• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ/ಎಸ್ಟಿ ನೌಕರರು-ಅಧಿಕಾರಿಗಳ ಮುಂಬಡ್ತಿ ಲೋಪ ಸರಿಪಡಿಸಿ: ಖರ್ಗೆ

Jul 15 2025, 11:45 PM IST
ಪರಿಶಿಷ್ಟ ಜಾತಿ/ಪಂಗಡದ ನೌಕರರಿಗೆ ಮುಂಬಡ್ತಿ ನೀಡಲು ನಿಗದಿ ಮಾಡಲಾಗಿರುವ ಸರ್ಕಾರ ರೋಸ್ಟರ್‌ ಬಿಂದುವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಅರಣ್ಯ ನಾಶವನ್ನು ಖರ್ಗೆ ಬೊಕ್ಕ ತಲೆಗೆ ಹೋಲಿಸಿದ್ದೇಕೆ?

Jul 14 2025, 10:57 AM IST

  ನಮ್ಮ ಫಾರೆಸ್ಟ್‌ ಏರಿಯಾ ಬಾಲ್ಡ್‌ಹೆಡ್‌ ಇದ್ದಹಂಗೆ. ರಸ್ತೆ ಇಕ್ಕೆಲದಾಗ ಹಚ್ಚ ಹಸಿರು, ಒಳಗ ಹೊಕ್ಕು ನೋಡಿದ್ರ ಖಾಲಿ. ಥೇಟ್‌ ನಮ್ಮ ಬೊಕ್ಕತಲೆ ಇದ್ಹಂಗೆ, ಸುತ್ತೆಲ್ಲ ಕೂದಲು, ನಡನೆತ್ತಿ ಭಣಭಣ!

ಇಂದಿನ ಯುವಕರೇ ಭವಿಷ್ಯದ ನಾಯಕರು-ಸಚಿವ ಪ್ರಿಯಾಂಕ್‌ ಖರ್ಗೆ

Jul 13 2025, 01:18 AM IST
ಯುವ ಕಾಂಗ್ರೆಸ್ ಭರವಸೆಯ ಬೆಳಕಾಗಿದೆ. ಇಂದಿನ ಯುವಕರೇ ಮುಂದಿನ ಭವಿಷ್ಯದ ನಾಯಕರು, ಅದಕ್ಕಾಗಿ ವಾಟ್ಸ್ ಆ್ಯಪ್ ಮತ್ತು ಫೇಸ್ ಬುಕ್ ಗಳಲ್ಲಿ ಬಿಜೆಪಿಯವರು ಹಾಕುವ ಸುಳ್ಳುಗಳನ್ನು ಗಮನಿಸಿ, ಮತದಾರರಿಗೆ ಸತ್ಯವನ್ನು ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಖರ್ಗೆ ಕುಟುಂಬದ ವಿರುದ್ಧ ಬಿಜೆಪಿಗರ ಅಸಂಬದ್ಧ ಹೇಳಿಕೆ ಸಲ್ಲ

Jul 13 2025, 01:18 AM IST
BJP's absurd statement against Kharge family is unacceptable

2030ರ ಹೊತ್ತಿಗೆ ನಗರದಲ್ಲಿ ಸಮೂಹ ಸಾರಿಗೆ ಶೇ.70ರಷ್ಟು ಬಳಕೆ ಗುರಿ: ಪ್ರಿಯಾಂಕ್ ಖರ್ಗೆ

Jul 11 2025, 01:47 AM IST
ಮುಂದಿನ 2030ರ ಹೊತ್ತಿಗೆ ನಗರದಲ್ಲಿ ಜನತೆ ಶೇ.70ರಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸುವಂತೆ ಮಾಡುವ ಗುರಿ ಹೊಂದಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

‘5 ವರ್ಷ ಸಿದ್ದು ಸಿಎಂ ಎಂದು ಖರ್ಗೆ ಹೇಳಲಿ’

Jul 08 2025, 01:48 AM IST
ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಘೋಷಣೆ ಮಾಡಲಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸವಾಲು ಹಾಕಿದ್ದಾರೆ.

ದೇಶಾದ್ಯಂತ ನಿರಂತರ ಅರಣ್ಯ ನಾಶ: ಮಲ್ಲಿಕಾರ್ಜುನ ಖರ್ಗೆ ಕಳವಳ

Jul 06 2025, 01:48 AM IST
ಅರಣ್ಯ ಸಂರಕ್ಷಣೆಗೆ ಹಲವಾರು ಕಾಯ್ದೆಗಳಿದ್ದರೂ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅರಣ್ಯ ನಾಶ ಮುಂದುವರಿದಿದೆ ಎಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಕಳವಳ ಹೊರಹಾಕಿದ್ದಾರೆ.

ಬಿಜೆಪಿ, ಮನುಸ್ಮೃತಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Jul 05 2025, 01:48 AM IST
Priyank Kharge attacks BJP, Manusmriti

ಖರ್ಗೆ, ಸುರ್ಜೇವಾಲ, ವೇಣು ಜೊತೆಸಿಎಂ ಒನ್‌ ಟು ಒನ್‌ ಮಾತುಕತೆ

Jun 25 2025, 11:47 PM IST
ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ.

ಪ್ರತಿ ಪ್ರಜೆಗೆ ನ್ಯಾಯ ಒದಗಿಸಲು ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

Jun 25 2025, 11:47 PM IST
ಸಂವಿಧಾನದ ಪೀಠಿಕೆಯಲ್ಲಿರುವಂತೆ ನಾಡಿನ ಪ್ರತಿ ಪ್ರಜೆಯು ಗೌರವ ಮತ್ತು ಸ್ವಾಭಿಮಾನದಿಂದ ಬದುಕಲು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved