• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್

Mar 14 2024, 02:03 AM IST
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ

ಚುನಾವಣಾ ಲಾಭಕ್ಕೆ ನಾನು ಕೆಲಸ ಮಾಡಲ್ಲ: ಮೋದಿ

Mar 13 2024, 02:08 AM IST
ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿಯೇ ಹೊರತೂ ಕೆಲವರು ಗ್ರಹಿಸಿರುವಂತೆ ಚುನಾವಣೆ ಗೆಲ್ಲಲು ಅಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಟಿಕೆಟ್‌ ಯಾರಿಗೆ ಕೊಟ್ರೂ ಮೈತ್ರಿಯಿಂದ ಒಗ್ಗೂಡಿ ಕೆಲಸ

Mar 11 2024, 01:15 AM IST
ಲೋಕಾಸಭಾ ಚುನಾವಣೆಯಲ್ಲಿ ಮೂರನೇ ಬಾರಿ ಮೋದಿ ಅವರನ್ನು ಪ್ರಧಾನಿ ಮಾಡಲು ಟಿಕೆಟ್ ಕೊಡುವ ವಿಚಾರದಲ್ಲಿ ಹೈ ಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಯಾರಿಗೇ ಟಿಕೆಟ್ ನೀಡಿದರೂ ಬದ್ದತೆಯಿಂದ ಕೆಲಸ ಮಾಡುವೆ: ಸಚಿವ ಮುನಿಯಪ್ಪ

Mar 09 2024, 01:37 AM IST
ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಲಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದ್ದ ಸರ್ಕಾರ ಬರಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಪ್ರಾಣ ತ್ಯಾಗ, ಬಲಿದಾನದ ಮೂಲಕ ಹೋರಾಡಿ ತಂದು ಕೊಟ್ಟಿರುವ ಈ ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕೈಗೆ ಆಡಳಿತದ ಚುಕ್ಕಾಣಿ ನೀಡಬೇಕಾಗಿದೆ.

ನರೇಗಾ ಕೆಲಸ ಪಡೆದು ನಿರಾಳವಾಗಿ ಜೀವನ ಸಾಗಿಸಿ

Mar 09 2024, 01:33 AM IST
ನರೇಗಾ ಕೂಲಿ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ಡ ರೋಜಗಾರ ದಿನ ಹಾಗೂ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್

Mar 09 2024, 01:32 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ: ಗಣೇಶ್‌ ಪ್ರಸಾದ್‌

Mar 08 2024, 01:49 AM IST
ವಿಪಕ್ಷದ ಬಗ್ಗೆ ಟೀಕೆ ಮಾಡಿ ಪ್ರಯೋಜನವಿಲ್ಲ, ಬದಲಾಗಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಕೆಲಸ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಚುನಾವಣೆಯಲ್ಲಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪರೆಡ್ಡಿ

Mar 08 2024, 01:46 AM IST
ವಿಧಾನ ಪರಿಷತ್‌ನಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗೆ ಯಾರೊಬ್ಬರೂ ಸ್ಪಂದಿಸಿಲ್ಲ.

ನೌಕರಿ ಮಾಡಿ ಹೋಗೋದಲ್ಲ ಜವಾಬ್ದಾಯುತವಾಗಿ ಕೆಲಸ ಮಾಡಿ: ತುರ್ವಿಹಾಳ

Mar 06 2024, 02:18 AM IST
ಸರ್ಕಾರಿ ಕೆಲಸ ಸಿಕ್ಕಿದೆ ಎಂದು ನೆಪ ಮಾತ್ರಕ್ಕೆ ನೌಕರಿ ಮಾಡೋದಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ

ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷ

Mar 05 2024, 01:38 AM IST
ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯನವರವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡುತ್ತ ಬಂದಿದ್ದಾರೆ. ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved