• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ನಾಲ್ಕು ಕಡೆ ಫುಡ್‌ ಕೋರ್ಟ್‌ ನಿರ್ಮಾಣ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Sep 05 2024, 12:36 AM IST
ನೂತನ ಫುಡ್‌ ಕೋರ್ಟ್ ನಿರ್ಮಾಣವಾದ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಮುಖ್ಯವಾಗಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಮಾಡಬೇಕಿದೆ.

ಗಂಭೀರ ಪ್ರಕರಣದ ಆರೋಪಿಗಳ ಮನೆ ಧ್ವಂಸ ಮಾಡುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ

Sep 03 2024, 01:41 AM IST
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣಕ್ಕೆ ಮನೆ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಕ್ರಮ ಕೈಗೊಳ್ಳುವ ಮುನ್ನ ನಿಯಮಗಳನ್ನು ಪಾಲಿಸಬೇಕು ಮತ್ತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.

ದೇಶದಲ್ಲಿ ಸುಪ್ರೀಂ ಕೋರ್ಟ್‌ ಆರಂಭವಾಗಿ 75 ವರ್ಷ : ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣ

Sep 02 2024, 02:12 AM IST
ಭಾರತದ ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ಜೊತೆಗೆ ಆಗಸ್ಟ್‌ನಲ್ಲಿ 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ ಹಾಗೂ ಕೊಲ್ಲೂರು ಅಭಯಾರಣ್ಯದಲ್ಲಿ ಜೇಡದ ಹೊಸ ಪ್ರಭೇದ ಪತ್ತೆಯಾಗಿದೆ.

ಕೊಲೆ ಕೇಸ್‌: ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಜಾಮೀನಿಲ್ಲ : ಅರ್ಜಿ ವಜಾಗೊಳಿಸಿದ ಸೆಷನ್ಸ್‌ ಕೋರ್ಟ್‌

Sep 01 2024, 09:35 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಹಾಗೂ ಏಳನೇ ಆರೋಪಿ ಅನುಕುಮಾರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.

ಅರುಣ್ ಪುತ್ತಿಲ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ತಡೆಯಾಜ್ಞೆ

Aug 31 2024, 01:41 AM IST
ಅರುಣ್ ಪುತ್ತಿಲ ಅವರ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಕಟಿಸದಂತೆ ಬೆಂಗಳೂರಿನ ೭ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ವಿಧಿಸಿದೆ.

ಟಫ್‌ ಕ್ಲಬ್‌ಗೆ ಸಿಎಂ ಆಪ್ತನ ನಿಯಮಬಾಹಿರ ನೇಮಕ: ಲೋಕಾ ಪೊಲೀಸರ ಕೋರ್ಟ್‌ ಗರಂ

Aug 24 2024, 01:22 AM IST
ಸಿದ್ದರಾಮಯ್ಯ ತಮ್ಮ ಆಪ್ತ ವಿವೇಕಾನಂದ ಅವರಿಗೆ ಬೆಂಗಳೂರು ಟರ್ಫ್‌ ಕ್ಲಬ್‌ನ ಸ್ವವರ್ಡ್‌ ಹುದ್ದೆಗೆ ನಿಯಮಬಾಹಿರ ನೇಮಕಾತಿ ಮಾಡಿರುವ ಪ್ರಕರಣ ಸಂಬಂಧ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಪೊಲೀಸರ ಧೋರಣೆಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಗರಂ ಆಗಿದೆ

ಸುಪ್ರೀಂ ಕೋರ್ಟ್‌ ಸಲಹೆಯನ್ನು ಅನೂರ್ಜಿತಗೊಳಿಸಿ

Aug 23 2024, 01:08 AM IST
ಸಮಾಜದಲ್ಲಿ ಅಸ್ಪೃಶ್ಯತೆ ದೂರವಾಗಿಲ್ಲ, ಅಸ್ಪೃಶ್ಯತೆ ದೂರವಾಗುವವರೆಗೂ ಸಹ ಎಸ್ಸಿ, ಎಸ್ಟಿ, ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳು ಮುಂದುವರೆಯಬೇಕು.

ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್‌ ಅನುಮತಿ

Aug 22 2024, 12:51 AM IST
ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಕುಷ್ಟಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್‌ ತಡೆ

Aug 22 2024, 12:48 AM IST
ಕುಷ್ಟಗಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯು ಆ. 20ರಂದು ನಡೆಯಬೇಕಿತ್ತು. ಆದರೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಮುಂದೂಡಲಾಗಿದೆ.

ಕೋರ್ಟ್‌ ತೀರ್ಪು ನೀಡಿದಂತೆ ಒಳ ಮೀಸಲಾತಿ ಜಾರಿ ಮಾಡಿ

Aug 20 2024, 12:46 AM IST
ಗುಬ್ಬಿಯಲ್ಲಿ ದಲಿತ ಸಂಘಟನೆಗಳಿಂದ ಮೆರವಣಿಗೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved