• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಶಸ್ತಿ, ಪುರಸ್ಕಾರಕ್ಕೆ ಕೆಲಸ ಮಾಡಿಲ್ಲ: ಡಾ.ಬಸವಲಿಂಗ ಪಟ್ಟದ್ದೇವರು

Jan 15 2024, 01:47 AM IST
ಭಾಲ್ಕಿಯ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಕಾಣಿಕೆಯ 25 ಲಕ್ಷ ರು. ಚೆಕ್‌ ಹಿಂತಿರುಗಿಸಿದ ಪೂಜ್ಯರು । ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ವತಿಯಿಂದ ಭಾನುವಾರ ಗುರುಕುಲದಲ್ಲಿ ಡಾ. ಬಸವಲಿಂಗ ಪಟ್ಟದ್ದೇವರ ಗುರುವಂದನಾ ಸಂಭ್ರಮ ಆಯೋಜಿಸಲಾಗಿತ್ತು.

ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ಸೂಕ್ತ ಸ್ಥಾನಮಾನ ದೊರಕುತ್ತೆ: ಡಾ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿ

Jan 14 2024, 01:38 AM IST

ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೂಕ್ತ ಸ್ಥಾನಮಾನಗಳು ಲಭಿಸುತ್ತವೆ ಎಂದು ಹಿರೇಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಗ್ರಾಮದ ಸಮಗ್ರ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ

Jan 14 2024, 01:35 AM IST
ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಆಯ್ಕೆಯ ಕಾರ್ಯಕ್ರಮದಲ್ಲಿ ಹೇಳಿಕೆ.

ದುಡಿಯುವ ಕೈಗೆ ಕೆಲಸ ನೀಡುವದೇ ಮೇಳದ ಉದ್ದೇಶ: ರಕ್ಷಾ ರಾಮಯ್ಯ

Jan 14 2024, 01:31 AM IST
ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಯಕ ಸಂಸ್ಕೃತಿಗೆ ಒತ್ತು ನೀಡಿದ್ದು, ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ಆಶಯ ಹೊಂದಿದ್ದಾರೆ

ಕೇಂದ್ರದಿಂದ ಕೆಲಸ ಆಗಿಲ್ಲ ಎನ್ನುವವರು ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

Jan 13 2024, 01:36 AM IST
ಕೆಲವು ಸೋಗಲಾಡಿಗಳು ಜಿಲ್ಲೆಯಲ್ಲಿ ಕೇಂದ್ರದಿಂದ ಕೆಲಸವಾಗಿಲ್ಲ, ಅಭಿವೃದ್ಧಿ ಆಗಿಲ್ಲ ಎಂದು ಬೊಗಳೆ ಬಿಡುತ್ತಿದ್ದಾರೆ. ನಾನು ಬೆಡ್ ಮೇಲೆ ಮಲಗಿದ್ದ ಸಂದರ್ಭದಲ್ಲೂ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕೆಲಸಕ್ಕೆ ತೊಂದರೆ ಆಗಿಲ್ಲ.

ಯಾವುದೇ ಕೆಲಸ ಮಾಡಲು ಕೌಶಲ್ಯ ಇರಬೇಕು

Jan 11 2024, 01:31 AM IST
ಯಾವುದೇ ಕೆಲಸ ಮಾಡಲು ಕೌಶಲ್ಯ, ಜ್ಞಾನ, ಅನುಭವ, ಪರಿಣಿತ ಇರಬೇಕು. ಉನ್ನತ ಗುಣಮಟ್ಟದ ಜೀವನ ನಡೆಸಬೇಕು

ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಬೆಂಬಲಿಸಿ

Jan 11 2024, 01:30 AM IST
ಚುನಾವಣೆ ಸಂದರ್ಭಗಳಲ್ಲಿ ಜನರ ಹಿತಾಸಕ್ತಿಯನ್ನು ಕಾಯುವ ನಾಟಕವಾಡುವವರಿಗಿಂತ ಚುನಾವಣೆ ನಂತರ ಜನರ ಹಿತಾಸಕ್ತಿಗೆ ಕೆಲಸ ಮಾಡುವವರನ್ನು ಗುರುತಿಸಿ ಬೆಂಬಲಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾನು ದೇಶದ ಪ್ರಧಾನ ಸೇವಕ ಎಂದು ಹೇಳಿರುವುದು ಎಲ್ಲ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಬಾಲ್ಯವಿವಾಹ ಮುಕ್ತ ತಾಲೂಕಾಗಿಸಲು ಪ್ರಾಮಾಣಿಕ ಕೆಲಸ ಮಾಡಿ- ತಹಶೀಲ್ದಾರ ವಿಶ್ವನಾಥ ಮುರಡಿ

Jan 09 2024, 02:00 AM IST
ಎಲ್ಲ ದೇವಾಲಯಗಳಲ್ಲಿ ಮುಖ್ಯವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆಬರಹ ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರಿಗೆ ಸೂಚನೆ ನೀಡಬೇಕು.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೊರದಂತೆ ಕೆಲಸ ಮಾಡಿ: ಭಂವರಸಿಂಗ್

Jan 09 2024, 02:00 AM IST
ಅಫಜಲ್ಪುರ ತಾಲೂಕಿನಲ್ಲಿ ಅಂತರ್ಜಲ ಮಟ್ಟ ತಗ್ಗಿದ್ದು ಬೇಸಿಗೆಯಲ್ಲಿ ನೀರಿನ ಬವಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿನಿಂದಲೇ ನೀರಿನ ಸಮಸ್ಯೆಗೆ ಪರ್ಯಾಯ ಪರಿಹಾರೋಪಾಯಗಳನ್ನು ಮಾಡಿ ಎಂದು ಪಿಡಿಒಗಳಿಗೆ ಜಿಪಂ ಸಿಇಒ ಭಂವರಸಿಂಗ ಮೀನಾ ತಾಕೀತು.

ಸಬೂಬು ಹೇಳದೆ ಕೆಲಸ ಮಾಡಿ: ಶಾಸಕ ಶ್ರೀನಿವಾಸ ಮಾನೆ

Jan 09 2024, 02:00 AM IST

ಅಧಿಕಾರಿಗಳು ಪ್ರಗತಿಪರವಾಗಿ ಆಲೋಚಿಸಿದರೆ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚಿಸಿದರು.

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved