• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

Dec 05 2023, 01:30 AM IST
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ಆ್ಯಪಲ್‌ನಲ್ಲಿ ಕೆಲಸ ಬೇಕೆ? 1+1= 3 ಕೌಶಲ್ಯ ಕಡ್ಡಾಯ: ಟಿಮ್‌ ಕುಕ್‌

Nov 28 2023, 12:30 AM IST
ಜಗತ್ತಿನ ಖ್ಯಾತ ಮೊಬೈಲ್‌ ತಯಾರಕ ಆ್ಯಪಲ್‌ನಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕಾದರೆ ಅವರಿಗೆ ಇರಬೇಕಾದ ಮನಸ್ಥಿತಿ ಬಗ್ಗೆ ಸಂಸ್ಥಾಪಕ ಟಿಮ್‌ ಕುಕ್ ವಿಶ್ಲೇಶಿಸಿದ್ದಾರೆ.

ವಿದ್ಯಾರ್ಥಿಗಳು ನಾಡನ್ನು ಕಟ್ಟುವ ಕೆಲಸ ಮಾಡಬೇಕು: ಅಶೋಕ್‌

Nov 26 2023, 01:15 AM IST
ವಿದ್ಯಾರ್ಥಿಗಳು ನಾಡನ್ನು ಕಟ್ಟುವ ಕೆಲಸ ಮಾಡಬೇಕು: ಅಶೋಕ್‌ ಸಾಹಿತಿ ಎ.ಆರ್. ಕೃಷ್ಣಶಾಸ್ತ್ರಿಗಳ ಕುರಿತು ಉಪನ್ಯಾಸ

ಮಕ್ಕಳ ವ್ಯಕ್ತಿತ್ವ, ಬದುಕು ಕಟ್ಟೋದು ಇಂದು ಕಷ್ಟದ ಕೆಲಸ

Nov 26 2023, 01:15 AM IST
ಗುರುಕುಲಮ್ ಪ್ರಧಾನ ಪಾಲಕರಾದ ಶಿವಪ್ರಸಾದ ಭಟ್ ಅಧ್ಯಕ್ಷತೆ ವಹಿಸಿ, ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರದಿಂದ ಬಡಜನರಿಗೆ ಅನುಕೂಲವಾಗಲಿದೆ. ಮುಂದಿನ 9 ತಿಂಗಳಿನಲ್ಲಿ ಸ್ವಾಮೀಜಿಗಳಿಂದ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ ಅನ್ನಪೂರ್ಣ ಪೌಷ್ಟಿಕ ಯೋಜನೆಯು ಈ ಕೇಂದ್ರದಲ್ಲಿ ಆರಂಭವಾಗಲಿದೆ. ಗರ್ಭಿಣಿಯರು ಇದರ ಲಾಭ ಪಡೆಯಬಹುದಾಗಿದೆ ಎಂದರು. ಕಾರ್ಯದರ್ಶಿ ಬಿ.ಆರ್. ಧೃವ ಉಲ್ಲಾಸ್, ಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಶೀಲ್ಪಾ ವೇದಿಕೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ಪುರಸ್ಕಾರ ನೀಡಲಾಯಿತು.

ಎಲ್ಲ ವಿಷಯಗಳಲ್ಲಿ ಗೊಂದಲ ಸೃಷ್ಟಿಸೋದೇ ಕಾಂಗ್ರೆಸ್‌ ಕೆಲಸ: ಚನ್ನಬಸಪ್ಪ ಟೀಕೆ

Nov 24 2023, 01:30 AM IST
ಮಾಜಿ ಸಚಿವ ವಿ ಸೋಮಣ್ಣ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ನಂತರ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ಕೆಲವರಲ್ಲಿ ನೋವು, ಬೇಸರ, ಅಸಮಾಧಾನ ಇರಬಹುದು. ಇದನ್ನು ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಈಶ್ವರಪ್ಪ, ನಳೀನ್‌ಕುಮಾರ್ ಕಟೀಲು ಮೊದಲಾದವರು ಸರಿಪಡಿಸುತ್ತಾರೆ ಎಂದು ಹೇಳಿದರು.

ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಎಫ್ಐಆರ್ ದಾಖಲಿಸಿ

Nov 22 2023, 01:00 AM IST
ಅಧಿಕಾರಿಗಳು ಸಾರ್ವಜನಿಕ ಹಾಗೂ ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್

Nov 17 2023, 06:45 PM IST
ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್

ಸಮಾಜ ತಿದ್ದುವ ಕೆಲಸ ಶಿಕ್ಷಣದಿಂದ ಸಾಧ್ಯ

Nov 13 2023, 01:15 AM IST
ಬಡವರು ಶಿಕ್ಷಣದಿಂದ ವಂಚಿತರಾಗದಂತೆ ಗ್ರಾಮೀಣ ಪ್ರದೇಶದಲ್ಲಿಯೂ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಸಾಕಾರಗೊಳಿಸಿ ಶೈಕ್ಷಣಿಕ ಉನ್ನತಿಗೆ ಮುಂದಾಗಿರುವಾಗ ಇದರ ಸದುಪಯೋಗ ಪ್ರಾಮಾಣಿಕವಾಗಿರಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಜನರ ಕೆಲಸ ಮಾಡಿ, ಇಲ್ಲವೇ ಜಿಲ್ಲೆ ಬಿಟ್ಟು ತೊಲಗಿ

Nov 08 2023, 01:00 AM IST
ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದವರ ಮನೆಯ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ಆಲಿಸಲು ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಮಾಹಿತಿ ಸಂಗ್ರಹಿಸುವ ವಿನೂತನ ಕಾರ್ಯಕ್ರಮ ಜಾರಿಗೆ

ಗುಳೆ ಬೇಡ, ಶೀಘ್ರದಲ್ಲಿ ನರೇಗಾ ಕೆಲಸ ಆರಂಭ-ಶಾಸಕ ಡಾ. ಲಮಾಣಿ

Nov 06 2023, 12:47 AM IST
ಲಕ್ಷ್ಮೇಶ್ವರಕ್ಕೆ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬಡಕೂಲಿ ಕಾರ್ಮಿಕರು ಕೂಲಿ ಅರಸಿ ಬೇರೆಡೆ ಹೊರಟಿರುವ ಗ್ರಾಮಸ್ಥರು ಎನ್ನುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved