• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಸಮುದಾಯ ಉದ್ಯೋಗದಾತರಾಗಲಿ: ಪ್ರಿಯಾಂಕ್ ಖರ್ಗೆ

Mar 07 2024, 01:46 AM IST
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಘಟಿಕೋತ್ಸವ ಮಹತ್ವದ ಹೆಜ್ಜೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗುಜರಾತಲ್ಲಿ 3 ವರ್ಷದಲ್ಲಿ 25000 ಜನರ ಆತ್ಮಹತ್ಯೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

Mar 02 2024, 01:52 AM IST
ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದಿಂದ ಡಬಲ್‌ ಎಂಜಿನ್‌ ಅರಾಜಕತೆ ಸೃಷ್ಟಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಬಡತನ ಕಮ್ಮಿ ಆಗಿದೆ ಎಂಬ ಸಮೀಕ್ಷೆ ಬೋಗಸ್‌: ಖರ್ಗೆ

Feb 28 2024, 02:31 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಬಡತನ ಕಡಿಮೆ ಆಗಿದೆ ಎಂದು ತೋರಿಸಲು ಬಿಡುಗಡೆ ಮಾಡಿದ ಗೃಹ ಬಳಕೆ ವೆಚ್ಚ ಆಧರಿತ ಸಮೀಕ್ಷೆಯು ಚುನಾವಣಾ ಪ್ರೇರಿತ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ನಿಷ್ಠಾವಂತ ನಾಯಕನನ್ನುಕಾಂಗ್ರೆಸ್‌ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ

Feb 27 2024, 01:32 AM IST
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ

Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.

ಕಲಬುರಗಿ: ಖರ್ಗೆ ಸ್ಪರ್ಧಿಸದಿದ್ದರೆ ಅಳಿಯ ರಾಧಾಕೃಷ್ಣ ಕಣಕ್ಕೆ?

Feb 22 2024, 01:46 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗುವುದು ಅನುಮಾನ. ಹೀಗಾಗಿ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಚರ್ಚಿಸಿದರು.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.

ಮೋದಿಯಂತೆ ಪ್ರಚಾರಕ್ಕಿಳಿಲಿಲ್ಲ ನಾನು: ಖರ್ಗೆ

Feb 21 2024, 02:07 AM IST
ನಾನು ಪ್ರಚಾರಪ್ರೀಯ ಅಲ್ಲ. ಮೋದಿ ಪ್ರಚಾರಕ್ಕಾಗಿ ಮುಗಿಬೀಳ್ತಾರೆ. ರೈಲಿನ ಹಸಿರು ಧ್ವಜ ತೋರಿಸಲೂ ಪ್ರಧಾನಿ ಮುಂದೆ ನಿಲ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಲೇವಡಿ ಮಾಡಿದರು.

ಮೋದಿಯೇ ಅಧಿಕಾರದಲ್ಲಿದ್ರೆ ಪ್ರಜಾಪ್ರಭುತ್ವ ಉಳಿಯಲ್ಲ: ಖರ್ಗೆ

Feb 21 2024, 02:02 AM IST
ಮನುವಾದವನ್ನು ತಂದು ಸಂವಿಧಾನ ಮುಗಿಸುವ ಕುತಂತ್ರ ನಡೆಸುತ್ತಿರುವ ಬಿಜೆಪಿ, ಆರೆಸ್ಸೆಸ್‌ನ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸದೇ ಇದ್ದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಇರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಇಂದು ಎಐಸಿಸಿ ಅಧ್ಯಕ್ಷ ಖರ್ಗೆ ಅಭಿನಂದನಾ ಸಮಾರಂಭ

Feb 20 2024, 01:52 AM IST
371(ಜೆ) ರ ದಶಮಾನೋತ್ಸವ, ರಾಜಕೀಯ ಜೀವನದ 50 ವರ್ಷ ಪೂರ್ಣವಾದ ಹಿನ್ನೆಲೆ ಸಮಾರಂಭ ಆಯೋಜನೆ. ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved