• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಮಹಿಳೆ ತೆಗೆದುಕೊಂಡ ಮನೆ ಸಾಲ ತೀರಿಸಿದ ಭಾರತ ಮೂಲದ ದುಬೈ ಉದ್ಯಮಿ ಯೂಸುಫ್‌ ಅಲಿ

Oct 16 2024, 12:41 AM IST
ಮನೆ ನಿರ್ಮಾಣಕ್ಕೆಂದು ತೆಗೆದುಕೊಂಡ ಸಾಲವನ್ನು ತೀರಿಸಲಾಗದ ಕೇರಳ ಮಹಿಳೆಯ ಸಾಲವನ್ನು ಭಾರತೀಯ ಮೂಲದ ಶ್ರೀಮಂತ ಉದ್ಯಮಿ, ಲೂಲು ಗ್ರೂಪ್‌ ಅಧ್ಯಕ್ಷ ಎಂ.ಎ. ಯೂಸುಫ್‌ ಅಲಿ ಪೂರ್ಣವಾಗಿ ತೀರಿಸಿದ್ದಾರೆ.

ತಿರುವನಂತಪುರ : ಅಯ್ಯಪ್ಪ ಯಾತ್ರೆಗೆ ಬರುವ ಎಲ್ಲರಿಗೂ ದರ್ಶನಾವಕಾಶ : ಕೇರಳ ಸಚಿವ ಘೋಷಣೆ

Oct 14 2024, 01:20 AM IST

 ಅಯ್ಯಪ್ಪ ಯಾತ್ರೆಗೆ ಬರುವವರಿಗೆ ಸ್ಥಳದಲ್ಲೇ ಟಿಕೆಟ್‌ ನೀಡುವ ‘ಸ್ಪಾಟ್‌ ಬುಕಿಂಗ್‌’ಗೆ ಅವಕಾಶ ನೀಡುವುದಿಲ್ಲ.  ಮಂಡಲಪೂಜೆ ಹಾಗೂ ಮಕರವಿಳಕ್ಕು  ಸಮಯದಲ್ಲಿ  ದರ್ಶನ ಪಡೆಯಲು ಬರುವ ಎಲ್ಲರಿಗೂ ದರ್ಶನಾವಕಾಶ ನೀಡಲಾಗುವುದು ಎಂದು ಕೇರಳ ದೇಗುಲ ಸಚಿವ ವಿ.ಎನ್‌.ವಾಸವನ್‌ ಅವರು ಭಾನುವಾರ ಸ್ಪಷ್ಪಪಡಿಸಿದ್ದಾರೆ.

56 ವರ್ಷ ಹಿಂದೆ ಮೃತ ಕೇರಳ ಯೋಧನ ಕಳೇಬರ ಈಗ ಪತ್ತೆ

Oct 02 2024, 01:05 AM IST
56 ವರ್ಷಗಳ ಹಿಂದೆ ಹಿಮಾಚಲಪ್ರದೇಶದ ರೋಹ್ಟಂಗ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದ ಕೇರಳ ಮೂಲದ ಯೋಧ ಥಾಮಸ್‌ ಚೆರಿಯನ್‌ ಅವರ ಮೃತದೇಹ ಇದೀಗ ಪತ್ತೆಯಾಗಿದೆ.

ಸಿಗ್ನಲ್‌ ಜಂಪ್ ಮಾಡಿದ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಯುವತಿ ಸಾವು

Sep 29 2024, 01:34 AM IST
ಊರಿಗೆ ಹೋಗಲು ಆಟೋದಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳನನ್ನು ಲಾರಿಯೊಂದು ಬಲಿ ಪಡೆದಿದೆ. ಸಿಗ್ನಲ್‌ ಜಂಪ್‌ ಮಾಡಿ ಆಟೋಗೆ ಲಾರಿ ಡಿಕ್ಕಿ ಆಗಿದ್ದರಿಂದ ಯುವತಿ ಸಾವನ್ನಪ್ಪಿದ್ದಾಳೆ.

ಲೆಬನಾನ್‌ ಪೇಜರ್‌ ಸ್ಫೋಟಕೇಸ್‌ : ಕೇರಳ ಉದ್ಯಮಿಗೆಬಲ್ಗೇರಿಯಾ ಕ್ಲೀನ್‌ಚಿಟ್‌- ವಯನಾಡ್‌ನ ರಿನ್ಸನ್‌ ಜೋಸ್‌ ನಾಪತ್ತೆ

Sep 22 2024, 01:50 AM IST

ಲೆಬನಾನ್‌ ಹಾಗೂ ಸಿರಿಯಾದಲ್ಲಿ ಪೇಜರ್‌ ಸ್ಫೋಟ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಇಸ್ರೇಲ್‌ ಕೊಂದು ಹಾಕಿದ ಘಟನೆಯಲ್ಲಿ ಕೇರಳದ ವಯನಾಡ್‌ ಜಿಲ್ಲೆಯ ವ್ಯಕ್ತಿಯೊಬ್ಬನ ಕೈವಾಡವಿದೆ ಎಂಬ ವರದಿಗಳ ಬೆನ್ನಲ್ಲೇ, ಬಲ್ಗೇರಿಯಾ ಸರ್ಕಾರ ಆ ಭಾರತೀಯನಿಗೆ ಕ್ಲೀನ್‌ಚಿಟ್‌ ನೀಡಿದೆ.

ಕೇರಳ ಮಾದರಿಯಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಲಿ: ರಾಘವೇಂದ್ರ ಹಿಟ್ನಾಳ

Sep 20 2024, 01:32 AM IST
ಕೇರಳ ಮಾದರಿಯಲ್ಲಿ ನಮ್ಮ ರಾಜ್ಯ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು.

ಕೇರಳ ರೀತಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಕನ್ನಡ ಚಿತ್ರರಂಗದ ಕೆಲ ನಿರ್ಮಾಪಕರಿಂದಲೇ ಅಪಸ್ವರ?

Sep 17 2024, 12:54 AM IST

ಕನ್ನಡ ಚಿತ್ರರಂಗದಲ್ಲಿ   ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್‌ ಆಫ್‌ ಸೆಕ್ಸುವಲ್‌ ಹರಾಸ್‌ಮೆಂಟ್‌- ಪಾಶ್)  ರಚನೆಗೆ ಕೆಲ ನಿರ್ಮಾಪಕರೇ  ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ

ಕರ್ನಾಟಕ ಗಲಾಟೆಗಳಲ್ಲಿ ಕೇರಳ ಮುಸ್ಲಿಂರೊಂದಿಗೆ ವಿದೇಶ ಕೈವಾಡ

Sep 17 2024, 12:52 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕೇರಳ ರೀತಿ ಲೈಂಗಿಕ ದೌರ್ಜನ್ಯದ ಕುರಿತು ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Sep 06 2024, 01:06 AM IST
ಮಲಯಾಳ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು ಎಂಬ ಹಕ್ಕೊತ್ತಾಯ ತೀವ್ರವಾಗಿದೆ.

ಅಡಕೆ ರೈತರಿಗೆ ಪರಿಹಾರ: ಕರ್ನಾಟಕ, ಕೇರಳ ಸಿಎಂಗೆ ಕ್ಯಾಂಪ್ಕೊ ಮನವಿ

Sep 05 2024, 12:32 AM IST
ಅಡಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved