• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಲ್ಮೆಟ್‌ ಧರಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿ

Jan 18 2024, 02:00 AM IST
ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಇದು ಸುಪ್ರೀಂ ಕೋರ್ಟ್ ಆದೇಶವಾಗಿದೆ. ಸಂಚಾರಿ ನಿಯಮಗಳನ್ನು ಅರಿತು, ವರ್ತಿಸಬೇಕು. ಅಲ್ಲದೇ, ನಿಮ್ಮನ್ನು ನಂಬಿಕೊಂಡಿರುವ ಕುಟುಂಬದ ಸದಸ್ಯರ ಕಾಳಜಿಯಿಂದ ತಪ್ಪದೇ ಹೆಲ್ಮೆಟ್‌ ಮಹತ್ವ ಅರಿತು ಬಳಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಸೊರಬದಲ್ಲಿ ಹೇಳಿದ್ದಾರೆ.

ಮಥುರಾ ಶಾಹಿ ಮಸೀದಿ ಸರ್ವೇ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Jan 17 2024, 01:48 AM IST
ಮಥುರಾದ ಕೃಷ್ಣ ಮಂದಿರವನ್ನು ಅತಿಕ್ರಮಿಸಿ ಕಟ್ಟಲಾಗಿದೆ ಎನ್ನಲಾದ ಶಾಹಿ ಮಸೀದಿಯನ್ನು ಸರ್ವೇಕ್ಷಣೆ ಮಾಡಬೇಕು ಎಂಬ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಗ್ಯಾನವಾಪಿ ಶಿವಲಿಂಗ ಕಾರಂಜಿ ಸ್ವಚ್ಛತೆಗೆ ಸುಪ್ರೀಂ ಕೋರ್ಟ್‌ ಅನುಮತಿ

Jan 17 2024, 01:48 AM IST
ವಾರಾಣಸಿಯಲ್ಲಿ ವಿವಾದಿತ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.

ಕೆರೆ ಮಣ್ಣು: ಜಿಪಂ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ

Jan 08 2024, 01:45 AM IST
ಭೂಮಿಯ ಮೇಲಿನ ಪ್ರತಿಯೊಂದು ಸಂಪತ್ತನ್ನು ರಕ್ಷಿಸುವ, ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯಾ ಪ್ರದೇಶಗಳ ಸರ್ಕಾರಗಳು ಕಣ್ಣಾಗವಲಿಟ್ಟಿವೆ. ಹಾಗಿದ್ದರೂ, ಅಕ್ರಮಗಳು ಸಂಪೂರ್ಣ ನಿಯಂತ್ರಣವಾಗಲು ಸಾಧ್ಯವಿಲ್ಲ ಅನ್ನೋದಕ್ಕೆ ಶಿವಮೊಗ್ಗದ ಒಂದು ಪ್ರಕರಣ ಸಾಕ್ಷಿಯಾಗಿದೆ. ತಾಲೂಕಿನ ಅಬ್ಬಲಗೆರೆಯ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನೇ ಬಂಧಿಸಿ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ (ಡಿ.13ರಂದು) ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಕರಸೇವಕ ಶ್ರೀಕಾಂತ ಪೂಜಾರಿ ಸೆಷನ್ಸ್‌ ಕೋರ್ಟ್‌ ಜಾಮೀನು

Jan 06 2024, 02:00 AM IST
30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಿದೆ.

ಈ ವರ್ಷ 50 ಸಾವಿರ ಕೇಸ್‌ ಇತ್ಯರ್ಥಪಡಿಸಿ ಸುಪ್ರೀಂ ಕೋರ್ಟ್‌ ದಾಖಲೆ

Dec 23 2023, 01:45 AM IST
ತಂತ್ರಜ್ಞಾನ ಬಳಕೆಯನ್ನು ಹೆಚ್ಚಳ ಮಾಡಿದ್ದರ ಫಲವಾಗಿ ಸುಪ್ರೀಂ ಕೋರ್ಟ್‌ 2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿ ದಾಖಲೆ ಬರೆದಿದೆ.

ಸತ್ಯಾಸತ್ಯತೆ ಪರಿಶೀಲಿಸದೆ ವಿದೇಶಿಗನವೀಸಾ ವಿಸ್ತರಣೆ: ಕೋರ್ಟ್‌ ಅಸಮಾಧಾನ

Dec 23 2023, 01:45 AM IST
ದಾಖಲೆ ಪರಿಶೀಲಿಸದೆ ವಿದೇಶಿಗನ ವೀಸಾ ವಿಸ್ತರಣೆಗೆ ಹೈಕೋರ್ಟ್‌ ಅಸಮಾಧಾನ

ವಿವಸ್ತ್ರ ಕೇಸ್‌: ವಸ್ತುಸ್ಥಿತಿ ವರದಿ ಕೇಳಿದ ಕೋರ್ಟ್‌

Dec 13 2023, 01:00 AM IST
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶಿಸಿರುವ ಹೈಕೋರ್ಟ್‌, ಘಟನೆ ಕುರಿತು ಡಿ.14ರ ಒಳಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನಿಠಾರಿ ಕೊಲೆ ಸಾಕ್ಷ್ಯ ಸಂಗ್ರಹದ ಬಗ್ಗೆ ಕೋರ್ಟ್‌ ತೀವ್ರ ಆಕ್ಷೇಪ

Oct 17 2023, 12:45 AM IST
ನಿಠಾರಿ ಕೊಲೆ ಕೇಸ್‌ನ ಆರೋಪಿಗಳಾದ ಮೊನಿಂದರ್‌ ಸಿಂಗ್‌ ಪಂದೇರ್‌ ಹಾಗೂ ಸುರೇಂದ್ರ ಕೋಲಿ ಅವರ ಮೆಲಿನ ಆರೋಪ ಸಾಬೀತುಪಡಿಸುವಲ್ಲಿ ತನಿಖಾ ತಂಡದ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸಿಗಂದೂರು ದೇವಿಗೆ ಪೂಜೆ ಮಾಡಲು ಶೇಷಗಿರಿ ಭಟ್‌ಗೆ ಅಡ್ಡಿಪಡಿಸದಂತೆ ಕೋರ್ಟ್‌ ಆದೇಶ

Oct 15 2023, 12:45 AM IST
ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved