• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಸಂಪುಟ ಸಭೆಯ ಶಿಷ್ಟಾಚಾರದಲ್ಲಿ ಲೋಪವಾಗದಿರಲಿ: ಸಚಿವ ಪ್ರಿಯಾಂಕ್ ಖರ್ಗೆ

Sep 15 2024, 01:46 AM IST
ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು

ಬಾಕಿ ಉಳಿದಿರುವ ಕಾಮಗಾರಿಗಳ ಯಾದಿ ನೀಡಿ: ಪ್ರಿಯಾಂಕ್ ಖರ್ಗೆ

Sep 10 2024, 01:47 AM IST
ಕಲಬುರಗಿಯಲ್ಲಿ 17ರಂದು ಸಚಿವ ಸಂಪುಟ ಸಭೆ ಹಿನ್ನೆಲೆ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆಯಲ್ಲಿ ಈ ಬಾರಿ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಯುತ್ತಿರುವುದರಿಂದ ಈ ಭಾಗದ ಪ್ರಸ್ತಾವನೆಗಳ ಅನುಮೋದನೆ ನೀಡಲು ಸರ್ಕಾರ ಉತ್ಸುಕವಾಗಿದೆ. ಪ್ರದೇಶದ ಅಭಿವೃದ್ಧಿಗೂ ಈ ಸಭೆ ಸುವರ್ಣಾವಕಾಶವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಕೆಐಎಡಿಬಿ ಸಿಎ ನಿವೇಶನ ಹಂಚಿಕೆ : ಮಲ್ಲಿಕಾರ್ಜುನ ಖರ್ಗೆ, ಎಂ.ಬಿ. ಪಾಟೀಲ್‌ ವಿರುದ್ಧ ಆರೋಪ

Sep 03 2024, 01:33 AM IST
ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಮತ್ತು ಎಂ.ಬಿ. ಪಾಟೀಲ್‌ ಜತೆ ಸಂಬಂಧ ಹೊಂದಿರುವವರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದಾರೆ.

ಖರ್ಗೆ ಹೆಸರಿಗೆ ಮಸಿ ಬಳಿಯಲು ಕುತಂತ್ರ: ಡಾ. ಮೇಟಿ

Sep 01 2024, 01:53 AM IST
Trick to smear the name of Kharge: Dr. matey

ಖರ್ಗೆ ವಿರುದ್ಧ ಆರೋಪಕ್ಕೆ ಸಡ್ಡು, ಬಿಜೆಪಿಗರು, ಆರೆಸ್ಸೆಸ್‌ ವಿರುದ್ಧ ರಾಜ್ಯ ಸರ್ಕಾರ ಕೆಐಎಡಿಬಿ ಭೂ ಪ್ರತ್ಯಸ್ತ್ರ!

Aug 30 2024, 01:04 AM IST

  ಬಿಜೆಪಿ ನಾಯಕರು ಆರೆಸ್ಸೆಸ್‌, ಸಂಘ ಪರಿವಾರದ ಅಂಗ ಸಂಸ್ಥೆಗಳಿಗೆ ನೀಡಿರುವ ಕೆಐಎಡಿಬಿ ಭೂಮಿಯು ನಿಯಮಾನುಸಾರ ಇಲ್ಲದಿದ್ದರೆ ಅಥವಾ ಷರತ್ತುಬದ್ಧವಾಗಿ ಲೀಸ್‌ ಅವಧಿಯೊಳಗೆ ಶೇ.51ರಷ್ಟು ಭೂಮಿ ಅಭಿವೃದ್ಧಿಪಡಿಸದಿದ್ದರೆ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ.

ಖರ್ಗೆ ಪುತ್ರನಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ?: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 29 2024, 12:57 AM IST
ಚರ್ಚೆ ಮಾಡಲು ಬಹಳ ವಿಚಾರಗಳು ಇವೆ. ಪಾಪ ನಮ್ಮನ್ನ ಕೆಣಕಿದ್ದಾರೆ. ನಿನ್ನೆ ಅಸಲಿ- ನಕಲಿ ಎಂದೆಲ್ಲಾ ಹೇಳಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸತ್ತವರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು, ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?

ಸಿದ್ದು ಕೆಳಗಿಳಿಸಲು ಡಿಕೆಶಿ, ಖರ್ಗೆ ಯತ್ನ: ಲಿಂಗರಾಜ ಪಾಟೀಲ ಆರೋಪ

Aug 28 2024, 12:48 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. ೪೦ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸಿಗರು, ಈಗ ತಾವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕೆ ಬಂದ ನಾಲ್ಕೈದು ತಿಂಗಳಿನಲ್ಲಿಯೇ ಭ್ರಷ್ಟಾಚಾರ ಆರಂಭಿಸಿ, ಈಗ ಶೇ. ೭೦ರಷ್ಟು ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಆರೋಪಿಸಿದರು.

ಮೇಲ್ಮನೆ ಸದಸ್ಯ ಲೇಹರ್ ಸಿಂಗ್‌ನಿಂದ ಖರ್ಗೆ ಕುಟುಂಬ ಟಾರ್ಗೆಟ್: ರಮೇಶ್ ಬಾಬು ಕಿಡಿ

Aug 27 2024, 01:39 AM IST
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಿಎ ನಿವೇಶನ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬವನ್ನು ಟಾರ್ಗೆಟ್‌ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ಕಿಡಿ ಕಾರಿದ್ದಾರೆ

ಮಲ್ಲಿಕಾರ್ಜುನ ಖರ್ಗೆ ಜೀವನ ಚರಿತ್ರೆ ಪುಸ್ತಕ ವಿತರಣೆ

Aug 22 2024, 12:48 AM IST
ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ 82ನೇ ಜನ್ಮದಿನ ಪ್ರಯುಕ್ತ ಪ್ರೊ.ಎಚ್.ಟಿ ಪೋತೆ ಅವರು ಬರೆದ ಬಾಬಾಸಾಹೇಬರೆಡೆಗೆ ಖರ್ಗೆ ಜೀವನ ಕಥನ ಎಂಬ ಜೀವನ ಚರಿತ್ರೆ ಪುಸ್ತಕವನ್ನು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ವಿತರಿಸಲಾಯಿತು.

ಬಸವರಾಜ ಬೊಮ್ಮಾಯಿ ಎಷ್ಟು ಅಣೆಕಟ್ಟೆಗೆ ಭೇಟಿ ನೀಡಿದ್ದರು?: ಪ್ರಿಯಾಂಕ್‌ ಖರ್ಗೆ

Aug 14 2024, 12:46 AM IST
ಬಿಜೆಪಿ ಅಧಿಕಾರದಲ್ಲಿರುವಾಗ ಏನೂ ಮಾಡದೆ ಇದ್ದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ ಹಿನ್ನೆಲೆಯಲ್ಲಿ ಅಗತ್ಯ‌ಕ್ರಮ‌ ಕೈಗೊಳ್ಳಲಾಗುವುದು. ಡಿಸಿಎಂ ಅವರು ಭೇಟಿ‌ ನೀಡಿದ್ದಾರೆ. ಜೊತೆಗೆ ಆಣೆಕಟ್ಟುಗಳ ಗಟ್ಟಿತನದ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved