• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣು ಬಿಟ್ಟು ಕಬ್ಬು ತರುವ ಕೆಲಸ ಮಾಡಲಿ: ಸುನಂದಾ ಜಯರಾಂ

Feb 20 2024, 01:47 AM IST
ಸಕ್ಕರೆ ಕಾರ್ಖಾನೆಯನ್ನು ಅಯೋಧ್ಯೆಯ ಶ್ರೀರಾಮಮಂದಿರ, ಕಾಶಿ ವಿಶ್ವನಾಥ ದೇವಾಲಯಕ್ಕೆ ಹೋಲಿಕೆ ಮಾಡುವ ಮೂಲಕ ಕಾರ್ಖಾನೆಗೆ ಹೊಸ ಹೆಸರು ನಾಮಕರಣ ಮಾಡಲು ಶಾಸಕರು ಮುಂದಾಗಿರುವಂತಿದೆ. ಮೈಷುಗರ್ ಕಾರ್ಖಾನೆ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲ. ಅದರಲ್ಲಿ ಕೋಲ್ಮನ್ ಚಿಂತನೆಯ ಸಾಕಾರವಾಗಿದೆ. ಇದೀಗ ಶಾಸಕರು ಭಾವನಾತ್ಮಕ ವಿಚಾರ ಮುಂದಿಟ್ಟು ದೇವಾಲಯಗಳಿಗೆ ಹೋಲಿಕೆ ಮಾಡಿ ಮೌಢ್ಯ ಬಿತ್ತುವ ಮಾಡಲು ಮುಂದಾಗಿದ್ದಾರೆ.

ಪ್ರತಿಯೊಬ್ಬರೂ ಪರೋಪಕಾರಿ ಕೆಲಸ ಮಾಡಲಿ: ಫಕೀರ ದಿಂಗಾಲೇಶ್ವರ ಶ್ರೀ

Feb 19 2024, 01:40 AM IST
ಗಿಡ, ಮರ, ನದಿಗಳು ಪರೋಪಕಾರಿ ಕೆಲಸಗಳನ್ನು ಮಾಡುತ್ತವೆ. ಅದೇ ರೀತಿ ಬಿದ್ರಿ ಕೊಟ್ರೇಶಪ್ಪ ಅವರು ತಮ್ಮ ಟ್ರಸ್ಟ್ ವತಿಯಿಂದ ಪ್ರತಿವರ್ಷ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬಂದಿದ್ದಾರೆ

ಸಿಕ್ಕ ಕೆಲಸ ಶ್ರದ್ಧೆಯಿಂದ ಮಾಡಿದರೆ ಸಾಧನೆ ಸಾಧ್ಯ

Feb 19 2024, 01:32 AM IST
ಎಲ್ಲೆಡೆ ನಿರುದ್ಯೋಗ ಸಮಸ್ಯೆ ದಿನದಿನಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದೇ ಕೆಲಸ ಸಿಗಬೇಕು, ಇದೇ ಉದ್ಯೋಗ ಬೇಕು ಎಂದು ಯುವಕರು ಗಂಟು ಬೀಳದೇ ಸಿಕ್ಕ ಉದ್ಯೋಗವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು.

ನರೇಗಾದಡಿ ಕೆಲಸ ನೀಡಲು ಕೂಲಿಕಾರ್ಮಿಕರ ಒತ್ತಾಯ

Feb 19 2024, 01:30 AM IST
ಮನರೇಗಾ ಯೋಜನೆಯಡಿಯಲ್ಲಿ ಕೆಲಸ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿ ಸದಸ್ಯರು ಪ್ರತಿಭಟಿಸಿದರು.

ನವ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡಿ: ಬಿಇಒ ಆರ್.ಎಸ್.ಸೀತಾರಾಮು

Feb 18 2024, 01:34 AM IST
ಪ್ರಸ್ತುತ ಶಿಕ್ಷಣ ಪಡೆಯಲು ಹಲವು ಸೌಲಭ್ಯಗಳಿವೆ. ಅವುಗಳನ್ನು ಉಪಯೋಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕೆಲಸ ಮಾಡಬೇಕು. ಶೈಕ್ಷಣಿಕವಾಗಿ ತಾಲೂಕು ಅಭಿವೃದ್ಧಿ ಸಾಧಿಸಲು ಶಿಕ್ಷಣ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.

ಶಿಕ್ಷಕರು ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಮಹೇಶ ಮಾಶಾಳ

Feb 18 2024, 01:33 AM IST
ಯಾದಗಿರಿ ನಗರದ ಹೊರವಲಯದಲ್ಲಿರುವ ಆರ್ಯಭಟ್ಟ ಅಂತಾರಾಷ್ಟ್ರೀಯ ಅಕಾಡೆಮಿ ಶಾಲಾವರಣದಲ್ಲಿ ಜಿಲ್ಲೆಯ ಶಾಲೆಗಳ ಮುಖ್ಯೋಪಾಧ್ಯಯರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.

ಪಾರ್ಟ್‌ ಟೈಮ್‌ ಕೆಲಸ ಸೋಗಲ್ಲಿ ಯುವತಿಗೆ ₹1.07 ಲಕ್ಷ ವಂಚನೆ; ಮೊದಲು ಹಣ ವಾಪಸ್‌ ನೀಡಿ ಬಳಿಕ ಮೋಸ

Feb 16 2024, 01:57 AM IST
ಪಾರ್ಟ್‌ ಟೈಂ ಕೆಲಸದ ಸೋಗಿನಲ್ಲಿ ಸೈಬರ್‌ ವಂಚಕರು ಯುವತಿಯಿಂದ ₹1.07 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಳಂಬ ಮಾಡದೆ ಜನರ ಕೆಲಸ ಮಾಡಿ: ಜಿಲ್ಲಾಧಿಕಾರಿ ಸತ್ಯಭಾಮ

Feb 16 2024, 01:50 AM IST
ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಬುಧವಾರ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ಯಾವುದೇ ವಿಳಂಬ ಮಾಡದೆ ಮಾಡಿಕೊಡಲು ಸ್ಪಷ್ಟ ನಿರ್ದೇಶನ ನೀಡಿದರು.

ರಕ್ತದಾನ ಮಾಡುವುದು ಮರುಜೀವ ನೀಡುವಷ್ಟು ಪ್ರಮುಖವಾದ ಕೆಲಸ : ಕೆ.ಬಿ ಗಣಪತಿ

Feb 16 2024, 01:47 AM IST
ರಕ್ತದಾನ ಮಾಡುವವರು ಈ ರೀತಿ ಮಾನವೀಯತೆ ಮೆರೆಯುತ್ತಾರೆ. ಹಳೆಯ ವಿದ್ಯಾರ್ಥಿಗಳು ಬಂದು ರಕ್ತದಾನ ಮಾಡುತ್ತಿರುವುದು ಹೆಮ್ಮೆಯ ವಿಷಯ. ನಾವು ನೀಡುವರಕ್ತ ನಮಗೆ ತಿಳಿಯದ ಯಾರಿಗೋ ಜೀವ ನೀಡುತ್ತದೆ. ನಾಳೆ ನಮಗೆ ಅಥವಾ ನಮ್ಮವರಿಗೆ ಇಂತಹ ಸಂದರ್ಭದಲ್ಲಿ ಇನ್ಯಾರೋ ಜೀವ ನೀಡುತ್ತಾರೆ.

ವಿಜಯಪುರ ಪುರಸಭೆಯ ೧೧ ಪೌರಕಾರ್ಮಿಕರ ಕೆಲಸ ಕಾಯಂ

Feb 15 2024, 01:16 AM IST
ವಿಜಯಪುರ: ಪಟ್ಟಣದ ಪುರಸಭೆಯಲ್ಲಿ ಖಾಲಿಯಿದ್ದ ೧೫ ಪೌರಕಾರ್ಮಿಕರ ಹುದ್ದೆಯಲ್ಲಿ ೧೧ ಮಂದಿ ಪೌರಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿದ್ದು, ಪುರಸಭಾ ಅಧ್ಯಕ್ಷೆ ವಿಮಲಾ ನೇಮಕಾತಿ ಪತ್ರ ವಿತರಿಸಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved