• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌-19 ವಿಚಾರವಾಗಿ ಚೀನಾಗೆ 209 ಕೋಟಿ ರು. ದಂಡ ವಿಧಿಸಿದ ಅಮೆರಿಕದ ಕೋರ್ಟ್‌!

Mar 10 2025, 12:20 AM IST
ಅಮೆರಿಕ ಸರ್ಕಾರದ ತೆರಿಗೆ ಏಟಿನ ಬೆನ್ನಲ್ಲೇ, ಇದೀಗ ಕೋವಿಡ್‌-19 ವಿಚಾರವಾಗಿ ಅಮೆರಿಕದ ಮಿಸ್ಸೌರಿ ನ್ಯಾಯಾಲಯವು ಚೀನಾಗೆ ಮತ್ತೊಂದು ಆಘಾತ ನೀಡಿದೆ.

ಕೇಸ್‌ ದಾಖಲಾದ 2 ತಿಂಗಳ ಬಳಿಕ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣ ತನಿಖೆ ಸಿಐಡಿಗೆ

Feb 14 2025, 12:32 AM IST
ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್‌ ಕೇಸ್‌ ಮುಚ್ಚಿಹಾಕಲು ಪ್ರಿಯಾಂಕ್‌ ಖರ್ಗೆ ತೇಜೋವಧೆ: ಜಂಝೀರೆ

Jan 08 2025, 12:17 AM IST
ಜ.9ರಂದು ವಿವಿಧ ದಲಿತ ಪರ ಸಂಘಟನೆಗಳು ಬೀದರ್‌ ಬಂದ್‌ಗೆ ಕರೆ ನೀಡಿರುವುದಕ್ಕೆ ನಮ್ಮ ದಲಿತ ಛಲವಾದಿ ಮಹಾಸಭೆಯ ಸಂಪೂರ್ಣ ಬೆಂಬಲವಿದೆ. ಎಂದು ಪ್ರದೀಪ್ ಜಂಝೀರೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೋವಿಡ್‌ ಅಕ್ರಮ ಕುರಿತು ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಬಿಜೆಪಿಗರು ತೀವ್ರ ಗರಂ

Dec 15 2024, 02:01 AM IST
ಕೋವಿಡ್‌ ಅಕ್ರಮ ಕುರಿತು ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ದ್ವೇಷದ ರಾಜಕಾರಣ, ಪ್ರತಿಪಕ್ಷವನ್ನು ಬೆದರಿಸುವ ತಂತ್ರ ಎಂದು ಕಿಡಿಕಾರಿದೆ.

ಕೋವಿಡ್‌ ಅವ್ಯವಹಾರ : ಬಿಬಿಎಂಪಿಯ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಪಾಲಿಕೆ ಸಿದ್ಧತೆ

Nov 30 2024, 01:34 AM IST
ಕೋವಿಡ್‌ ಅವಧಿಯ ಅವ್ಯವಹಾರದ ಕುರಿತು ನ್ಯಾ.ಮೈಕಲ್‌ ಕುನ್ಹಾ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ವರದಿ ಆಧಾರಿಸಿ ಬಿಬಿಎಂಪಿಯ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಪಾಲಿಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

‘ಮಣಿಪಾಲ ಆಸ್ಪತ್ರೆಯ ಕೋವಿಡ್‌ ಬಿಕ್ಕಟ್ಟಿನ ನಿರ್ವಹಣೆಯ ಒಳನೋಟಗಳು’ ಪುಸ್ತಕ ಬಿಡುಗಡೆ

Nov 19 2024, 12:49 AM IST
ವತಿಯಿಂದ ಕಸ್ತೂರ್ಬಾ ಆಸ್ಪತ್ರೆಗಳ ಕಾರ್ಯಾಚರಣೆಗಳ ಸಹನಿರ್ದೇಶಕ ಜಿಬು ಥಾಮಸ್ ಬರೆದ ‘ಭೋದನಾ ಆಸ್ಪತ್ರೆಯಲ್ಲಿ ಕೋವಿಡ್-19 ಬಿಕ್ಕಟ್ಟಿನ ನಿರ್ವಹಹಣೆಯ ಒಳನೋಟಗಳು’ ಎಂಬ ಪುಸ್ತಕವನ್ನು ಹೊರರತಲಾಗಿದೆ.

ಕೋವಿಡ್‌ ಹಗರಣ ವಿಚಾರಣೆಗೆ ತ್ವರಿತಗತಿ ಕೋರ್ಟ್‌ ಸ್ಥಾಪಿಸಿ

Nov 19 2024, 12:45 AM IST
ಕೋವಿಡ್‌ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ಎಸ್‌ಐಟಿಗೆ ಕಾಲಮಿತಿಯನ್ನು ನಿಗದಿಪಡಿಸಿ ತ್ವರಿತ ವಿಚಾರಣೆಗಾಗಿ ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ (ತ್ವರಿತಗತಿ ನ್ಯಾಯಾಲಯ) ಅನ್ನು ರಚಿಸಿ ವಿಚಾರಣೆ ನಡೆಸಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಜಸ್ಟೀಸ್‌ ಡಿಕುನ್ಹಾ ವರದಿಯಲ್ಲಿ ಕೋವಿಡ್‌ ಅಕ್ರಮ ಸ್ಪಷ್ಟ ಉಲ್ಲೇಖ: ದಿನೇಶ್‌ ಗುಂಡೂರಾವ್‌

Nov 17 2024, 01:17 AM IST
ಸಚಿವ ಸಂಪುಟ ಬಗ್ಗೆ ಲಘುವಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.

ಕೋವಿಡ್‌ ನಿರ್ವಹಣೆ ಸಂಬಂಧ 2020-22ರ ನಡುವೆ ಕಿದ್ವಾಯಿ ಆಸ್ಪತ್ರೆಯಲ್ಲೇ 264 ಕೋಟಿ ರು. ಭ್ರಷ್ಟಾಚಾರ

Nov 16 2024, 12:30 AM IST
ಕೋವಿಡ್‌ ನಿರ್ವಹಣೆ ಸಂಬಂಧ 2020-22ರ ನಡುವೆ ಕಿದ್ವಾಯಿ ಆಸ್ಪತ್ರೆಯಲ್ಲೇ 264 ಕೋಟಿ ರು. ಭ್ರಷ್ಟಾಚಾರ ನಡೆದಿದೆ.

ಕೋವಿಡ್‌ ಹಗರಣ : ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಗೆ ಎಸ್‌ಐಟಿ ಕುಣಿಕೆ!

Nov 15 2024, 12:38 AM IST
ರಾಜ್ಯ ಸರ್ಕಾರವು ಉಪ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಶಾಕ್‌ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved