• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರೂರು ದುರಂತ: ಕೇರಳ ತಜ್ಞರ ತಂಡದಿಂದ ಪರಿಶೀಲನೆ

Jul 31 2024, 01:09 AM IST
ಸ್ಥಳಕ್ಕೆ ಭೇಟಿ ನೀಡಿದ ತಂಡದೊಂದಿಗೆ ಆಗಮಿಸಿದ ಶಾಸಕ ಸತೀಶ ಸೈಲ್ ಅವರೊಂದಿಗೆ ಕಾರ್ಯಾಚರಣೆ ಯಾವ ರೀತಿಯಲ್ಲಿ ಕೈಗೊಳ್ಳಬೇಕು ಎನ್ನುವ ಕುರಿತು ಚರ್ಚೆ ನಡೆಸಿದರು.

ಮೈಸೂರು- ಕುಶಾಲನಗರ ಭೂಸ್ವಾಧೀನ, ಕೇರಳ- ಕೊಳ್ಳೇಗಾಲ ಷಟ್ಪಥಕ್ಕೆ ಮನವಿ

Jul 25 2024, 01:24 AM IST
ಬೆಂಗಳೂರಿನಿಂದ ಮೈಸೂರು ವಿಭಾಗದಲ್ಲಿ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕಾಮಗಾರಿಗಳ ಮಂಜೂರಾತಿ, ಮೈಸೂರು ರಿಂಗ್ ರಸ್ತೆ ಮತ್ತು ಬೆಂಗಳೂರು - ಮೈಸೂರು ಹೆದ್ದಾರಿಯೊಂದಿಗೆ ಸಂಚಾರವನ್ನು ವಿಲೀನಗೊಳಿಸಲು ಮಣಿಪಾಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಫ್ಲೈ ಓವರ್ ನಿರ್ಮಿಸುವುದು, ಟೋಲ್ ಬೂತ್ ಗಳ ಸ್ಥಾಪನೆಯೊಂದಿಗೆ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನ ನಿಬಂಧನೆಗಳ ಅಭಿವೃದ್ಧಿಯು ವಿವಿಧ ಸ್ಥಳಗಳಿಗೆ ಪ್ರಯಾಣಿಸುವ ದಟ್ಟಣೆಯನ್ನು ನಿಯಂತ್ರಿಸುತ್ತದೆ.

ವಿದೇಶಾಂಗ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ವಾಸುಕಿಯವರನ್ನು ನೇಮಿಸಿದ ಕೇರಳ ಸರ್ಕಾರ

Jul 21 2024, 05:28 AM IST

ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಸದಾ ಜಟಾಪಟಿ ನಡೆಸುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಹಿರಿಯ ಐಎಎಸ್‌ ಅಧಿಕಾರಿ ಕೆ. ವಾಸುಕಿ ಅವರನ್ನು ರಾಜ್ಯದ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಿದೆ

ಕೇರಳ: ಕೆಸರಲ್ಲಿ ಸಿಕ್ಕ ನಗರದ 22 ಕಾರು ವಶಕ್ಕೆ!

Jul 15 2024, 01:58 AM IST

ಜಾಲತಾಣದಲ್ಲಿ ನೋಡಿ ಕೇರಳದ ಬೆಟ್ಟವೊಂದಕ್ಕೆ ಚಾರಣ ಹೋಗಿದ್ದ ಬೆಂಗಳೂರಿನ 38 ಜನರಿದ್ದ 22 ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ನಿಷೇಧ ಇದ್ದರೂ ಬಂದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾಲ್ತುಳಿತ ಭೀತಿ: ಕೇರಳ ಕಾಲೇಜಲ್ಲಿ ಸನ್ನಿ ಲಿಯೋನ್‌ ಕಾರ್ಯಕ್ರಮಕ್ಕಿಲ್ಲ ಅನುಮತಿ

Jun 14 2024, 01:01 AM IST
ಸ್ಥಳೀಯ ಎಂಜಿನಿಯರಿಂಗ್‌ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ ನಟಿ ಸನ್ನಿ ಲಿಯೋನ್‌ರ ಕಾರ್ಯಕ್ರಮಕ್ಕೆ ವಿವಿ ಆಡಳಿತ ಮಂಡಳಿ ಅನುಮತಿ ನಿರಾಕರಿಸಿದೆ.

ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನ ಪಡೆದು ಮುನ್ನಡೆ

Jun 12 2024, 12:40 AM IST
ಬಾಗಲಕೋಟೆಯಲ್ಲಿ ರಾಜ್ಯ ವುಶು ಸಂಸ್ಥೆ ಹಾಗೂ ರಾಷ್ಟ್ರೀಯ ವುಶು ಸಂಸ್ಥೆಯಿಂದ ನಗರದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಖೇಲೋ ಇಂಡಿಯಾ ಮಹಿಳಾ ಕ್ರೀಡಾಕೂಟದಲ್ಲಿ ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನದ ಪದಕ ಪಡೆದು ಮುನ್ನಡೆ ಸಾಧಿಸಿವೆ.

ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ

May 28 2024, 01:02 AM IST
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.

ಕೇರಳ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸಾವು

May 19 2024, 01:51 AM IST
ದಾಬಸ್‌ಪೇಟೆ: ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದಾಗ ದೋಣಿ ಏರುವಾಗ ಕಾಲುಜಾರಿ ಬಿದ್ದು ಸೋಂಪುರ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ನಿವಾಸಿ, ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಎಂ.ಕೆ.ಬಾಲಕೃಷ್ಣ (48) ಮೃತಪಟ್ಟಿದ್ದಾರೆ. ಇವರು ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಕುಟುಂಬದ ಜೊತೆ ನೆಲೆಸಿದ್ದರು.

ಕೇರಳ ಮೂಲದ ಡ್ರಗ್ಸ್‌ ಪೆಡ್ಲರ್‌ ಸೆರೆ: ₹4.34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

May 18 2024, 01:31 AM IST
ಮಾದಕವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ನೆರೆ ರಾಜ್ಯದ ಡ್ರಗ್ಸ್‌ ಪೆಡ್ಲರ್‌ನನ್ನು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇರಾನ್ ವಶಪಡಿಸಿಕೊಂಡ ಹಡಗಲ್ಲಿದ್ದ ಕೇರಳ ಯುವತಿ ತವರಿಗೆ

Apr 19 2024, 01:02 AM IST
ಕಳೆದ ಶನಿವಾರ ಇರಾನ್‌ ಸೇನಾಪಡೆ ವಶಪಡಿಸಿಕೊಂಡಿದ್ದ ಇಸ್ರೇಲ್‌ನ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಗಳ ಪೈಕಿ ಒಬ್ಬರಾದ ಕೇರಳ ಮೂಲದ ಆ್ಯನ್‌ ಟೆಸ್ಸಾ ಜೋಸೆಫ್‌ ಅವರನ್ನು ಬಿಡುಗಡೆ ಮಾಡಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved