• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಮಾನದಂಡದಂತೆ ಕೆಲಸ ಮಾಡಿ

May 14 2025, 12:02 AM IST
ಆಸ್ಪತ್ರೆ, ಕಚೇರಿಗಳಲ್ಲಿ ಪಾಲಿಟಿಕ್ಸ್‌ ಮಾಡುವುದು ತಕ್ಷಣ ನಿಲ್ಲಿಸಿ

ಸಮನ್ವಯತೆಯಿಂದ ಕೆಲಸ ಮಾಡುವ ಅಗತ್ಯವಿದೆ

May 11 2025, 11:47 PM IST
ಸಂಕಷ್ಟದಲ್ಲಿನ ಮಕ್ಕಳನ್ನು ರಕ್ಷಿಸಿ ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ ಮುಖ್ಯವಾಹಿನಿಗೆ ಸೇರಿಸುವಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯಲ್ಲಿರುವ ಎಲ್ಲಾ ಭಾಗೀದಾರರು ಸಮನ್ವಯದಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದರು.

ಕನ್ನಡಕ್ಕಾಗಿ ಕೆಲಸ ಮಾಡುವ ಏಕೈಕ ಸಂಸ್ಥೆ ಕಸಾಪ

May 11 2025, 01:23 AM IST
ಹಿರಿಯೂರು: ಕನ್ನಡಕ್ಕಾಗಿ ಕೆಲಸ ಮಾಡಲು ಇರುವ ಏಕೈಕ ಸಂಸ್ಥೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಕಸಾಪ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.

ಹಿಂದೂ ಸಮಾಜ ಧರ್ಮದ ಉಳಿವಿಗೆ ಕೆಲಸ ಮಾಡಲಿ: ಚಕ್ರವರ್ತಿ ಸೂಲಿಬೆಲೆ

May 11 2025, 01:16 AM IST
ದೇವಸ್ಥಾನಗಳು ದೊಡ್ಡದೊಡ್ಡ ಕಟ್ಟಡಗಳಿಗೆ ಮಾತ್ರ ಸೀಮಿತವಾಗಿರಬಾರದು.

ಎಲ್ಲ ಒಗ್ಗಟ್ಟಾಗಿ ವಿಷನ್‌ ಇಟ್ಟುಕೊಂಡು ಕೆಲಸ ಮಾಡಬೇಕಿದೆ : ರೂಪಾ ರಾವ್‌ನ

May 09 2025, 05:08 AM IST

ಓಟಿಟಿ ಹುಟ್ಟಿ ಜನಪ್ರಿಯವಾದಾಗ, ನಾವೆಲ್ಲ ಇನ್ನುಮೇಲೆ ಸ್ವತಂತ್ರವಾಗಿ ಕಥೆ ಕೇಳಬಹುದು, ನಮಗೆಲ್ಲ ಒಂದೊಳ್ಳೆ ಅವಕಾಶ ಅಂದುಕೊಂಡೆವು. ಆದರೆ ಹಾಗಾಗಲಿಲ್ಲ. ಅದು ಬೇರೆಯೇ ನೆಲೆಯಲ್ಲಿ ವಿಸ್ತರಿಸಿತು

ಸಬರ್ಬನ್‌ ರೈಲು : ಮಲ್ಲಿಗೆ ಮಾರ್ಗ ಕೆಲಸ ಬಂದ್‌!

May 09 2025, 03:01 AM IST
ಭೂ ಹಸ್ತಾಂತರದಲ್ಲಿ ವಿಳಂಬದಿಂದಾಗಿ ನಗರದಲಲ್ಲಿ ಸಬರ್ಬನ್‌ ರೈಲು ಯೋಜನೆಯ ಮಲ್ಲಿಗೆ ಮಾರ್ಗ ಕಾಮಗಾರಿ ನಿಂತು ಹೋಗಿದೆ.

ಶಿಕ್ಷಕರು ಅರ್ಪಣಾ ಮನೋಭಾವದಿಂದ ಕೆಲಸ ಮಾಡಲಿ: ಶಾಸಕ ಯು.ಬಿ. ಬಣಕಾರ

May 09 2025, 12:39 AM IST
ಈ ವರ್ಷ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚು ಬಂದಿರುವುದು ಹೆಮ್ಮೆಯ ವಿಷಯ.

ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

May 09 2025, 12:34 AM IST

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂದೂರ ಕೈಗೊಂಡಿದ್ದಾರೆ.

ಸ್ಪಂದನ ಸಂಸ್ಥೆಯ ಕೆಲಸ ಇತರರಿಗೆ ಮಾದರಿ: ಡಾ. ಮಣಿಕಾಂತ್

May 08 2025, 12:33 AM IST
ಕೊಪ್ಪ, ಸ್ಪಂದನ ಸಂಸ್ಥೆ ಕಳೆದ ಕೋವಿಡ್ ಸಂದರ್ಭದಿಂದಲೂ ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಇಂದು ಕರಾಟೆ ಶಿಬಿರ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲೂ ತನ್ನ ಕೆಲಸ ಆರಂಭಿಸಿದೆ. ಇಂತಹ ಸಂಸ್ಥೆಗಳ ಕೆಲಸವನ್ನು ಮಾದರಿಯಾಗಿಟ್ಟುಕೊಂಡು ಯುವಕರ ಗುಂಪು ಸಮಾಜ ಕಾರ್ಯದಲ್ಲಿ ತೊಡಗಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಸರೀಕಟ್ಟೆ ಪಶು ವೈದ್ಯಾಧಿಕಾರಿ ಡಾ. ಮಣಿಕಾಂತ್ ಹೇಳಿದರು.

ಕೆಲವರಿಗೆ ಅಪಪ್ರಚಾರ ಮಾಡುವುದೇ ದೊಡ್ಡ ಕೆಲಸ

May 06 2025, 12:19 AM IST
ಕೆಲಸಬೇಕಾದ ಬಂದು ಕಾಲು ಹಿಡಿಯುತ್ತಾರೆ. ಕೆಲಸ ಆದಮೇಲೆ ಕಾಲು ಎಳೆಯುತ್ತಾರೆ ಎಂದು ಶಾಸಕ ಎಸ್.ಆರ್. ಶ್ರೀ‌ನಿವಾಸ್ ವಿರುದ್ಧ ಜಿಪಂ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಶಾಸಕರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved