• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೌಚಾಲಯದಿಂದಲೇ ಕೋರ್ಟ್‌ ಕಲಾಪಕ್ಕೆ ಹಾಜರಾದ ಭೂಪ!

Jun 28 2025, 12:18 AM IST
ವ್ಯಕ್ತಿಯೊಬ್ಬ ಶೌಚಾಲಯದಿಂದಲೇ ನ್ಯಾಯಾಲಯದ ವಿಚಾರಣೆಗೆ ಹಾಜರಾದ ಆಘಾತಕಾರಿ ಘಟನೆ ಜೂ.20ರಂದು ಗುಜರಾತ್‌ ಹೈಕೋರ್ಟ್‌ನಲ್ಲಿ ನಡೆದಿದೆ.

ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌

Jun 27 2025, 10:35 AM IST

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.

ಮಗಳ ಮೇಲೆ ಅತ್ಯಾಚಾರ ಆರೋಪ : ಪ್ಯಾಸ್ಕಲ್ ಮಜುರಿಯರ್ ಖುಲಾಸೆ ಎತ್ತಿಹಿಡಿದ ಕೋರ್ಟ್‌

Jun 18 2025, 08:41 AM IST

 ಮೂರೂವರೆ ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪಾಸ್ಕಲ್‌ ಮಜುರಿಯರ್ ಅವರನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು

Jun 18 2025, 05:49 AM IST

ಹಣ‌ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧನಕ್ಕೆಒಳಗಾಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರು ನಗರದ ಇ.ಡಿ. ವಿಶೇಷ ನ್ಯಾಯಾಲಯ (ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್‌ ಕೋರ್ಟ್‌) ಜಾಮೀನು ಮಂಜೂರು ಮಾಡಿದೆ.

ಮೇಯರ್‌ಗಿರಿ ಮೀಸಲಾತಿ ಬದಲಿಗೆ ಕೋರ್ಟ್‌ ಮೊರೆ!

Jun 10 2025, 12:29 PM IST
ಪಾಲಿಕೆಯ 3ನೆಯ ಅವಧಿಗೆ ಮೇಯರ್‌ ಆಗಿರುವ ರಾಮಪ್ಪ ಬಡಿಗೇರ ಅವರ ಅಧಿಕಾರ ಅವಧಿಗೆ ಜೂ. 28ಕ್ಕೆ ಮುಕ್ತಾಯಗೊಳ್ಳಲಿದೆ. ಈ ವಿಷಯವನ್ನು ಪಾಲಿಕೆ ಆಯುಕ್ತರು, ಪ್ರಾದೇಶಿಕ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದುಂಟು. ಹೀಗಾಗಿ ನಾಲ್ಕನೆಯ ಅವಧಿಯ ಮೇಯರ್‌- ಉಪಮೇಯರ್‌ ಚುನಾವಣೆಗೆ ದಿನಾಂಕ ನಿಗದಿಯನ್ನು ಪ್ರಾದೇಶಿಕ ಆಯುಕ್ತರು ಮಾಡಬೇಕಿದೆ. ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಕೂಡ ಆಗುವ ಸಾಧ್ಯತೆ ಉಂಟು.

ಸಂಬಂಧಿ ಜತೆ ಫೋನ್‌ನಲ್ಲಿ ಮಾತಾಡಲು 26/11 ಉಗ್ರ ರಾಣಾಗೆ ಕೋರ್ಟ್‌ ಒಪ್ಪಿಗೆ

Jun 10 2025, 07:11 AM IST
26/11 ಮುಂಬೈ ದಾಳಿಯ ಪ್ರಮುಖ ರೂವಾರಿ ತಹಾವುರ್ ರಾಣಾನಿಗೆ ತನ್ನ ಸಂಬಂಧಿಕರ ಜೊತೆ ಫೋನ್‌ನಲ್ಲಿ ಮಾತನಾಡಲು ವಿಶೇಷ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾ। ಚಂದ್ರಜಿತ್‌ ಸಿಂಗ್‌ ಅವರು ರಾಣಾನಿಗೆ ಕೇವಲ ಒಂದೇ ಬಾರಿ ಮಾತನಾಡುವಂತೆ ಸೂಚಿಸಿದ್ದಾರೆ.

ಬೇಲ್‌ ರದ್ದು: ವಿನಯ್‌ ಕುಲಕರ್ಣಿಗೆ ಬಂಧನ ಭೀತಿ - ಸುಪ್ರೀಂ ಕೋರ್ಟ್‌ ಆದೇಶ

Jun 07 2025, 07:57 AM IST

2016ರಲ್ಲಿ ಧಾರವಾಡದಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಅಕ್ರಮ ಶೆಡ್‌ಗಳ ‌ತೆರವಿಗೆ ಕೋರ್ಟ್‌ ಆದೇಶ

Jun 07 2025, 12:05 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಕ್ರಮ ವಾಣಿಜ್ಯ ಶೆಡ್‌ಗಳಲ್ಲಿ ವ್ಯಾಪಾರ ನಡೆಸುತ್ತಿದ್ದು ಇದಕ್ಕೆ ತಹಸೀಲ್ದಾರ್‌, ನ್ಯಾಯಾಲಯ ಬ್ರೇಕ್‌ ಹಾಕಿದ್ದು, ೧೫ ದಿನಗಳೊಳಗೆ ತೆರವು ಮಾಡಬೇಕು ಎಂದು ಆದೇಶ ನೀಡಿದೆ.

ಕಲಬುರಗಿ ಡಿಸಿ ಒಪ್ಪುವ ಹಾಗೆ ಕ್ಷಮೆ ಕೇಳಿ: ರವಿಕುಮಾರ್‌ಗೆ ಕೋರ್ಟ್‌

May 30 2025, 06:31 AM IST

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನುಮ್‌ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸುವಂತೆ ವಿಧಾನ ಪರಿಷತ್​ ಬಿಜೆಪಿ ಸದಸ್ಯ ಎನ್.ರವಿಕುಮಾರ್‌ಗೆ ಹೈಕೋರ್ಟ್​ ತಾಕೀತು ಮಾಡಿದೆ.

ಕೋರ್ಟ್‌ ತೀರ್ಪಿನಂತೆ ಆಲಮಟ್ಟಿ ಡ್ಯಾಂ ಗೇಟ್‌ ಎತ್ತರಿಸಿ : ರಾಜ್ಯ ರೈತ ಸಂಘ

May 30 2025, 12:45 AM IST
ಕರ್ನಾಟಕ ಸರ್ಕಾರವು ಮಹಾರಾಷ್ಟ್ರದ ಒತ್ತಡಕ್ಕೆ ಮಣಿಯದೆ ಉತ್ತರ ಕರ್ನಾಟಕದ ರೈತರ ಹಿತ ಕಾಪಾಡಲು ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved