• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲಸ ಬಿಟ್ಟು ನಸುಕಿನಲ್ಲಿಯೇ ಕ್ಯೂ ನಿಂತ ಜನ..!

Dec 29 2023, 01:30 AM IST
ಗ್ಯಾಸ ಸಿಲಿಂಡರ್ ಇ-ಕೆವೈಸಿಗೆ ಡಿ.31 ಕಡೆ ದಿನವೆಂಬ ವದಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ಸುಳ್ಳು ಸುದ್ದಿಗೆ ಕಿವಿಗೊಟ್ಟು ಸರತಿಯಲ್ಲಿ ನಿಂತ ಗ್ರಾಹಕರು

ಸಮಾಜ ಒಡೆಯುವುದನ್ನು ತಡೆಯುವ ಕೆಲಸ ಶಾಮನೂರು ಮಾಡಲಿ: ಉಜ್ಜಯಿನಿ ಶ್ರೀ

Dec 25 2023, 01:32 AM IST
ಸಮುದಾಯದ ಕೆಲವರು ಮರದಂತಿರುವ ನಮ್ಮ ಸಮುದಾಯವನ್ನು ಕಡಿಯಲು ಕೊಡಲಿಗೆ ಬೇಕಾದ ಕಾವುಗಳಾಗಿ ಕೆಲಸ ಮಾಡುತ್ತಿದ್ದು, ಇಂತಹವರ ಕೊಡಲಿಗೆ ಕಾವುಗಳು ಸಿಗದಂತೆ ಕಾಪಾಡುವ ಕೆಲಸವನ್ನು ಶಾಮನೂರು ಶಿವಶಂಕರಪ್ಪನವರು ಮಾಡಬೇಕು ಎಂದು ಉಜ್ಜಯಿನಿ ಪೀಠದ ಶ್ರೀ ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಭಾನುವಾರ ಅಭಾವೀಲಿಂಮ ಹಮ್ಮಿಕೊಂಡಿದ್ದ 24ನೇ ಅಖಿಲ ಭಾರತ ವೀರಶೈವ ಲಿಂಗಾಯತ ಅಧಿವೇಶನದ ಸಮಾರೋಪದಲ್ಲಿ ಮಾತನಾಡಿದರು.

ಕೋವಿಡ್‌ ಹೊಸ ರೂಪಾಂತರಿ ಬಗ್ಗೆ ಎಚ್ಚರದ ಕೆಲಸ ಮಾಡಿ

Dec 23 2023, 01:47 AM IST
ಹೊಸ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕವೇ ರೋಗವನ್ನು ಮೊದಲಿಗೆ ನಿಯಂತ್ರಣಕ್ಕೆ ತರಬೇಕು. ನಂತರದಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೋವಿಡ್ ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಕಾರಣಕ್ಕೂ ಸೌಲಭ್ಯಗಳ ಕೊರತೆ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದದಾರೆ.

ಕೆಲಸ ಮಾಡದ ಅಧಿಕಾರಿಗಳು ಕ್ಷೇತ್ರಬಿಟ್ಟು ಹೋಗಲಿ

Dec 22 2023, 01:30 AM IST
ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು, ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ, ನಿಗದಿತ ಅವಧಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ.

ದೇಹ ಮತ್ತು ಮನಸ್ಸು ಎರಡಕ್ಕೂ ಕೆಲಸ ಕೊಡಬೇಕು

Dec 22 2023, 01:30 AM IST
ದೇಹ ಮತ್ತು ಮನಸ್ಸು ಎರಡಕ್ಕೂ ಕೆಲಸ ಕೊಡಬೇಕು, ಮೈಸೂರು- ಸಂಗೀತ ನಿರ್ದೇಶಕ ಹಂಸಲೇಖ ಅಭಿಮತಲಕ್ಷ್ಮೀಪುರಂನ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಆರಂಭಿಸಿರುವ ಸಮರ ಕಲೆಗಳ ಸರ್ಟಿಫಿಕೇಟ್‌ಮತ್ತು ಡಿಪ್ಲೊಮಾ ಕೋರ್ಸ್‌ ಗಳಿಗೆ ಗುರುವಾರ ಚಾಲನೆ

ಅತಿರೇಕದ ವರ್ತನೆ ಬಿಡಿ ಅಭಿವೃದ್ಧಿ ಕೆಲಸ ಮಾಡಿ- ಸಚಿವ ಶಿವರಾಜ ತಂಗಡಗಿ

Dec 22 2023, 01:30 AM IST
ಹದ್ದು ಮೀರಿ ಮಾತನಾಡುವುದನ್ನು ಅಧಿಕಾರಿಗಳು ಬಿಡಬೇಕು. ಜನರ ಸಮಸ್ಯೆ ಕೇಳಿ. ಪಿಡಿಒಗಳು ಪಂಚಾಯಿತಿಯಲ್ಲಿ ಕುಳಿತು ಕೆಲಸ ಮಾಡುವುದನ್ನು ಮೊದಲು ಕಲಿಯಿರಿ. ಪಿಡಿಒ, ತಹಸೀಲ್ದಾರ್ ಕಚೇರಿಗಳ ದೂರುಗಳೇ ಹೆಚ್ಚಾಗಿವೆ. ಜನರನ್ನು ಅಲೆದಾಡಿಸುವುದನ್ನು ನಿಲ್ಲಿಸಬೇಕು. ಬಂದ ಜನರಿಂದ ಸೌಜನ್ಯದಿಂದ ಅಹವಾಲು ಕೇಳಿ.

ಕೆಲಸ ಅರಸಿ ನಮ್ಮ ಊರ್ ಬಿಟ್ಟ ಹೊಂಟೇವ್ ನಾವು

Dec 20 2023, 01:15 AM IST
ಪ್ರಸ್ತುವ ವರ್ಷದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟು ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದೆ ಇದೀಗ ಕೆಲಸವನ್ನರಸಿ ಊರೂರು ತಿರುಗುವಂತಾಗಿದೆ. ಅಫಜಲ್ಪುರ ತಾಲೂಕಿನ ಕೃಷಿ ಕಾರ್ಮಿಕರು ಕೆಲಸವಿಲ್ಲದೇ ಇಟ್ಟಂಗಿ ಭಟ್ಟಿಗಳತ್ತ ಮುಖ ಮಾಡಿ ಗುಳೆ ಹೋಗುತ್ತಿದ್ದಾರೆ. ಇನ್ನಾದರೂ ತಡಮಾಡದೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿಯು ಎಚ್ಚೆತ್ತು ಉದ್ಯೋಗ ಖಾತ್ರಿ ಯೋಜನೆಯಡಿ ದುಡಿವ ಕೈಗಳಿಗೆ ಸಮರ್ಪಕ ಕೆಲಸ ಒದಗಿಸುವ ಕೆಲಸ ಮಾಡಬೇಕಿದೆ.

ದೌರ್ಜನ್ಯ ತಡೆಗಟ್ಟಲು, ಸಮಾನತೆಗಾಗಿ ಎಲ್ಲರೂ ಕೂಡಿ ಕೆಲಸ ಮಾಡೋಣ

Dec 18 2023, 02:00 AM IST
ನರಗುಂದ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು. ಅಧಿಕಾರಿಗಳು ಸರ್ಕಾರದಿಂದ ಎಲ್ಲ ಇಲಾಖೆಗಳಿಗೆ ಬರುವ ಅನುದಾನ ಮತ್ತು ಮೀಸಲಾತಿ ಮಾಹಿತಿಯನ್ನು ಕೂಡಲೇ ಕೊಡಬೇಕೆಂದು ತಹಸೀಲ್ದಾರ್‌ ಶ್ರೀಶೈಲ ತಳವಾರ ಸಲಹೆ ನೀಡಿದರು.

ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ

Dec 16 2023, 02:00 AM IST
ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಸಂಸ್ಥೆಗಳು ರೈತರಿಗೆ ಲಾಭ ತಂದುಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು: ಪ್ರಸಾದ್‌

Dec 14 2023, 01:30 AM IST
ಸಂಸ್ಥೆಗಳು ರೈತರಿಗೆ ಲಾಭ ತಂದುಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು: ಪ್ರಸಾದ್‌ ಚಿಕ್ಕಮಗಳೂರಿನ ಹೊರವಲಯದ ಬೈನರಿ ಎಕ್ಸೋಟಿಕ ರೆಸಾರ್ಟ್‌ನಲ್ಲಿ ದಾಳಿಂಬೆ ತಾಂತ್ರಿಕ ಕಾರ್ಯಾಗಾರ
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved