• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುವನಂತಪುರಂ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಕೇರಳ ಆರೋಗ್ಯ ಸಚಿವರ ಸಲಹೆ

Jan 05 2025, 01:32 AM IST

ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ವೈರಲ್‌ ಜ್ವರ ಮತ್ತು ಉಸಿರಾಟದ ಸೋಂಕಿನ ಕುರಿತು ರಾಜ್ಯ ಸರ್ಕಾರ ನಿಗಾ ಇಟ್ಟಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಿಂದ ಹಿಂದೂ ಧರ್ಮಕ್ಕೆ ಅವಮಾನ : ಸುನಿಲ್‌ ಕುಮಾರ್‌

Jan 05 2025, 01:32 AM IST

  ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ದೇಗುಲದಲ್ಲಿ ಮೇಲಂಗಿ ತೆಗೆವ ಪದ್ಧತಿ : ಕೇರಳ ಸಿಎಂ ಹೇಳಿಕೆಗೆ ಸಚಿವ ಗಣೇಶ್‌ ಕುಮಾರ್‌ ಕಿಡಿ

Jan 05 2025, 01:31 AM IST
ಪುರುಷರ ದೇಗುಲದ ಪ್ರವೇಶದ ವೇಳೆ ಮೇಲುಂಗಿ ತೆಗೆಯುವ ಸಂಪ್ರದಾಯ ಕೈಬಿಡುವ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆಗೆ, ಇದೀಗ ಸ್ವತಃ ಅವರ ಸಂಪುಟದಿಂದಲೇ ವಿರೋಧ ವ್ಯಕ್ತವಾಗಿದೆ.

200 ವಿಧದ ಗಡ್ಡೆ ಸಹಿತ ಕುಡ್ಲಕ್ಕೆ ಬರಲಿದ್ದಾರೆ ‘ಟ್ಯೂಬರ್‌ ಮ್ಯಾನ್‌ ಆಫ್‌ ಕೇರಳ’!

Jan 04 2025, 12:30 AM IST
ಶಾಜಿ ಅವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರದ ಪ್ಲಾಂಟ್‌ ಜಿನೋಮ್‌ ಕ್ಸೇವಿಯರ್‌ ಪ್ರಶಸ್ತಿ, ಜೀವ ವೈವಿಧ್ಯತೆ ಸಂರಕ್ಷಕ ಪ್ರಶಸ್ತಿ ಸೇರಿದಂತೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಹಾಗೂ ಹತ್ತು ಹಲವು ಸನ್ಮಾನಗಳು ಸಂದಿವೆ.

ಕ್ರೈಸ್ತ, ಮುಸ್ಲಿಂ ಆಚರಣೆಗಳ ಕೇರಳ ಸಿಎಂ ಪ್ರಶ್ನಿಸ್ತಾರಾ? : ನಾಯರ್‌ ಸರ್ವೀಸ್‌ ಸೊಸೈಟಿ

Jan 03 2025, 12:33 AM IST
: ದೇವಾಲಯಗಳಲ್ಲಿ ಪುರುಷರು ಮೇಲಂಗಿ ತೆಗೆಯು ಪದ್ಧತಿ ನಿಲ್ಲಬೇಕು ಎನ್ನುವ ಶಿವಗಿರಿ ಮಠದ ಸಚ್ಚಿದಾನಂದ ಶ್ರೀ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್‌ ನಿಲುವಿಗೆ ಎನ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಜಿ. ಸುಕುಮಾರನ್ ಕಿಡಿಕಾರಿದ್ದು, ‘ಪ್ರತಿಯೊಂದು ದೇವಾಲಯವು ತನ್ನದೇ ಆದ ಸಂಪ್ರದಾಯಗಳನ್ನು ಹೊಂದಿದೆ.

ಕೇರಳ ದೇಗುಲಗಳಲ್ಲಿ ಪುರುಷರು ಅಂಗಿ ತೆಗೆಯುವ ಪದ್ಧತಿ ರದ್ದು? ದೇವಸ್ವಂ ಮಂಡಳಿ ಚಿಂತನೆ

Jan 02 2025, 01:47 AM IST
ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಕೇರಳ ಸರ್ಕಾರದ ಈ ನಿರ್ಧಾರ ಭಾರೀ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಆಸ್ತಿ ಬಚ್ಚಿಟ್ಟ ಪ್ರಿಯಾಂಕಾ : ಕಾಂಗ್ರೆಸ್‌ ಎಂಪಿಗೆ ಕಳಂಕ - ಕೇರಳ ಹೈಕೋರ್ಟ್‌ಗೆ ಪರಾಜಿತೆಯಿಂದ ಕೇಸ್‌

Dec 23 2024, 01:03 AM IST
ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಬಂಡೀಪುರದಲ್ಲಿ ಷಟ್ಪಥ ಸುರಂಗ ಮಾರ್ಗಕ್ಕೆ ಕೇಂದ್ರದಿಂದ ಚಿಂತನೆ - ಕೇರಳ ಎಂಪಿ - ಗಡ್ಕರಿ ಭೇಟಿ

Dec 20 2024, 05:04 AM IST

ಬಂಡೀಪುರ ಹುಲಿ ರಕ್ಷಿತಾರಣ್ಯದ ಮೂಲಕ ಕೇರಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ವರ್ಷಗಳಿಂದ ಜಾರಿಯಲ್ಲಿರುವ ರಾತ್ರಿ ಸಂಚಾರ ನಿಷೇಧದಿಂದಾಗುತ್ತಿರುವ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಇದೀಗ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಕೇರಳ ಭೂಕುಸಿತ ಸಂತ್ರಸ್ತರಿಗೆ ನೂರು ಮನೆ ಕಟ್ಟಿಸಿಕೊಡಲು ಸಿದ್ಧ: ಕೇರಳದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

Dec 11 2024, 01:01 AM IST
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತ ಕುಟುಂಬಗಳಿಗೆ ನೂರು ಮನೆ ನಿರ್ಮಿಸಿಕೊಡುವುದಾಗಿ ಹಾಗೂ ಅದಕ್ಕೆ ಅಗತ್ಯ ಭೂಮಿ ಖರೀದಿಸಲೂ ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಬೈಕ್‌ಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ : ಕೇರಳ ಮೂಲದ ಸವಾರ ಸಾವು

Dec 09 2024, 01:18 AM IST

ಬೈಕ್‌ಗೆ ಹಿಂದಿನಿಂದ ಲಾರಿ  ಡಿಕ್ಕಿ ಹೊಡೆದ ಪರಿಣಾಮ ಸವಾರ  ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಥಾಮಸ್‌ ಆಂಟೋನಿ(70) ಮೃತ ಸವಾರ. ಘಟನೆಯಲ್ಲಿ ಇವರ ಮೊಮ್ಮಗಳು ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved