• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಎಸ್‌ಎಸ್‌ನಿಂದ ಸಮಾಜ-ದೇಶದ ಅಸ್ಮಿತೆ ಉಳಿಸುವ ಕೆಲಸ

Feb 28 2024, 02:30 AM IST
ಸಮಾಜ ಹಾಗೂ ದೇಶದ ಅಸ್ಮಿತೆ ಉಳಿಸಿ ಬೆಳೆಸುವ ಕೆಲಸ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳಿಂದ ಆಗುತ್ತಿದೆ.

ಸಂವಿಧಾನದ ತಿರುಳನ್ನೇ ಬುಡಮೇಲುಗೊಳಿಸುವ ಕೆಲಸ: ಗೋವಿಂದರಾಜು

Feb 27 2024, 01:34 AM IST
ಸಂವಿಧಾನದ ತಿರುಳನ್ನೇ ಬುಡಮೇಲುಗೊಳಿಸಿ ಅದರ ಮೂಲ ಆಶಯಗಳಿಗೆ ಧಕ್ಕೆ ತರಲಾಗುತ್ತಿದೆ.

ಕೆಲಸ ಮಾಡಿ ಗೌರವ ಉಳಿಸಿಕೊಳ್ಳಿ: ಎಂಜಿನಿಯರ್‌ಗಳಿಗೆ ಪೊನ್ನಣ್ಣ ಸೂಚನೆ

Feb 26 2024, 01:33 AM IST
ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಎಂಜಿನಿಯರ್‌ಗಳು ಗೌರವ ಉಳಿಸಿಕೊಳ್ಳಬೇಕು.

ಅರ್ಧಕ್ಕೆ ನಿಂತ ಅಭಿವೃದ್ಧಿ ಕೆಲಸ ಪ್ರಾರಂಭಿಸಿ: ವೀರಣ್ಣ ಚರಂತಿಮಠ

Feb 25 2024, 01:49 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಗರದಲ್ಲಿ ಚಾಲನೆ ನೀಡಿದ್ದ ₹ 200 ಕೋಟಿಗಿಂತ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆರೋಪಿಸಿದರು.

ವಿಶೇಷ ಮಕ್ಕಳ ಪಾಲನೆ ಸವಾಲಿನ ಕೆಲಸ: ಪಾ.ಜೋಸ್ ಮುರಿಕ್ಕನ್

Feb 24 2024, 02:35 AM IST
ಅಂಗವಿಕಲ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ, ಶಿಕ್ಷಣದ ಜತೆಗೆ ಸ್ವಾವಲಂಬಿಯಾಗಿ ಬದುಕುವಂತೆ ಮಾಡಲು ಕೇರ್ ಕರ್ನಾಟಕ ಫೌಂಡೇಶನ್ ಸದಸ್ಯರು ಸಹ ಶ್ರಮಿಸುತ್ತಿರುವುದಕ್ಕೆ ಪಾಧರ್ ಜೋಸ್ ಮುರಿಕ್ಕನ್ ಶ್ಲಾಘನೆ ವ್ಯಕ್ತಪಡಿಸಿದರು.

ಜವಾಬ್ದಾರಿ ಅರಿತು ತಂಡವಾಗಿ ಕೆಲಸ: ಕಿಶೋರ್ ಕುಮಾರ್ ಕರೆ

Feb 24 2024, 02:32 AM IST
ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಕುಷ್ಟಗಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಚೆ ಕಚೇರಿಗಳು

Feb 23 2024, 01:50 AM IST
ಮಾಸಿಕ ಬಾಡಿಗೆ ನೀಡಿಯೂ ಅತ್ಯಂತ ಇಕ್ಕಟ್ಟಾದ ಸ್ಥಳಗಳಲ್ಲಿ ಅಂಚೆ ಕಚೇರಿ ನಡೆಯುತ್ತಿದೆ. ಇದರಿಂದ ಗ್ರಾಹಕರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲ.

ಕನಕಗಿರಿ ಉತ್ಸವ ಕಾಲಮಿತಿಯೊಳಗೆ ಎಲ್ಲ ಕೆಲಸ ಪೂರ್ಣಗೊಳ್ಳಲಿ: ಜಿಲ್ಲಾಧಿಕಾರಿ ನಳಿನ್ ಅತುಲ್

Feb 23 2024, 01:47 AM IST
ಉತ್ಸವ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ರಚಿಸಲ್ಪಟ್ಟ ಎಲ್ಲ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು.

ಜನರಿಗೆ ತೊಂದರೆ ಕೊಡದೆ ಕೆಲಸ ನಿರ್ವಹಿಸಿ: ಡಿಕೆಶಿ

Feb 22 2024, 01:47 AM IST

ವಿರೋಧಿಗಳು ನಮ್ಮ ತಪ್ಪನ್ನು ದಿನನಿತ್ಯ ಹುಡುಕುತ್ತಿದ್ದಾರೆ, ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ನಾನು ಹೇಳುವುದಿಲ್ಲ, ಯಾರಿಗೂ ತೊಂದರೆ ಆಗದಂತೆ ನಿಮ್ಮ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ನಿರ್ವಹಿಸುವಂತೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೂಚಿಸಿದರು.

ನರೇಗಾ ಕಾರ್ಮಿಕರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಿ: ರೂಪ್ಲಾ ನಾಯ್ಕ

Feb 21 2024, 02:02 AM IST
ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕಿನ ಅರ್ಹ ಕಾರ್ಮಿಕರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಕಾಯ್ದೆ ಪ್ರಕಾರ ದುಡಿಯುವ ಕೈಗಳಿಗೆ ಉದ್ಯೋಗ, ಕೂಲಿ ಹಣ ಪಾವತಿಸುವ ಕೆಲಸ ಆಗಬೇಕು. ಆದರೆ, ಅರ್ಹ ಫಲಾನುಭವಿಗಳಿಗೆ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿಲ್ಲ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved