• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿನವರದು ಬರಿ ಬೆಂಕಿ ಹಚ್ಚುವ ಕೆಲಸ: ಟೆಂಗಿನಕಾಯಿ

Mar 04 2024, 01:23 AM IST
ಎರಡೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಹೇಳಿದರು.

ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಟಿ.ಬಿ. ಜಯಚಂದ್ರ

Mar 03 2024, 01:33 AM IST
ಪ್ರತಿ ಪ್ರಾಥಮಿಕ ಶಾಲೆಗಲ್ಲಿಯೂ ಮಕ್ಕಳಿಂದಲೇ ಪ್ರಯೋಗಗಳು ನಡೆಯಬೇಕು ಮತ್ತು ಮಕ್ಕಳೇ ಸ್ವತಃ ಹೊಸದನ್ನು ಕಂಡುಹಿಡಿಯುವ ಪ್ರಯತ್ನ ಆಗಬೇಕು. ಇಂತಹ ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಣ ಇಲಾಖೆ ಮಾಡುತ್ತಿದೆ ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.

ಮೈಸೂರು ವಿವಿ ಗೌರವ, ಘನತೆ ಹೆಚ್ಚುವಂತೆ ಕೆಲಸ ಮಾಡಿ

Mar 03 2024, 01:33 AM IST
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆಯು ವಿವಿ ಸಂಜೆ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಿಂಡಿಕೇಟಿನ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಎಲ್ಲಾ ಸದಸ್ಯರು ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದರೆ ಈಗಿರುವ ಹೆಸರನ್ನು ಮತ್ತಷ್ಟು ಹೆಚ್ಚಿಸಬಹುದು ಎಂದರು.

ನರೇಗಾದಲ್ಲಿ ಹೆಚ್ಚುವರಿ 50 ದಿನ ಕೆಲಸ ನೀಡುವಂತೆ ಆಗ್ರಹ

Mar 02 2024, 01:50 AM IST
ಕೈಗಾರಿಕೋದ್ಯಮಿಗಳಿಗೆ ರಾತ್ರೋರಾತ್ರಿ ಭೂಮಿ ಮಂಜೂರು ಮಾಡುವ ಸರ್ಕಾರಗಳು ಬಡವರಿಗೆ ತುಂಡು ಭೂಮಿ ಕೊಡಲು ಮೀನಮೇಷ ಎಣಿಸುತ್ತಿವೆ

ಜೂನ್‌ನಿಂದ ಬ್ಯಾಂಕ್‌ ನೌಕರರಿಗೆ ವಾರಕ್ಕೆ ಐದೇ ದಿನ ಕೆಲಸ ನೀತಿ?

Mar 02 2024, 01:45 AM IST
ಜೂನ್‌ ತಿಂಗಳಿನಿಂದ ಬ್ಯಾಂಕ್‌ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಜೊತೆಗೆ ಸಂಬಳ ಕೂಡ ಹೆಚ್ಚಳವಾಗುವ ನೀತಿ ಜಾರಿಯಾಗುವ ಸಾಧ್ಯತೆಯಿದೆ.

ಜನಪರವಾದ ಕೆಲಸ ಮಾಡಿದರೆ ಜನರ ಪ್ರೀತಿ ಗಳಿಸಬಹುದು

Mar 01 2024, 02:19 AM IST
ಅಧಿಕಾರಲ್ಲಿದ್ದಾಗ ಜನಪರವಾದ ಜನೋಪಯೋಗಿ ಕೆಲಸಗಳನ್ನು ಮಾಡಿದರೆ ಜನರ ಪ್ರೀತಿ ಜೊತೆಗೆ ಪ್ರಶಸ್ತಿಗಳು ಬರುತ್ತವೆ, ಜನರ ನೆನಪಿನಲ್ಲೂ ಉಳಿಯಬಹುದು ಎಂದು ಅಖಿಲ ಕರ್ನಾಟಕ ಶ್ರೀ ಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಅಮರ ನಾರಾಯಣ ಅವರು ಹೇಳಿದರು.

ಇನ್ನು 10 ವರ್ಷ ನಿಮಗೆ ಕೆಲಸ: ಶಾಜಹಾನ್‌ ವಕೀಲಗೆ ಕೋರ್ಟ್‌ ಟಾಂಗ್‌

Mar 01 2024, 02:17 AM IST
ಶಾಜಹಾನ್‌ ಪರ ವಕೀಲರಿಗೆ ಕೊಲ್ಕತಾ ಹೈಕೋರ್ಟ್‌ ಇನ್ನು ಹತ್ತು ವರ್ಷಗಳ ಕಾಲ ತಮಗೆ ಬಿಡುವಿಲ್ಲದಷ್ಟು ಕೆಲಸವಿರಲಿದೆ ಎಂದು ಟಾಂಗ್‌ ನೀಡಿದೆ.

ಮೋದಿಯಂಥ ಕೆಲಸ ಮಾಡುವವರನ್ನು ನೋಡಿಯೇ ಇಲ್ಲ: ಜೈಶಂಕರ ಹೇಳಿಕೆ

Feb 29 2024, 02:01 AM IST
ಪ್ರಧಾನಿ ಮೋದಿ ಕಾರ್ಯವೈಖರಿ ಬಗ್ಗೆ ಹೇಳಬೇಕೆಂದರೆ ಸಮಯವೇ ಸಾಕಾಗುವುದಿಲ್ಲ. ನಾನು 40 ವರ್ಷಗಳ ಕಾಲ ವಿದೇಶಾಂಗ ಸಚಿವಾಲಯದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇದೀಗ ಸಚಿವನಾಗಿದ್ದೇನೆ. ಆದರೆ ಇಷ್ಟೊಂದು ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ ಎಂದರು.

ಮಹದೇಶ್ವರ ಬೆಟ್ಟದ ರಸ್ತೆ ಕೆಲಸ ಅಪೂರ್ಣ ಖಂಡಿಸಿ ರಸ್ತೆತಡೆ

Feb 28 2024, 02:33 AM IST
ಪಟ್ಟಣದ ಬಿಪಿಸಿಎಲ್ ಪೆಟ್ರೋಲ್ ಬಂಕ್ ನಿಂದ ಮಲೆಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಅರಣ್ಯ ಇಲಾಖೆ ನರ್ಸರಿ ವರೆಗಿನ ರಸ್ತೆ ಕಾಮಗಾರಿ ಅಪೂರ್ಣಗೊಂಡು ಸ್ಥಗಿತಗೊಂಡಿರುವುದನ್ನು ವಿರೋಧಿಸಿ ರಾಜ್ಯ ಛಲವಾದಿ ಮಹಾಸಭಾ ಹನೂರು ಶಾಖೆ, ಹನೂರು ತಾಲೂಕು ಛಲವಾದಿ ಮಹಾಸಭಾ ಸಮಿತಿ ವತಿಯಿಂದ ಕಪ್ಪುಪಟ್ಟಿ ಧರಿಸಿ ರಸ್ತೆ ತಡೆ ನಡೆಸಿದರು.

ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಕರೆ

Feb 28 2024, 02:33 AM IST
ಅಳಿವಿನ ಅಂಚಿನಲ್ಲಿರುವ ಈ ಗ್ರಾಮೀಣ ಪ್ರದೇಶದ ಅಪರೂಪದ ಕ್ರೀಡೆಗಳು ನಮ್ಮ ಪೂರ್ವಜರ ಕೊಡುಗೆಗಳಾಗಿವೆ. ಅವುಗಳನ್ನು ನಮ್ಮ ಮುಂದಿನ ತಲೆಮಾರಿಗೂ ಕೊಂಡೊಯ್ಯುವ ಕೆಲಸ ಮಾಡಬೇಕು. ನಾವೆಲ್ಲರೂ ಚಿಕ್ಕ ವಯಸ್ಸಿನಿಂದಲೂ ಲಗೋರಿ, ಚಿನ್ನಿದಾಂಡು, ಕಬಡ್ಡಿ , ಗೋಲಿ, ಮರಕೋತಿ, ಬುಗುರಿ, ಹರಳುಮಣೆ, ಚೌಕಾಬಾರ, ಅಣ್ಣೆಕಲ್ಲು ಅನೇಕ ಆಟಗಳನ್ನು ಆಡಿದ ಪರಿಣಾಮ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತನಾಗಿದ್ದೇನೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved