ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೂಕ್ತ ಸ್ಥಾನಮಾನಗಳು ಲಭಿಸುತ್ತವೆ ಎಂದು ಹಿರೇಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ಅಧಿಕಾರಿಗಳು ಪ್ರಗತಿಪರವಾಗಿ ಆಲೋಚಿಸಿದರೆ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚಿಸಿದರು.