• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌ ಚಿಕಿತ್ಸೆಗೆ ನಿರ್ಲಕ್ಷ್ಯ: ಆಸ್ಪತ್ರೆಗೆ ₹25 ಲಕ್ಷ ದಂಡ

Jan 30 2024, 02:00 AM IST
ವೈದ್ಯರು ಸೂಕ್ತ ಚಿಕಿತ್ಸೆ ನೀಡದ ಕಾರಣ ಪತ್ನಿ ಹಾಗೂ ಪುತ್ರ ನಿಧನ ಹೊಂದಿದ್ದು, ವೈದ್ಯಕೀಯ ನಿರ್ಲಕ್ಷ್ಯತೆ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮಧುಸೂದನ್‌ ಬಾಬು ದೂರು ಸಲ್ಲಿಸಿದ್ದರು.

ದೇಶಾದ್ಯಂತ 159 ಕೋವಿಡ್‌ ಕೇಸ್‌:1 ಸಾವು, ಸಕ್ರಿಯ ಕೇಸು 1623ಕ್ಕೆ ಇಳಿಕೆ

Jan 28 2024, 01:16 AM IST
ಶುಕ್ರವಾರ ದೇಶಾದ್ಯಂತ ಒಟ್ಟು 159 ಕೋವಿಡ್‌ ಪ್ರಕರಣ ದಾಖಲಾಗಿದ್ದು, ಕೇರಳದಲ್ಲಿ ಒಂದು ಸಾವು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್‌ ಭಾರಿ ಇಳಿಕೆ: 180 ಕೇಸ್‌, 3 ಸಾವು, ಸಕ್ರಿಯ ಸಂಖ್ಯೆ 2804ಕ್ಕೆ ಇಳಿಕೆ

Jan 17 2024, 01:45 AM IST
ಭಾರತದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಸೋಮವಾರ 180 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2804ಕ್ಕೆ ಇಳಿದಿದೆ.

272 ಕೋವಿಡ್‌ ಪ್ರಕರಣ ದೃಢ, ಸಾವು ದಾಖಲಿಲ್ಲ: ಸಕ್ರಿಯ ಕೇಸು 2990ಕ್ಕೆ ಏರಿಕೆ

Jan 16 2024, 01:48 AM IST
ದೇಶದಲ್ಲಿ ಸೋಮವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಶೂನ್ಯ ಸಾವು ಸಂಭವಿಸಿ ನಿಟ್ಟುಸಿರು ಬಿಡುವಮತೆ ಮಾಡಿದೆ.

ಸಸ್ಯಾಹಾರಿಗಳಿಗೆ ಕೋವಿಡ್‌ ಸಂಭವ ಕಮ್ಮಿ!

Jan 11 2024, 01:30 AM IST
ಮಾಂಸಕ್ಕಿಂತ ಸೊಪ್ಪಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುದ್ರುವ ಕಾರಣ ಮಾಂಸಾಹಾರಿಗಳಿಗಿಂತ ಸಸ್ಯಾಹಾರಿಗಳಲ್ಲಿ ಕೋವಿಡ್‌ ಸಂಭವಿಸುವ ವರದಿ ಕಡಿಮೆ ಎಂದು ವರದಿ ತಿಳಿಸಿದೆ.

ಬಿಜೆಪಿ ಅವಧಿಯ ಕೋವಿಡ್‌ ಅವ್ಯವಹಾರ ತನಿಖೆಗೆ ಆಗ್ರಹ

Jan 04 2024, 01:45 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ.

ಕೋವಿಡ್‌ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌

Dec 31 2023, 01:31 AM IST
ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಡೀಸಿ ಫೌಜಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲಬುರಗಿ ಜಿಲ್ಲಾಡಳಿತದಿಂದ ಕೋವಿಡ್‌ ರೂಪಾಂತರಿ ತಳಿ ಕುರಿತಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ಕೋವಿಡ್‌ ಆತಂಕ ಬೇಡ, ಮುಂಜಾಗ್ರತೆ ಇರಲಿ: ಡಿಸಿ ಗೋವಿಂದ ರೆಡ್ಡಿ

Dec 30 2023, 01:15 AM IST
ಜ್ವರ, ನೆಗಡಿ, ಕೆಮ್ಮು ಇರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ: ಜಿಲ್ಲಾಧಿಕಾರಿ, ಜಾತ್ರೆ, ಉತ್ಸವಗಳಿಗೆ ನಿರ್ಬಂಧವಿಲ್ಲ, ಜನರ ಸ್ವಯಂ ಕಾಳಜಿ ಅತ್ಯಗತ್ಯ, ಗರ್ಭಿಣಿಯರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ, ವೈದ್ಯರ ಸಲಹೆ ಇರಲಿ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಅಂಗನವಾಡಿ, ಶಾಲೆಗೆ ಕಳಿಸಬೇಡಿ ಎಂದು ಡೀಸಿ ಮನವಿ

ಶಿರಸಿಯಲ್ಲಿ ಮತ್ತೆ ಕೋವಿಡ್‌ ಬೀಜಾಂಕುರ

Dec 28 2023, 01:45 AM IST
ಕೋವಿಡ್ ಸ್ಥಿತಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಕಾರಣ ಶಿರಸಿ ಆಸ್ಪತ್ರೆ ಆವರಣದಲ್ಲಿಯೇ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಈ ಮೂಲಕ ಕೋವಿಡ್ ಸೌಲಭ್ಯ ತಂದುಕೊಟ್ಟಿದೆ.

ಔಷಧಿ, ಲಸಿಕೆಯಿದೆ, ಕೋವಿಡ್‌ ಆತಂಕ ಬೇಡ

Dec 27 2023, 01:31 AM IST
ಈ ವರ್ಷದ ಕೊನೆಯಲ್ಲಿ ಕೇರಳದ 65 ವೃದ್ಧೆಯರಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆಯಾಗಿದ್ದು, ಮತ್ತೆ ಈ ಭಯಾನಕ ರೋಗ ಎಲ್ಲಿ ಜನರಿಗೆ ಬಾಧಿಸುತ್ತದೆ ಎಂಬ ಆತಂಕ ಎಲ್ಲರಲ್ಲೂ ಎದುರಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved