• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಕೂಟ ಗೆದ್ರೆ 10 ಕೇಜಿ ಉಚಿತ ಪಡಿತರ: ಖರ್ಗೆ

May 16 2024, 12:45 AM IST
ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿರುವ ಉಚಿತ ಪಡಿತರ ಪ್ರಮಾಣವನ್ನು ದ್ವಿಗುಣಗೊಳಿಸುತ್ತೇವೆ. ಅರ್ಥಾತ್‌ 10 ಕೇಜಿ ಉಚಿತ ಪಡಿತರ ನೀಡುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಘೋಷಿಸಿದ್ದಾರೆ.

ಇದು ಪ್ರಜಾಪ್ರಭುತ್ವದ ಕೊಲೆ : ಖರ್ಗೆ ಕಾಪ್ಟರ್‌ ಪರಿಶೀಲನೆಗೆ ಕಾಂಗ್ರೆಸ್‌ ಕಿಡಿ

May 13 2024, 01:06 AM IST
ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

ಮೋದಿ 3ನೇ ಸಲ ಪ್ರಧಾನಿ ಆಗೋದು ಕಷ್ಟ: ಖರ್ಗೆ

May 12 2024, 01:20 AM IST
ಪ್ರಧಾನಿ ನರೇಂದ್ರ ಮೋದಿಯ ಈ ಬಾರಿ ದೇಶದಲ್ಲಿ ಮತ್ತೆ ಸರ್ಕಾರವನ್ನು ರಚಿಸುವುದು ಬಹಳ ಕಷ್ಟವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಖರ್ಗೆ ಆರೋಪ ನಿರಾಧಾರ: ಚು.ಆಯೋಗ

May 10 2024, 11:48 PM IST
2024ರ ಲೋಕಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದ ದತ್ತಾಂಶಗಳು ಸಮರ್ಪಕವಾಗಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ಪಕ್ಷದ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗ ಆಕ್ಷೇಪಿಸಿದ್ದು, ‘ಈ ಆರೋಪ ನಿರಾಧಾರ’ ಎಂದು ಶುಕ್ರವಾರ ಪ್ರತಿಕ್ರಿಯೆ ನೀಡದೆ.

ಸ್ನೇಹಿತರ ಬಗ್ಗೆಯೇ ಮೋದಿ ಟೀಕೆ ಏಕೆ?: ಖರ್ಗೆ ವ್ಯಂಗ್ಯ

May 09 2024, 01:02 AM IST
ಲೋಕಸಭೆಗೆ ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡತೊಡಗಿದೆ.

ಕಾಂಗ್ರೆಸ್‌ ಪಕ್ಷದ ಕೈ ಹಿಡಿಯಲು ಮತದಾರರು ಉತ್ಸುಕ: ಪ್ರಿಯಾಂಕ್‌ ಖರ್ಗೆ ವಿಶ್ವಾಸ

May 08 2024, 01:06 AM IST
ಕಲಬುರಗಿಯಲ್ಲಂತೂ ನಮ್ಮ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಿಯಾಂಕ್‌ ಖರ್ಗೆಯವರು, ಬಿಜೆಪಿ ಪಕ್ಷದ ಜನವಿರೋಧಿ ನೀತಿಯಿಂದಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆಂದರು.

ವಿಜಯೇಂದ್ರ, ಖರ್ಗೆ ಸೇರಿ ಗಣ್ಯರಿಂದ ಮತದಾನ

May 08 2024, 01:03 AM IST
ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ 2ನೇ ಹಂತದ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಚಿತ್ರನಟ ರಿಷಬ್‌ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ಮೆರೆದರು.

ಕಾಂಗ್ರೆಸ್‌ಗೆ ಬೆಂಬಲಿಸಲು ರೆಡ್ಡಿ ಸಮಾಜಕ್ಕೆ ಸಚಿವ ಖರ್ಗೆ ಮನವಿ

May 06 2024, 12:30 AM IST
ಲಿಂಗಾಯತ ರೆಡ್ಡಿ‌ ಸಮುದಾಯ ನಾಯಕರು ರಾಜಕೀಯವಾಗಿ ಪ್ರಭಾವಿಗಳಾಗಿದ್ದು, ಅಭಿವೃದ್ಧಿಯ ಪರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಖರ್ಗೆ ಸಾಹೇಬರು ಸೋತಿದ್ದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕೋಲಿ ಸಮಾಜದೊಂದಿಗೆ ಇರುತ್ತೇನೆ: ಖರ್ಗೆ ಭರವಸೆ

May 05 2024, 02:04 AM IST
ದೇಶದ ಸಂವಿಧಾನ ಬದಲಾಯಿಸುವ ಬಿಜೆಪಿಯ ಹುನ್ನಾರ ಅದೇ ಪಕ್ಷದ ಸಂಸದ ಹಾಗೂ ಶಾಸಕರ ಮಾತುಗಳಲ್ಲಿ‌ ವ್ಯಕ್ತವಾಗಿದೆ. ಹಾಗಾಗಿ ಅವರಿಗೆ 2/3 ಮೆಜಾರಿಟಿ ಕೊಟ್ಟರೆ ಈ ದೇಶದಲ್ಲಿ‌ ಸಂವಿಧಾನ ಉಳಿಯುವುದಿಲ್ಲ ಅದಕ್ಕೆ ನೀವು ಆಸ್ಪದ ನೀಡಬಾರದು ಎಂದು ಖರ್ಗೆ ಎಚ್ಚರಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣ, ಉದ್ಯೋಗಕ್ಕೆ ಹಿನ್ನಡೆ: ಪ್ರಿಯಾಂಕ್‌ ಖರ್ಗೆ

May 04 2024, 12:32 AM IST
ರಾಜ್ಯದಲ್ಲಿ ಹಿಜಾಬ್, ಹಜಾನ್, ಹಲಾಲ್ ಕಟ್ ಪ್ರಾಧಾನ್ಯತೆ ಪಡೆದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved