• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೂರದರ್ಶನದಲ್ಲಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನ ವಿರುದ್ಧ ಕೈ, ಸಿಪಿಎಂ ದೂರು

Apr 06 2024, 01:01 AM IST
ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಏ.5ರಂದು ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್‌ ಮತ್ತು ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿವೆ.

ಇಂಡಿಯಾ ಕೂಟದಲ್ಲಿ ಒಡಕು: ರಾಗಾ ವಿರುದ್ಧ ಕೇರಳ ಸಿಎಂ ಕಿಡಿ

Apr 05 2024, 01:02 AM IST
ಇಂಡಿಯಾ ಕೂಟದಲ್ಲಿ ಮತ್ತೆ ಒಡಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸಿಪಿಎಂ ನಾಯಕ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಕೇರಳ: ಎಲ್‌ಡಿಎಫ್‌, ಯುಡಿಎಫ್‌ ನಡುವೆ ಬೇರೂರಲು ಬಿಜೆಪಿ ಪ್ರಯತ್ನ

Mar 30 2024, 12:52 AM IST
ದಶಕಗಳಿಂದ ರಾಜ್ಯದಲ್ಲಿ ಬಲವಾಗಿ ಬೇರೂರಿರುವ ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರೆಟಿಕ್‌ ಫ್ರಂಟ್‌ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್‌ ಡೆಮಾಕ್ರೆಟಿಕ್‌ ಫ್ರಂಟ್‌ (ಯುಡಿಎಫ್‌), ಈ ಬಾರಿಯೂ ರಾಜ್ಯದಲ್ಲಿ ತಮ್ಮ ಪ್ರಾಬಲ್ಯ ಮುಂದುವರೆಸುವ ಹುಮಸ್ಸಿನಲ್ಲಿವೆ.

ಕೇರಳ ಸಿಎಂ ಪುತ್ರಿ ವೀಣಾ ಮೇಲೆ ಇ.ಡಿ. ಕೇಸ್‌ ದಾಖಲು

Mar 28 2024, 12:51 AM IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ವೀಣಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಕುಣಿಕೆ ಸುತ್ತಿಕೊಳ್ಳುವುದು ಖಚಿತವಾಗಿದೆ.

ಆರೆಸ್ಸೆಸ್‌, ಬಿಜೆಪಿ ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಕೆಂಡ

Mar 26 2024, 01:04 AM IST
‘ಮುಸ್ಲಿಂ ವ್ಯಕ್ತಿಗಳು ಸೃಷ್ಟಿಸಿದ ಭಾರತ್‌ ಮಾತಾ ಕಿ ಜೈ ಹಾಗೂ ಜೈ ಹಿಂದ್‌ ಘೋಷಣೆಗಳನ್ನು ಸಂಘ ಪರಿವಾರದವರು ತ್ಯಜಿಸುತ್ತಾರಾ’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಶ್ನಿಸಿದ್ದಾರೆ.

ರಾಷ್ಟ್ರಪತಿಗಳ ವಿರುದ್ಧವೇ ಸುಪ್ರೀಂನಲ್ಲಿ ಕೇರಳ ದಾವೆ

Mar 24 2024, 01:32 AM IST
ಅಸಾಮಾನ್ಯ ಕ್ರಮವೊಂದರಲ್ಲಿ ಕೇರಳ ಸರ್ಕಾರವು, ‘ರಾಜ್ಯದ ವಿಧಾನಸಭೆ ಅಂಗೀಕರಿಸಿದ 4 ವಿಧೇಯಕಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡದೇ ತಡೆಹಿಡಿದಿದ್ದಾರೆ’ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಡ್ರಗ್ಸ್ ವಿರುದ್ಧ ಕೇರಳ ಟು ಕಾಶ್ಮೀರ್ ಸೈಕಲ್ ಯಾತ್ರೆ

Mar 22 2024, 01:04 AM IST
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಸೇ ನೋ ಡ್ರಗ್ಸ್’ ಎನ್ನುವ ಬಿತ್ತಿಪತ್ರ ಹಿಡಿದು, ವಿಶ್ವದಾಖಲೆಗಾಗಿ ಒಂದೇ ಚಕ್ರವಿರುವ ಸೈಕಲ್‌ನಲ್ಲಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಸಾಫ್ಟ್‌ವೇರ್ ಎಂಜಿನಿಯರ್ ಸನಿದ್ ಮತ್ತು ಅವನ ಸ್ನೇಹಿತರಾದ ತಾಹಿರ್ ಮತ್ತು ಪಾಲಕ್ಕಾಡ್ ಜಿಲ್ಲೆಯ ಅಭಿಷೇಕ್ ಸೈಕಲ್‌ ಯಾತ್ರೆ ನಡೆಸುತ್ತಿದ್ದಾರೆ.

ಸಿಎಎಗೆ ತಡೆ ಕೋರಿ ಸುಪ್ರೀಂನಲ್ಲಿ ಕೇರಳ ರಾಜ್ಯ ಸರ್ಕಾರ ಅರ್ಜಿ

Mar 18 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕೇರಳ, ಗೋವಾದಲ್ಲಿ ಮತದಾನ ಜಾಗೃತಿಗಾಗಿ ಕೊಂಕಣಿ- ಮಲೆಯಾಳ ಕಲಿಯುತ್ತಿರುವ ಪುಟ್ಟ ಪೋರಿ

Mar 17 2024, 02:01 AM IST
ಕರ್ನಾಟಕ ಸಹಿತ ಗೋವಾ ಹಾಗೂ ಕೇರಳ ಹೀಗೆ ಮೂರು ರಾಜ್ಯಗಳಲ್ಲಿ ಈ ಬಾರಿ ಮತದಾನ ಜಾಗೃತಿಯನ್ನು ನಡೆಸಬೇಕು ಎನ್ನುವ ಯೋಚನೆ ಸನ್ನಿಧಿಯದಾಗಿದ್ದು, ಶಾಲಾ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮತದಾನ ಜಾಗೃತಿ ನಡೆಸುವ ಇರಾದೆ ಇರಿಸಿಕೊಂಡಿದ್ದಾಳೆ.

ಸಿಎಎ ವಿರುದ್ಧ ಸುಪ್ರೀಂಗೆ: ಕೇರಳ ಸರ್ಕಾರ ನಿರ್ಣಯ

Mar 14 2024, 02:01 AM IST
ಮೂಲ ಅರ್ಜಿ ಜತೆ ಹೆಚ್ಚುವರಿ ಅರ್ಜಿಗೆ ಕೇರಳ ಸಚಿವ ಸಂಪುಟ ನಿರ್ಧಾರ ಮಾಡಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved