• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿ: ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

Feb 04 2024, 01:30 AM IST
ಉಡುಪಿಯಲ್ಲಿ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.

ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸದೃಢ ಸಮಾಜ ನಿರ್ಮಾಣ

Feb 03 2024, 01:47 AM IST
ಮನುಷ್ಯನ ಜೀವನದಲ್ಲಿ ಶಿಕ್ಷಣ ಅತ್ಯಂತ ಮಹತ್ತರವಾದ ಪಾತ್ರ ವಹಿಸಲಿದ್ದು ಸರ್ವರೂ ಕಡ್ಡಾಯವಾಗಿ ಉತ್ತಮ, ಉನ್ನತ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಬೇಕು ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಪ್ರತಿನಿಧಿಯಾಗಿ ನಾನು ಸದಾ ಸಿದ್ದನಿದ್ದು ನೀವುಗಳು ಸಹ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಭೋದನೆ ಮಾಡಿ ಅವರ ಶೈಕ್ಷಣಿಕ ಗುಣಮಟ್ಟ ಎತ್ತರಕ್ಕೆ ಏರುವಂತೆ ಮಾಡಬೇಕು,

ಗುಲಾಬಿ ಮಾರ್ಗ: ಕೆ. ಜಿ. ಹಳ್ಳಿಯಲ್ಲಿ ಮೆಟ್ರೋ ಸುರಂಗ ಕೆಲಸ ಶುರು

Feb 02 2024, 01:00 AM IST
ಗುಲಾಬಿ ಮಾರ್ಗದ ಸುರಂಗ ಕೊರೆವ ಕಾಮಗಾರಿಯಲ್ಲಿ ತೊಡಗಿದ್ದ ಏಳು ಯಂತ್ರಗಳು ಈಗಾಗಲೇ ತಮ್ಮ ಕೆಲಸವನ್ನು ಮುಗಿಸಿವೆ. ಇನ್ನು, ಸುರಂಗ ಮಾರ್ಗದಲ್ಲಿ ಹನ್ನೆರಡು, ಹಾಗೂ ಎತ್ತರಿಸಿದ ಮಾರ್ಗದಲ್ಲಿ ಆರು ನಿಲ್ದಾಣಗಳ ಕಾಮಗಾರಿ ಪ್ರಗತಿಯಲ್ಲಿದೆ.

ಧರ್ಮದ ಹೆಸರಲ್ಲಿ ಯುವಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ವಿನಯ

Feb 01 2024, 02:01 AM IST
ಯುವ ಪೀಳಿಗೆ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ನಾಯಕರು ದೇವರ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ.

‘ಸಮಸ್ಯೆ ತಿಳಿಸಿ, ಕೆಲಸ ಮಾಡಿಸೋ ಹೊಣೆ ನನ್ನದು’

Jan 31 2024, 02:17 AM IST
ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ, ಸರಿಯಾದ ಮಾಹಿತಿ ಕೊಡಲ್ಲ, ದಲ್ಲಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ ಎಂಬುದು ಸದಸ್ಯರ ಆರೋಪ

ಸಮಾಜಮುಖಿಯಾಗಿ ಕೆಲಸ ಮಾಡಿದ ಮಹಾನ್ ವ್ಯಕ್ತಿ ರಾಜಶೇಖರ ಕೋಟಿ: ಗಣ್ಯರ ಸ್ಮರಣೆ

Jan 30 2024, 02:04 AM IST
ನನಗೆ ಕೋಟಿಯವರು ವೈಯಕ್ತಿಕವಾಗಿ ಪರಿಚಯವಿರಲಿಲ್ಲ. ಒಮ್ಮೆ ಕ್ರೀಡಾ ಪಂದ್ಯಾವಳಿಯಲ್ಲಿ ಅವರಿಂದ ರನ್ನರ್ ಅಪ್ ಬಹುಮಾನ ಸ್ವೀಕರಿಸಿದ್ದೆ. ಆದರೆ, ಪತ್ರಿಕೆಯ ಮೂಲಕ ಅವರ ವ್ಯಕ್ತಿತ್ವ ನನಗೆ ಗೊತ್ತಿತ್ತು ಎನ್ನುತ್ತಾರೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ. ಇತ್ತ ಕೋಟಿಯವರು ಕೆ.ಜಿ.ಕೊಪ್ಪಲಿನಲ್ಲಿಯೇ ಮೊದಲು ಪತ್ರಿಕಾ ಕಚೇರಿ ಆರಂಭಿಸಿದ್ದರು. ನಾನು ಕೂಡ ಅದೇ ಊರಿನವನು. ಹೀಗಾಗಿ ಚಿಕ್ಕಂದಿನಿಂದಲೂ ಪರಿಚಿತರು. ಯಾವಾಗಲೂ ಕೂಡ ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಿದ್ದರು ಎನ್ನುತ್ತಾರೆ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ.

ಸಾರ್ವಜನಿಕರ ಕೆಲಸ ತ್ವರಿತವಾಗಿ ಮಾಡಿಕೊಡಿ: ರಶ್ಮಿ

Jan 30 2024, 02:00 AM IST
ಚನ್ನಪಟ್ಟಣ: ನಗರದ ಉಪನೋಂದಣಾಧಿಕಾರಿ ಕಚೇರಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೀರೇಶ ಹಿರೇಮಠ ಮಾಡುತ್ತಿರುವುದು ಪುಣ್ಯದ ಕೆಲಸ

Jan 28 2024, 01:17 AM IST
ವರ ಫೋಟೋಗಳನ್ನು ಮನೆಗೆ ತಂದು ಭಕ್ತಿಯಿಂದ ಪೂಜಿಸುತ್ತೇವೆ. ಆದರೆ, ಅವು ವಿಘ್ನವಾದಾಗ ಅವುಗಳನ್ನು ಗಿಡ, ಮರದ ಕೆಳಗಿಡುತ್ತೇವೆ. ಇದು ನಿಜ ಭಕ್ತಿಯಲ್ಲ.

ನಿಗದಿತ ಅವಧಿಯಲ್ಲಿ ಜನರ ಕೆಲಸ ಮಾಡಿಕೊಡದಿದ್ದರೆ ಕ್ರಮ: ಶಶಿಧರ್ ಎಂ.ಎನ್‌

Jan 25 2024, 02:01 AM IST
ಸಿಂಧನೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಎಂ.ಎನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಹಕಾರ ಕ್ಷೇತ್ರದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಿ: ಕಾಡೇನಹಳ್ಳಿ ರಾಮಚಂದ್ರ

Jan 24 2024, 02:06 AM IST
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಒಕ್ಕೂಟ ರೈತ ಸಮುದಾಯದ ಎರಡು ಕಣ್ಣುಗಳಿದ್ದಂತೆ. ಈ ಸಂಸ್ಥೆಗಳು ರೈತರ ಕಲ್ಯಾಣವನ್ನು ಗುರಿ ಇಟ್ಟು ಕೆಲಸ ಮಾಡುತ್ತಿವೆ. ಸಹಕಾರ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ರೈತರ ಪ್ರಗತಿಗೆ ಚಿಂತಿಸಬೇಕು. ಡೇರಿ ಕಾರ್ಯದರ್ಶಿಗಳು ಕಾನೂನಿನ ಪರಿಮಿತಿಯಲ್ಲಿ ಕೆಲಸ ಮಾಡಬೇಕು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved