• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣ : ವಿದೇಶಕ್ಕೆ ಹೋಗಲು ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಅಸ್ತು

Jan 12 2025, 01:18 AM IST
ಹೈದರಾಬಾದ್‌: ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಷರತ್ತಿನ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌ಗೆ ವಿದೇಶ ಪ್ರವಾಸ ಸೇರಿ ಹಲವು ವಿನಾಯಿತಿಗಳನ್ನು ನಾಂಪಲ್ಲಿ ನಾಯಾಲಯ ಮಂಜೂರು ಮಾಡಿದೆ. .

ಟೆಕಿ ಅತುಲ್‌ ತಾಯಿಗೆ ಮೊಮ್ಮಗನನ್ನು ನೀಡಲು ಸುಪ್ರೀಂ ಕೋರ್ಟ್‌ ನಕಾರ - ವಸತಿ ಶಾಲೆಯಲ್ಲಿದ್ದ ಮಗುವಿಗೆ ಅಜ್ಜಿ ಅಪರಿಚಿತ

Jan 08 2025, 09:53 AM IST

ಪತ್ನಿಯ ಕಿರಿಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕಿ ಅತುಲ್‌ ಸುಭಾಷ್‌ ಅವರ 4 ವರ್ಷದ ಪುತ್ರನ ಕಸ್ಟಡಿಯನ್ನು ಅತುಲ್ ತಾಯಿಗೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಅಜ್ಜಿಯು ಮಗುವಿನ ಪಾಲಿಗೆ ಅಪರಿಚಿತರಾಗಿದ್ದಾರೆ ಎಂದು ತಿಳಿಸಿದೆ.

ಸಂಭಲ್‌ ಶಾಹಿ ಜಾಮಾ ಮಸೀದಿಯಲ್ಲಿ ಮಂದಿರದ ಸಾಕ್ಷ್ಯ ಲಭ್ಯ? ಕೋರ್ಟ್‌ ನಿರ್ದೇಶನದಂತೆ ಸಮೀಕ್ಷೆ

Jan 03 2025, 12:30 AM IST
ಇಲ್ಲಿನ ಶಾಹಿ ಜಾಮಾ ಮಸೀದಿ ಸಮೀಕ್ಷೆಯ ವಿಸ್ತೃತ ವರದಿಯನ್ನು ಇದೀಗ ಚಂಡೌಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಆ ಜಾಗದಲ್ಲಿ ಮಂದಿರ ಇದ್ದುದಕ್ಕೆ ಸಾಕ್ಷಿ ಲಭಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ: ತನಿಖಾ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜ. 28ವರೆಗೆ ಕೋರ್ಟ್‌ ಕಾಲಾವಕಾಶ

Dec 20 2024, 07:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮದ ಕುರಿತು ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ಕಾಲಾವಕಾಶವನ್ನು 2025ರ ಜ.28ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

ತಮ್ಮ ಕೆಲಸ ಬಿಟ್ಟು ಶಾಸಕಾಂಗದ ಕೆಲಸದಲ್ಲೂ ಕೋರ್ಟ್‌ ಹಸ್ತಕ್ಷೇಪ : ಪ್ರಿಯಾಂಕ್‌ ಖರ್ಗೆ ಆಕ್ಷೇಪ

Dec 19 2024, 09:42 AM IST

ನ್ಯಾಯಾಲಯಗಳು ನ್ಯಾಯಾಂಗದ ಕಾರ್ಯ ಮಾಡುವ ಬದಲು, ಶಾಸಕಾಂಗ, ಕಾರ್ಯಾಂಗದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಇದು ಸರಿಯಲ್ಲ.

ಕೋರ್ಟ್‌ ವೃತ್ತದಿಂದ ದೇಸಾಯಿ ಸರ್ಕಲ್‌ ಫ್ಲೈಓವರ್‌: ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿ

Dec 19 2024, 12:32 AM IST
ಬೆಳಗಾವಿಯ ಸುವರ್ಣಸೌಧದಲ್ಲಿ ಬುಧವಾರ ಕೋರ್ಟ್ ವೃತ್ತದಿಂದ ನಿರ್ಮಾಣವಾಗುತ್ತಿರುವ ಪ್ಲೈಓವರ್‌ನ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಯಿತು.

ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ : ಅಪರಾಧ ಹೇಗಾದೀತು? ಸುಪ್ರೀಂ ಕೋರ್ಟ್‌

Dec 17 2024, 01:46 AM IST

  ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್‌, ‘ಜೈ ಶ್ರೀರಾಮ್‌ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.

ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕ- ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡಿ : ಕೋರ್ಟ್‌

Dec 16 2024, 12:46 AM IST

ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕವಾಗಲಿದೆ. ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡದಿದ್ದರೆ ದೇಶ ಆರ್ಥಿಕವಾಗಿ ಸದೃಢವಾಗದು. ಸರ್ಕಾರವು ಬಡವರ ಏಳಿಗೆಗಾಗಿ ಸದುದ್ದೇಶದಿಂದ ಸಹಾಯಧನದ ಯೋಜನೆಗಳನ್ನು ಪರಿಚಯಿಸಿದೆ. ಆದರೆ ಅವುಗಳ ದುರ್ಬಳಕೆ ಪ್ರಮಾಣ ಹೆಚ್ಚಾಗಿದೆ ಎಂದ ಹೈಕೋರ್ಟ್‌ 

ಬ್ಯಾನರ್‌ ಅಳವಡಿಕೆ ಕುರಿತು ಲಘು ಧೋರಣೆ : ಸರ್ಕಾರ, ಬಿಬಿಎಂಪಿಗೆ ಹೈ ಕೋರ್ಟ್‌ ಚಾಟಿ

Dec 14 2024, 01:31 AM IST

 ಹೋರ್ಡಿಂಗ್ ಹಾಗೂ ಫ್ಲೆಕ್ಸ್‌ ಅಳವಡಿಕೆ ವಿಷಯವನ್ನು ಲಘುವಾಗಿ ಪರಿಗಣಿಸದಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಎಚ್ಚರಿಸಿರುವ ಹೈಕೋರ್ಟ್‌ 

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿ ಅರ್ಜಿ : ದಿಲ್ಲಿ ಕೋರ್ಟ್‌ ನಕಾರ

Dec 14 2024, 12:45 AM IST

2023ರ ಕರ್ನಾಟಕ  ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಜಾಗೊಳಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved