• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೌರ್ಜನ್ಯ ತಡೆಗಟ್ಟಲು, ಸಮಾನತೆಗಾಗಿ ಎಲ್ಲರೂ ಕೂಡಿ ಕೆಲಸ ಮಾಡೋಣ

Dec 18 2023, 02:00 AM IST
ನರಗುಂದ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು. ಅಧಿಕಾರಿಗಳು ಸರ್ಕಾರದಿಂದ ಎಲ್ಲ ಇಲಾಖೆಗಳಿಗೆ ಬರುವ ಅನುದಾನ ಮತ್ತು ಮೀಸಲಾತಿ ಮಾಹಿತಿಯನ್ನು ಕೂಡಲೇ ಕೊಡಬೇಕೆಂದು ತಹಸೀಲ್ದಾರ್‌ ಶ್ರೀಶೈಲ ತಳವಾರ ಸಲಹೆ ನೀಡಿದರು.

ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ

Dec 16 2023, 02:00 AM IST
ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಸಂಸ್ಥೆಗಳು ರೈತರಿಗೆ ಲಾಭ ತಂದುಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು: ಪ್ರಸಾದ್‌

Dec 14 2023, 01:30 AM IST
ಸಂಸ್ಥೆಗಳು ರೈತರಿಗೆ ಲಾಭ ತಂದುಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು: ಪ್ರಸಾದ್‌ ಚಿಕ್ಕಮಗಳೂರಿನ ಹೊರವಲಯದ ಬೈನರಿ ಎಕ್ಸೋಟಿಕ ರೆಸಾರ್ಟ್‌ನಲ್ಲಿ ದಾಳಿಂಬೆ ತಾಂತ್ರಿಕ ಕಾರ್ಯಾಗಾರ

ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

Dec 05 2023, 01:30 AM IST
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ಆ್ಯಪಲ್‌ನಲ್ಲಿ ಕೆಲಸ ಬೇಕೆ? 1+1= 3 ಕೌಶಲ್ಯ ಕಡ್ಡಾಯ: ಟಿಮ್‌ ಕುಕ್‌

Nov 28 2023, 12:30 AM IST
ಜಗತ್ತಿನ ಖ್ಯಾತ ಮೊಬೈಲ್‌ ತಯಾರಕ ಆ್ಯಪಲ್‌ನಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕಾದರೆ ಅವರಿಗೆ ಇರಬೇಕಾದ ಮನಸ್ಥಿತಿ ಬಗ್ಗೆ ಸಂಸ್ಥಾಪಕ ಟಿಮ್‌ ಕುಕ್ ವಿಶ್ಲೇಶಿಸಿದ್ದಾರೆ.

ವಿದ್ಯಾರ್ಥಿಗಳು ನಾಡನ್ನು ಕಟ್ಟುವ ಕೆಲಸ ಮಾಡಬೇಕು: ಅಶೋಕ್‌

Nov 26 2023, 01:15 AM IST
ವಿದ್ಯಾರ್ಥಿಗಳು ನಾಡನ್ನು ಕಟ್ಟುವ ಕೆಲಸ ಮಾಡಬೇಕು: ಅಶೋಕ್‌ ಸಾಹಿತಿ ಎ.ಆರ್. ಕೃಷ್ಣಶಾಸ್ತ್ರಿಗಳ ಕುರಿತು ಉಪನ್ಯಾಸ

ಮಕ್ಕಳ ವ್ಯಕ್ತಿತ್ವ, ಬದುಕು ಕಟ್ಟೋದು ಇಂದು ಕಷ್ಟದ ಕೆಲಸ

Nov 26 2023, 01:15 AM IST
ಗುರುಕುಲಮ್ ಪ್ರಧಾನ ಪಾಲಕರಾದ ಶಿವಪ್ರಸಾದ ಭಟ್ ಅಧ್ಯಕ್ಷತೆ ವಹಿಸಿ, ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರದಿಂದ ಬಡಜನರಿಗೆ ಅನುಕೂಲವಾಗಲಿದೆ. ಮುಂದಿನ 9 ತಿಂಗಳಿನಲ್ಲಿ ಸ್ವಾಮೀಜಿಗಳಿಂದ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ ಅನ್ನಪೂರ್ಣ ಪೌಷ್ಟಿಕ ಯೋಜನೆಯು ಈ ಕೇಂದ್ರದಲ್ಲಿ ಆರಂಭವಾಗಲಿದೆ. ಗರ್ಭಿಣಿಯರು ಇದರ ಲಾಭ ಪಡೆಯಬಹುದಾಗಿದೆ ಎಂದರು. ಕಾರ್ಯದರ್ಶಿ ಬಿ.ಆರ್. ಧೃವ ಉಲ್ಲಾಸ್, ಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಶೀಲ್ಪಾ ವೇದಿಕೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ಪುರಸ್ಕಾರ ನೀಡಲಾಯಿತು.

ಎಲ್ಲ ವಿಷಯಗಳಲ್ಲಿ ಗೊಂದಲ ಸೃಷ್ಟಿಸೋದೇ ಕಾಂಗ್ರೆಸ್‌ ಕೆಲಸ: ಚನ್ನಬಸಪ್ಪ ಟೀಕೆ

Nov 24 2023, 01:30 AM IST
ಮಾಜಿ ಸಚಿವ ವಿ ಸೋಮಣ್ಣ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ನಂತರ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ಕೆಲವರಲ್ಲಿ ನೋವು, ಬೇಸರ, ಅಸಮಾಧಾನ ಇರಬಹುದು. ಇದನ್ನು ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಈಶ್ವರಪ್ಪ, ನಳೀನ್‌ಕುಮಾರ್ ಕಟೀಲು ಮೊದಲಾದವರು ಸರಿಪಡಿಸುತ್ತಾರೆ ಎಂದು ಹೇಳಿದರು.

ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಎಫ್ಐಆರ್ ದಾಖಲಿಸಿ

Nov 22 2023, 01:00 AM IST
ಅಧಿಕಾರಿಗಳು ಸಾರ್ವಜನಿಕ ಹಾಗೂ ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್

Nov 17 2023, 06:45 PM IST
ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved