• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ನಗರಸಭೆ ಪಾಲಿಕೆಯಾಗಿ ಮೇಲ್ದರ್ಜೆಗೆ: ಸಚಿವರ ಭರವಸೆ

Jan 27 2025, 12:47 AM IST
ಈಗಾಗಲೇ ರಾಯಚೂರು ಹಾಗೂ ಹಾಸನ ನಗರಸಭೆಗಳನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಕೆ ಮಾಡಲಾಗಿದೆ. ಅದರ ಜೊತೆಗೆ ಕೋಲಾರವನ್ನು ಸಹ ಮಹಾನಗರ ಪಾಲಿಕೆಯಾಗಿ ಮಾಡಬೇಕೆಂಬ ಆಶಯ ಹೊಂದಿದ್ದು ಪ್ರಯತ್ನ ಮುಂದುವರೆದಿದೆ. ಮುಂಬರುವ ಬಜೆಟ್‌ನಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ.

ಕೋಲಾರ ಅಭಿವೃದ್ಧಿ ಗುದ್ದಲಿ ಪೂಜೆ, ಪ್ರಚಾರಕ್ಕೆ ಸೀಮಿತ

Jan 12 2025, 01:20 AM IST
ಸರ್ಕಾರದ ಆರ್ಥಿಕ ಇಲಾಖೆಯಲ್ಲಿ ಸಣ್ಣಪುಟ್ಟ ಅಭಿವೃದ್ದಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಲು ಅನುಮತಿ ನೀಡುತ್ತಿಲ್ಲ, ಗುದ್ದಲಿ ಪೂಜೆಗಳನ್ನು ಕೇವಲ ಸರ್ಕಾರದ ಉಳಿವಿಗಾಗಿ ಅಸ್ತ್ರವನ್ನಾಗಿ ಬಳಸಿಕೊಂಡು ಸಾರ್ವಜನಿಕರನ್ನು ಯಾಮಾರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ನೀರಿನಿಂದ ಮಣ್ಣಿನ ಆರೋಗ್ಯ ಹದಗೆಟ್ಟು ರಾಸಾಯನಿಕ ಮಿಶ್ರಿತ ವಿಷಮಯವಾಗಿದೆ

ಕೋಲಾರ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Jan 04 2025, 12:32 AM IST
ಸಂಸತ್‌ನಲ್ಲಿ ಡಾ.ಅಂಬೇಡ್ಕರ್‌ಗೆ ಬಹ ಸಚಿವ ಅಮಿತ್‌ ಶಾ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ನಡೆದ ಕೋಲಾರ ನಗರ ಬಂದ್‌ ಶಾತಿಯುತವಾಗಿತ್ತು. ಬಸ್ಸುಗಳು ಸೇರಿದಂತೆ ಯಾವ ವಾಹನಗಳೂ ರಸ್ತೆಗೆ ಇಳಿಯಲಿಲ್ಲ. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಹೊರಗಿನಿಂದ ಬಂದವರು ಪರದಾಡುವ ಸ್ಥಿತಿ ಉಂಟಾಗಿತ್ತು.

ಗೃಹ ಸಚಿವ ಅಮಿತ್‌ಶಾ ಹೇಳಿಕೆ ಖಂಡಿಸಿ ಇಂದು ಕೋಲಾರ ನಗರ ಬಂದ್ : ನಾನಾ ಸಂಘಟನೆಗಳ ಬೆಂಬಲ

Jan 03 2025, 12:32 AM IST
ಬಿಜೆಪಿ ಕೋಮುವಾದ ಹಾಗೂ ಸಂವಿಧಾನ ವಿರೋಧಿವಾಗಿದೆ. ತಳಸಮುದಾಯದ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಷ್ಟ್ರಪತಿಗಳನ್ನು ಆಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸದೆ ಅಪಮಾನ ಮಾಡಿದ್ದಾರೆ. ಬಿಜೆಪಿ ಈಗಲೂ ಜಾತಿ, ಧರ್ಮಗಳನ್ನು ಮುಂದಿಟ್ಟುಕೊಂಡು ಆಡಳಿತ ನಿರ್ವಹಿಸುತ್ತಿದೆ.

ಕೋಲಾರ ಜಿಲ್ಲೆಯ ಜನರಲ್ಲಿ ಹೊಸ ವರುಷಾಗಮನದ ಸಂಭ್ರಮ

Jan 02 2025, 12:32 AM IST
ನಗರದೇವತೆ ಕೋಲಾರದಮ್ಮ, ಸೋಮೇಶ್ವರ, ಕಿಲಾರಿಪೇಟೆ ವೇಣುಗೋಪಾಲಸ್ವಾಮಿ, ಕೆಇಬಿ ಗಣಪತಿ ದೇವಾಲಯ, ಕಾಳಮ್ಮನ ಗುಡಿ, ವೆಂಕಟರಮಣಸ್ವಾಮಿ ದೇವಾಲಯ, ಪಂಚಮುಖಿ ಹನುಮ ದೇವಾಲಯ ಸೇರಿದಂತೆ ಎಲ್ಲಾ ಕಡೆಯೂ ಹೊಸ ವರ್ಷದ ಅಂಗವಾಗಿ ಇಡೀ ದೇವಾಲಯಗಳಿಗೆ ವಿದ್ಯುತ್ ದೀಪಗಳಿಂದ ಶೃಂಗಾರಗೊಳಿಸಿದ್ದು, ದೇವರಿಗೆ ವಿಶೇಷ ಪೂಜೆ, ಅಲಂಕಾರ ನಡೆಯಿತು.

ಕೋಲಾರ : ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ

Dec 30 2024, 01:02 AM IST

ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ ಉಂಟಾಗಿದೆ. ಈ ಹಿಂದೆಯು ಟೊಮೆಟೋ ಮೊದಲ ಬೆಳೆ ಉತ್ತಮ ಬೆಲೆ ಸಿಕ್ಕರೆ ಉಳಿದ ಬೆಳೆ ನಷ್ಟ ಉಂಟಾಗುತ್ತಿತ್ತು. ಮಾರುಕಟ್ಟೆ ಕುರಿತು ರೈತರಿಗೆ ಮಾಹಿತಿ ಸಿಗದೆ ರೈತರು ಬೆಳೆಗಳನ್ನು ಬೆಳೆದು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ಜ.3ರಂದು ಶಾ ಹೇಳಿಕೆ ಖಂಡಿಸಿ ಕೋಲಾರ ಬಂದ್‌

Dec 28 2024, 12:46 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ದಲಿತ, ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ಕೋಲಾರ ನಗರ ಬಂದ್‌ಗೆ ಬಸ್, ಆಟೋ ಇನ್ನಿತರೆ ಚಾಲಕರು, ವರ್ತಕರು ಬೆಂಬಲ ಸೂಚಿಸಲು ಮನವಿ ಮಾಡಿ, ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಅಂದು ಶುಕ್ರವಾರ ಬೆಳಗ್ಗೆ ೬ರಿಂದ ಸಂಜೆ ೬ರ ತನಕ ಬಂದ್ ನಡೆಸಲಾಗುವುದು

ಕೋಲಾರ : ಸಿ.ಟಿ.ರವಿ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ - ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ

Dec 22 2024, 01:34 AM IST

ಸುವರ್ಣ ಸೌಧದೊಳಗೆ ಅಕ್ರಮವಾಗಿ ಗೂಂಡಾಗಳನ್ನು ಕರೆಸಿ, ರವಿ ಅವರ ಮೇಲೆ ಹಲ್ಲೆ ಮಾಡಿಸಿದ್ದಲ್ಲದೆ ಸುಳ್ಳು ಆರೋಪ ಹೊರೆಸಿ ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ ವ್ಯಕ್ತಪಡಿಸಿದರು.

ಪ್ರವಾಸೋದ್ಯಮ ಸಚಿವರ ನಿರ್ಲಕ್ಷ್ಯವೇ ಮುರುಡೇಶ್ವರ ಅವಘಡಕ್ಕೆ ಕಾರಣ: ಕೋಲಾರ ಶಾಸಕ ಮಂಜುನಾಥ

Dec 12 2024, 12:32 AM IST
ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ಲೈಫ್ ಗಾರ್ಡ್‌ಗಳಿಗೆ ತಮ್ಮನ್ನು ತಾವು ಬಚಾವು ಮಾಡಿಕೊಳ್ಳಲು ಸೂಕ್ತ ವ್ಯವಸ್ಥೇ ಇಲ್ಲ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದರು.

ಫೆಂಗಲ್ ಅಬ್ಬರಕ್ಕೆ ಕೋಲಾರ ಜಿಲ್ಲೆ ತತ್ತರ, ಬೆಳೆ ಹಾನಿ

Dec 03 2024, 12:31 AM IST
ಕೋಲಾರ ತಾಲೂಕಿನ ಬಸವನತ್ತದಲ್ಲಿ ನೂರಾರು ಎಕರೆಯಷ್ಟು ರಾಗಿ ಬೆಳೆ ನಾಶವಾಗಿದೆ. ಪ್ರತಿ ವರ್ಷ ಒಂದೂ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯುತ್ತಿದ್ದ ರೈತರು ಇನ್ನೇನು ಕಟ್ಟಾವಿಗೆ ಬಂದಿರುವ ರಾಗಿ ಬೆಳೆಯು ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಈ ಬಾರಿ ಕೇವಲ ೫೦ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿತ್ತು. ಈಗಾಗಲೇ ರಾಗಿ ಖರೀದಿಗೆ ನೋಂದಣಿ ಆರಂಭವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved