• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನಿನ್ನೂ ಸತ್ತಿಲ್ಲ, ಬದುಕಿದ್ದೇನೆ : ಖರ್ಗೆ ಭಾವುಕ

Apr 13 2024, 10:15 AM IST

ರಾಧಾಕೃಷ್ಣಗೆ ಮತ ಕೊಟ್ಟು ನೋಡಿ,‌ ಮುಂದಿನ 5 ವರ್ಷದಲ್ಲಿ ಏನ್ ಬದಲಾವಣೆ ಆಗುತ್ತೇ ಅಂತ, ನಾನು ಇನ್ನೂ ಸತ್ತಿಲ್ಲ, ಬದುಕಿದ್ದೇನೆ ಕೆಲಸ ಮಾಡಲು ಬದ್ದನಾಗಿದ್ದೇನೆ, ಹೀಗೆಂದು ತುಂಬಾ ಭಾವುಕರಾಗಿ ಹೇಳಿದ್ದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ಗೆ ಅಧಿಕಾರ, ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಿ ಗ್ಯಾರಂಟಿ: ಬಿಆರ್‌ ಪಾಟೀಲ್‌

Apr 13 2024, 01:05 AM IST
ನರೇಂದ್ರ ಮೋದಿ ಹೆಸರಿಗೆ ರಾಮನಾಮ ಹೇಳ್ತಾರೆ. ಆದರೆ ಎಲ್ಲರನ್ನು ನುಂಗಿ ನೀರು ಕುಡಿಯುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಿದೆ ಎಂದು ಶಾಸಕರ ಅಭಿಪ್ರಾಯ ವ್ಯಕ್ತಪಡಿಸಿದರು.

ಕಲ್ಯಾಣ ನಾಡಿಗೆ ಮೋದಿ ಕೊಡುಗೆ ಏನು?: ಡಾ.ಮಲ್ಲಿಕಾರ್ಜುನ ಖರ್ಗೆ

Apr 13 2024, 01:03 AM IST
ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಲು ಮನವಿ ಮಾಡಿದ್ರೆ ತಿರಸ್ಕಾರ ಮಾಡಿದ್ರು. ಯಾದಗಿರಿ ರೇಲ್ವೆ ಬೋಗಿ ಫ್ಯಾಕ್ಟರಿಗೂ ಕೊಕ್ಕೆ. ಹಾಕಿದ್ದಾರೆ. ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಲ್ಲಿ ಶೇ.10 ರಷ್ಟು ಮೋದಿಯವರು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು.

ಖರ್ಗೆ ಅಳಿಯ ರಾಧಾಕೃಷ್ಣ 53 ಕೋಟಿಯ ಒಡೆಯ

Apr 13 2024, 01:03 AM IST
ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಡಾ.ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ರಾಜೇಂದ್ರಪ್ಪ ದೊಡ್ಮನಿ ಅವರ ಒಟ್ಟು ಆಸ್ತಿಯ ಮೌಲ್ಯ 53.15 ಕೋಟಿ ರು.

ನಾನಿನ್ನೂ ಸತ್ತಿಲ್ಲ, ಬದುಕಿದ್ದೇನೆ, ಕೆಲಸ ಮಾಡಲು ಬದ್ಧ: ಖರ್ಗೆ ಭಾವುಕ ನುಡಿ

Apr 13 2024, 01:01 AM IST
ನಾನು ಯಾರೋ ಶಾಸಕರನ್ನೋ, ಸಂಸದರನ್ನೋ ಗೆಲ್ಲಿಸಲು ಚುನಾವಣೆ ಮಾಡೋನಲ್ಲ. ಸಮಾಜದಲ್ಲಿ ಬದಲಾವಣೆ ತರೋದು ನನ್ನ ಗುರಿಯಾಗಿದೆ. ಅಳಿಯ ರಾಧಾಕೃಷ್ಣ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷರ ಪ್ರಚಾರ.

ಮೋದಿ ಕನ್ನಡಿಗರಿಗೇನು ಕೊಟ್ಟಿದ್ದಾರೆಂದು ಹೇಳಲಿ: ಖರ್ಗೆ

Apr 12 2024, 01:04 AM IST
ಮೋದಿ ಈ ದೇಶದ ಪ್ರಧಾನಿ ಎಲ್ಲಿಗೆ ಬೇಕಾದರೂ ಬಂದು ಪ್ರಚಾರ ಮಾಡಲಿ. ಆದರೆ, ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಕ್ಕೆ ಖರ್ಗೆ

Apr 12 2024, 01:00 AM IST
ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್‌ ಖರ್ಗೆ ಅವರು ಆಗಮಿಸಲಿದ್ದಾರೆ

ಕಾಂಗ್ರೆಸ್‌ ಬಡವರ ಬದುಕು ಕಟ್ಟುವುದಾಗಿದೆ: ಪ್ರಿಯಾಂಕ್‌ ಖರ್ಗೆ

Apr 09 2024, 12:56 AM IST
ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ.

ಸೋಲಿನ ಭಯದಿಂದ ಹಿಂದು-ಮುಸ್ಲಿಂ ದಾಳಕ್ಕೆ ಮೋದಿ ಶರಣು: ಖರ್ಗೆ

Apr 09 2024, 12:49 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಕಾಣುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ಬಾರಿ ಬಿಜೆಪಿ 180 ಸ್ಥಾನ ದಾಟುವುದೂ ಅನುಮಾನವಾಗಿದೆ.

ಕಲಬುರ್ಗಿಗೆ ಪ್ರಿಯಾಂಕ್ ಖರ್ಗೆ ಕೊಡುಗೆ ಶೂನ್ಯ: ಸಂಸದ ಜಾಧವ್‌

Apr 07 2024, 01:45 AM IST
ಚುನಾವಣೆ ಬಂದಾಗ ಮಾತ್ರ ಕಲಬುರ್ಗಿಯಲ್ಲಿ ಉಳಿದಿಕೊಳ್ಳವ ಮೂಲಕ ಗೆದ್ದ ಬಳಿಕ ಬೆಂಗಳೂರಿನಲ್ಲಿ ಠಿಕಾಣಿ ಹೂಡುವ ಪ್ರಿಯಾಂಕ್ ಖರ್ಗೆ ಗೆಲುವಿನ ಕನಸಿಗೆ ಈ ಬಾರಿ ಎಳ್ಳುನೀರು ಬೀಡಬೇಕು ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಡಾ. ಉಮೇಶ ಜಾಧವ್ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved