• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಧ ವಿದ್ಯಾರ್ಥಿನಿಗೆ ಕೆಲಸ, ಫ್ಲಾಟ್‌,ಮಹಿಳೆಗೆ ಜಮೀನು ಖಾತಾ ಭರವಸೆ

Jan 06 2024, 02:00 AM IST
ಅಂಧ ಪದವೀಧರೆಗೆ ಬಿಡಿಎ ಫ್ಲಾಟ್‌, ಬಿಬಿಎಂಪಿಯಲ್ಲಿ ಕೆಲಸ ನೀಡುವಂತೆ ಡಿಸಿಎಂ ಡಿಕೆಶಿ ಅವರು ಯಲಹಂಕದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌

Jan 05 2024, 01:45 AM IST
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.

ಶ್ರೀಕಾಂತ ಪೂಜಾರಿ ಬಂಧನ ರಾಜಕೀಯ ಲಾಭಕ್ಕೆ ಬಿಂಬಿಸುವ ಕೆಲಸ

Jan 05 2024, 01:45 AM IST
ಇನ್ಸಪೆಕ್ಟರ್‌ ಅಮಾನತು ಕುರಿತು ಬಿಜೆಪಿಯ ಗೊಡ್ಡು ಬೆದರಿಕೆಗೆ ಸರ್ಕಾರ ಹೆದರುವ ಪ್ರಶ್ನೆಯಿಲ್ಲ. ಹೀಗೆ ಮುಂದುವರೆದರೆ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಿಜೆಪಿಯ ಕುತಂತ್ರ ನಾವು ಒಪ್ಪಿಕೊಳ್ಳುವುದಿಲ್ಲ

ಕಾಂಗ್ರೆಸ್ ಸರ್ಕಾರದಿಂದ ರಾಮಭಕ್ತರ ಬೆದರಿಸುವ ಕೆಲಸ

Jan 04 2024, 01:45 AM IST
ಲೋಕಸಭೆ ಚುನಾವಣೆ ಹಿನ್ನೆಲೆಯ ಎಲ್ಲಾ ಸಮೀಕ್ಷೆಗಳಲ್ಲೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ಕಾಂಗ್ರೆಸ್ ನವರು ರಾಮನ ಬಗ್ಗೆ ಮಾತನಾಡಿದ್ದರು. ರಾಮಾಯಣವೇ ಇಲ್ಲವೆಂದು, ಶ್ರೀರಾಮಚಂದ್ರ ಕೇವಲ ಕಲ್ಪನೆಯೆಂಬುದಾಗಿ ಹೇಳಿದ್ದು ಇದೇ ಕಾಂಗ್ರೆಸ್.

ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್‌ಅರ್ಬನ್‌ ರೈಲ್ವೆ ಕೆಲಸ ಶುರು

Jan 02 2024, 02:15 AM IST
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್‌ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್‌ ಆ್ಯಂಡ್‌ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್‌ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಖಾಸಗಿ ಶಾಲೆ ನಡೆಸುವುದು ಸವಾಲಿನ ಕೆಲಸ: ಅಶೋಕ ಮನಗೂಳಿ

Jan 02 2024, 02:15 AM IST
ಶಾಸಕ ಅಶೋಕ ಮನಗೂಳಿ ಅವರು ಆಲಮೇಲದಲ್ಲಿ ಸಿಂದಗಿ ರಸ್ತೆಯಲ್ಲಿರುವ ಗುಣಾರಿ ಲೇಔಟ್‌ನಲ್ಲಿ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

ಜನರ ಧ್ವನಿಯಾಗಿ ಕನ್ನಡಪ್ರಭ ಕೆಲಸ ಮಾಡುತ್ತಿದೆ: ಡಾ. ಚನ್ನಮಲ್ಲ ಶ್ರೀ

Jan 02 2024, 02:15 AM IST
ಹೊಸ ವರ್ಷದ ಮೊದಲ ದಿನದ ಪತ್ರಿಕೆ ಬಿಡುಗಡೆ ಹಾಗೂ ಚನ್ನಮಲ್ಲೇಶ್ವರ ಜಾತ್ರೆ, ರಾಮ ಮಂದಿರ ಉದ್ಘಾಟನೆ ಕುರಿತಾದ ಲೇಖನ ಬಿಡುಗಡೆಗೊಳಿಸಿ ಮಾತನಾಡಿದರು.

ಅಂಗವಿಕಲರ ಅಭಿವೃದ್ಧಿಗೆ ಕೆಲಸ ಮಾಡೋಣ- ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ

Jan 02 2024, 02:15 AM IST
ತಿವರ್ಷದಂತೆ ಗ್ರಾಪಂನಿಂದ ಶೇ.೫ ಅನುದಾನವನ್ನು ವಿಕಲಚೇತನರಿಗೆ ಕಾಯ್ದಿರಿಸಲಾಗುತ್ತಿತ್ತು. ಈ ಮೊದಲು ವೈಯಕ್ತಿಕ ವಸ್ತುಗಳನ್ನು ಹಾಗೂ ಹಣವನ್ನು ಕೊಡಲಾಗುತ್ತಿತ್ತು. ಆದರೆ ಈ ಬಾರಿ ಅವರ ಅಭಿವೃದ್ಧಿಯ ಕೆಲಸ ಮಾಡಬೇಕು ಎಂಬ ಸೂಚನೆ ಬಂದಿದೆ.

ಮಹಿಳೆಯರು ವಿದ್ಯಾವಂತರಾಗಿ ಸಮಾಜಮುಖಿ ಕೆಲಸ ಮಾಡಿ

Dec 31 2023, 01:31 AM IST
ಹೇಮರಡ್ಡಿ ಮಲ್ಲಮ್ಮ ಕಾರ್ತಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ ಮಹಿಳೆಯರು ವಿದ್ಯಾವಂತರಾಗಿ ಸಮಾಜಮುಖಿ ಕೆಲಸ ಮಾಡಿ ಎಂದು ಹೇಳಿದರು.

ಯುವ ಸಮೂಹ ಸಮಾಜಮುಖಿ ಕೆಲಸ ಮಾಡಲಿ

Dec 29 2023, 01:32 AM IST
ಮಾನವೀಯ ಹಾಗೂ ಸಮಾಜಮುಖಿ ಕೆಲಸ ಮಾಡಲು ಯುವ ಸಮೂಹ ಸದಾ ಸಿದ್ಧರಾಗಿರಬೇಕು. ಸೇವಾ ಮನೋಭಾವನೆಯೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಸಹಕಾರ ನೀಡಲು ಮುಂದಾಗಬೇಕು
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved