• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ಬೆಂಬಲಿಸಲು ರೆಡ್ಡಿ ಸಮಾಜಕ್ಕೆ ಸಚಿವ ಖರ್ಗೆ ಮನವಿ

May 06 2024, 12:30 AM IST
ಲಿಂಗಾಯತ ರೆಡ್ಡಿ‌ ಸಮುದಾಯ ನಾಯಕರು ರಾಜಕೀಯವಾಗಿ ಪ್ರಭಾವಿಗಳಾಗಿದ್ದು, ಅಭಿವೃದ್ಧಿಯ ಪರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಖರ್ಗೆ ಸಾಹೇಬರು ಸೋತಿದ್ದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕೋಲಿ ಸಮಾಜದೊಂದಿಗೆ ಇರುತ್ತೇನೆ: ಖರ್ಗೆ ಭರವಸೆ

May 05 2024, 02:04 AM IST
ದೇಶದ ಸಂವಿಧಾನ ಬದಲಾಯಿಸುವ ಬಿಜೆಪಿಯ ಹುನ್ನಾರ ಅದೇ ಪಕ್ಷದ ಸಂಸದ ಹಾಗೂ ಶಾಸಕರ ಮಾತುಗಳಲ್ಲಿ‌ ವ್ಯಕ್ತವಾಗಿದೆ. ಹಾಗಾಗಿ ಅವರಿಗೆ 2/3 ಮೆಜಾರಿಟಿ ಕೊಟ್ಟರೆ ಈ ದೇಶದಲ್ಲಿ‌ ಸಂವಿಧಾನ ಉಳಿಯುವುದಿಲ್ಲ ಅದಕ್ಕೆ ನೀವು ಆಸ್ಪದ ನೀಡಬಾರದು ಎಂದು ಖರ್ಗೆ ಎಚ್ಚರಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣ, ಉದ್ಯೋಗಕ್ಕೆ ಹಿನ್ನಡೆ: ಪ್ರಿಯಾಂಕ್‌ ಖರ್ಗೆ

May 04 2024, 12:32 AM IST
ರಾಜ್ಯದಲ್ಲಿ ಹಿಜಾಬ್, ಹಜಾನ್, ಹಲಾಲ್ ಕಟ್ ಪ್ರಾಧಾನ್ಯತೆ ಪಡೆದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಹೇಳಿದರು.

ಹಿಂದೂಗಳಲ್ಲಿ ಒಡಕು ಸೃಷ್ಟಿಗೆ ಖರ್ಗೆ ಯತ್ನ: ಮೋದಿ ಆಕ್ರೋಶ

May 03 2024, 01:11 AM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀರಾಮ ಮತ್ತು ಶಿವನ ಕುರಿತು ಇತ್ತೀಚೆಗೆ ಮಾಡಿದ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದ್ದು,   ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ನಿಮ್ಮ ಸುಳ್ಳಿಗೆ ಜನ ಮರುಳಾಗಲ್ಲ: ಮೋದಿಗೆ ಖರ್ಗೆ ಪತ್ರ

May 03 2024, 01:06 AM IST

 ಮಲ್ಲಿಕಾರ್ಜುನ ಖರ್ಗೆ ಅವರು, ‘ಚುನಾವಣೆ ಮುಗಿದ ನಂತರ ಜನರು ಮೋದಿ ಅವರನ್ನು ‘ಸೋಲು ತಪ್ಪಿಸಿಕೊಳ್ಳಲು ಸುಳ್ಳಿನಿಂದ ತುಂಬಿದ, ಒಡೆದು ಆಳುವ ಮತ್ತು ಕೋಮುವಾದಿ ಭಾಷಣ ಮಾಡುತ್ತಿದ್ದ ಪ್ರಧಾನಿ ಎಂದು ಮಾತ್ರ ನೆನಪಿಸಿಕೊಳ್ಳುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯಕ್ಕೆ ಡಾ.ಖರ್ಗೆ ಕೊಡುಗೆ ಅಪಾರ

May 03 2024, 01:06 AM IST
ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಡಾ. ಖರ್ಗೆ

May 02 2024, 09:10 AM IST

ತಮ್ಮ ಅಳಿಯ ರಾಧಾಕೃಷ್ಣ ದೊಡ್ಮನಿ ಕಣದಲ್ಲಿರುವ ಕಲಬುರಗಿ ಲೋಕಸಬೆ ಕ್ಷೇತ್ರದಲ್ಲಿ ಖರ್ಗೆ 4ನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿ ವಾಡಿ ಹಾಗೂ ಕಮಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್‌ ಕೈ ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.

ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ

May 02 2024, 12:24 AM IST
ಯುವಕರಿಗೆ ಉದ್ಯೋಗ ಒದಗಿಸಲು ಸರ್ಕಾರ ವಿಫಲವಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ಈಡೇರಿಲ್ಲ. ದಿನಬಳಕೆ‌ ವಸ್ತುಗಳು ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಗಗನಕ್ಕೇರಿದೆ. ರೈತರು ಬಳಸುವ ರಸಗೊಬ್ಬರ ಬೆಲೆ ಏರುತ್ತಲೇ ಇದೆ.

ಕರ್ನಾಟಕದ ಗ್ಯಾರಂಟಿಗಳೇ ಕಾಂಗ್ರೆಸ್‌ ಗೆಲುವಿನ ದಡ ತಲುಪಿಸುವ ಪಂಚ ಅಂಬಿಗರು: ಖರ್ಗೆ

May 02 2024, 12:21 AM IST
ಕರ್ನಾಟಕದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆಯೇ ದೇಶದಾದ್ಯಂತ ಅನೇಕರು ಬೆರಗಾಗಿದ್ದಾರೆ. ನಮ್ಮಲ್ಲಿನ ಪಂಚ ಗ್ಯಾರಂಟಿಗಳು ಮನೆ ಮನ ತಲುಪಿವೆ. ಇದರಿಂದ ಜನರು ಖುಷಿಯಲ್ಲಿದ್ದಾರೆ. ಜನತೆಗೆ ನೆರವು ನೀಡಿದ ನಮಗೆ ಜನ ಪುನಃ ಶಕ್ತಿ ತುಂಬಲು ಉತ್ಸುಕರಾಗಿದ್ದಾರೆ.

ಪ್ರಧಾನಿ ಮೋದಿ ಸುಳ್ಳಿನ ಸರದಾರ: ಮಲ್ಲಿಕಾರ್ಜುನ ಖರ್ಗೆ

May 02 2024, 12:21 AM IST
ಮೋದಿ ಕೀ ಗ್ಯಾರಂಟಿ ಇಲ್ಲ, ನಮ್ಮ ಗ್ಯಾರಂಟಿ ಇದೆ. ಮೋದಿ ಸುಳ್ಳು ಭರವಸೆ ನೀಡುತ್ತಿರುತ್ತಾನೆ, ಅದಕ್ಕೇ ಅವನನ್ನು ನಾನು ಸುಳ್ಳಿನ ಸರದಾರ ಎಂದು ಕರೆಯುತ್ತಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ತೀವ್ರ ಆಕ್ರೋಶ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved