• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್ ವಿರುದ್ಧ ಕೇರಳ ಟು ಕಾಶ್ಮೀರ್ ಸೈಕಲ್ ಯಾತ್ರೆ

Mar 22 2024, 01:04 AM IST
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಸೇ ನೋ ಡ್ರಗ್ಸ್’ ಎನ್ನುವ ಬಿತ್ತಿಪತ್ರ ಹಿಡಿದು, ವಿಶ್ವದಾಖಲೆಗಾಗಿ ಒಂದೇ ಚಕ್ರವಿರುವ ಸೈಕಲ್‌ನಲ್ಲಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಸಾಫ್ಟ್‌ವೇರ್ ಎಂಜಿನಿಯರ್ ಸನಿದ್ ಮತ್ತು ಅವನ ಸ್ನೇಹಿತರಾದ ತಾಹಿರ್ ಮತ್ತು ಪಾಲಕ್ಕಾಡ್ ಜಿಲ್ಲೆಯ ಅಭಿಷೇಕ್ ಸೈಕಲ್‌ ಯಾತ್ರೆ ನಡೆಸುತ್ತಿದ್ದಾರೆ.

ಸಿಎಎಗೆ ತಡೆ ಕೋರಿ ಸುಪ್ರೀಂನಲ್ಲಿ ಕೇರಳ ರಾಜ್ಯ ಸರ್ಕಾರ ಅರ್ಜಿ

Mar 18 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕೇರಳ, ಗೋವಾದಲ್ಲಿ ಮತದಾನ ಜಾಗೃತಿಗಾಗಿ ಕೊಂಕಣಿ- ಮಲೆಯಾಳ ಕಲಿಯುತ್ತಿರುವ ಪುಟ್ಟ ಪೋರಿ

Mar 17 2024, 02:01 AM IST
ಕರ್ನಾಟಕ ಸಹಿತ ಗೋವಾ ಹಾಗೂ ಕೇರಳ ಹೀಗೆ ಮೂರು ರಾಜ್ಯಗಳಲ್ಲಿ ಈ ಬಾರಿ ಮತದಾನ ಜಾಗೃತಿಯನ್ನು ನಡೆಸಬೇಕು ಎನ್ನುವ ಯೋಚನೆ ಸನ್ನಿಧಿಯದಾಗಿದ್ದು, ಶಾಲಾ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮತದಾನ ಜಾಗೃತಿ ನಡೆಸುವ ಇರಾದೆ ಇರಿಸಿಕೊಂಡಿದ್ದಾಳೆ.

ಸಿಎಎ ವಿರುದ್ಧ ಸುಪ್ರೀಂಗೆ: ಕೇರಳ ಸರ್ಕಾರ ನಿರ್ಣಯ

Mar 14 2024, 02:01 AM IST
ಮೂಲ ಅರ್ಜಿ ಜತೆ ಹೆಚ್ಚುವರಿ ಅರ್ಜಿಗೆ ಕೇರಳ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಕೇರಳ ಕಾಂಗ್ರೆಸ್ಸಿಗ ಕರುಣಾಕರನ್‌ ಪುತ್ರಿ ಪದ್ಮಜಾ ಬಿಜೆಪಿಗೆ

Mar 08 2024, 01:50 AM IST
ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್‌ ಪುತ್ರಿ ಪದ್ಮಜಾ ವೇಣುಗೋಪಾಲ್‌ ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿ ಸೇರಿದ್ದಾರೆ.

ಮಾನವ-ಪ್ರಾಣಿ ಸಂಘರ್ಷ ರಾಜ್ಯ ವಿಪತ್ತು: ಕೇರಳ ಘೋಷಣೆ

Mar 07 2024, 01:45 AM IST
ವನ್ಯಜೀವಿ ದಾಳಿ ವೇಳೆ ಎಸ್‌ಡಿಆರ್‌ಎಫ್‌ ಬಳಕೆಗೆ ಅವಕಾಶ ನೀಡಿದ್ದು, ಮಾನವ ಪ್ರಾಣಿ ಸಂಘರ್ಷವನ್ನು ರಾಜ್ಯ ವಿಪತ್ತು ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

ಕೇರಳ ವಿದ್ಯಾರ್ಥಿ ಆತ್ಮಹತ್ಯೆ: ವಿವಿ ವಿಸಿ ಸಸ್ಪೆಂಡ್‌ ಮಾಡಿ ರಾಜ್ಯಪಾಲ ಆರಿಫ್‌ ಆದೇಶ

Mar 03 2024, 01:34 AM IST
ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂಬುದಾಗಿ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಆನೆ ದಾಳಿ: ಕೇರಳ ಕೊಟ್ಟಿದ್ದು ₹10 ಲಕ್ಷ, ರಾಜ್ಯದಿಂದ ₹15 ಲಕ್ಷ!

Feb 21 2024, 02:06 AM IST

ರಾಜ್ಯದಲ್ಲಿ ಸೆರೆ ಹಿಡಿದ ಕಾಡಾನೆ ಕೇರಳದ ವಯನಾಡಿನಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಕಾರಣಕ್ಕಾಗಿ ರಾಜ್ಯ ಸರ್ಕಾರ 15 ಲಕ್ಷ ರು. ಪರಿಹಾರ ನೀಡುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಅವ್ಯವಹಾರ ಕೇಸ್‌ನಲ್ಲಿ ಕೇರಳ ಸಿಎಂ ಪುತ್ರಿಗೆ ಕೋರ್ಟ್‌ ಶಾಕ್‌

Feb 17 2024, 01:17 AM IST
ತಮ್ಮ ಕಂಪನಿಗಳ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೇರಳ ಸಿಎಂ ಪಿಣರಾಯಿ ಪುತ್ರಿ ವೀಣಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಕೇರಳ ಬಿಜೆಪಿ ನಾಯಕಿ ರೂಪಾ ಬಾಬು ಉಡುಪಿಗೆ ಭೇಟಿ

Feb 14 2024, 02:18 AM IST
ಉಡುಪಿಗೆ ಆಗಮಿಸಿದ ಕೇರಳ ರಾಜ್ಯದ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ, ನ್ಯಾಯವಾದಿ ರೂಪಾ ಬಾಬು ಅವರನ್ನು ಉಡುಪಿ ಜಿಲ್ಲಾ ಮಹಿಳಾಮೋರ್ಚದ ಅಧ್ಯಕ್ಷೆ ವೀಣಾ ಎಸ್‌. ಶೆಟ್ಟಿ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಜಿಲ್ಲೆಯ ವಿವಿಧೆಡೆ ತೆರಳಿ ಸಂವಾದ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved