ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಮುಗಿಸಲು ಬ್ಯಾಂಕ್ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ
Feb 18 2024, 01:31 AM IST
ಬಿಜೆಪಿಯವರು ಕಾಂಗ್ರೆಸ್ ಅನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ಬಿಡುಗಡೆ ಮಾಡಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ರೈತರಿಗೆ ಮೋದಿ ಸರ್ಕಾರ ಶಾಪವಿದ್ದಂತೆ: ಖರ್ಗೆ ಕಿಡಿ
Feb 18 2024, 01:30 AM IST
750 ರೈತರಿಗೆ ಸಾವಿಗೆ ಮೋದಿ ಸರ್ಕಾರವೇ ಕಾರಣವೆಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ವಿಶೇಷ ಸ್ಥಾನಮಾನದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭ
Feb 13 2024, 12:48 AM IST
ಫೆ.20ರಂದು ಬೀದರ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಎಂಎಲ್ಸಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ.
ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಪ್ರಿಯಾಂಕ್ ಖರ್ಗೆ
Feb 12 2024, 01:33 AM IST
ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ: ಸಚಿವ ಪ್ರಿಯಾಂಕ್ ಖರ್ಗೆ
ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ
Feb 11 2024, 01:57 AM IST
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ. ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಏಳು ತಿಂಗಳ ಆಡಳಿತ ತುಲನೆ ಮಾಡಿ ನೋಡಿ: ಸಚಿವ ಖರ್ಗೆ ಸವಾಲು
Feb 11 2024, 01:51 AM IST
ಹಿಂದಿನ ಬಿಜೆಪಿ ಸರಕಾರದ ಸಾಧನೆ ಹಾಗೂ ಕಳೆದ ಏಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡಿರುವ ಸಾಧನೆಗೂ ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಮಾನದಂಡ ಇಟ್ಟುಕೊಂಡು ತುಲನೆ ಮಾಡಿ ನೋಡಬೇಕು: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು
ವೈಜ್ಞಾನಿಕ ಚಿಂತನೆ ಬಿತ್ತುತ್ತಿರುವ ಕೋರಿಸಿದ್ಧೇಶ್ವರ ಮಠ: ಪ್ರಿಯಾಂಕ್ ಖರ್ಗೆ
Feb 11 2024, 01:47 AM IST
ಕಲ್ಯಾಣ ಕರ್ನಾಟಕ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ,ಈ ನೆಲದಲ್ಲಿ ಕಾಯಕ, ದಾಸೋಹ, ಸಮಾನತೆ, ತತ್ವಗಳನ್ನು ಒಂಬೈನೂರು ವರ್ಷಗಳ ಹಿಂದೆಯೇ ಪ್ರತಿಪಾದಿಸಲಾಗಿತ್ತು.
ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ: ಪ್ರಿಯಾಂಕ್ ಖರ್ಗೆ
Feb 11 2024, 01:45 AM IST
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ವಿಧಾನಸೌಧವನ್ನು ವ್ಯಾಪಾರಸೌಧವನ್ನಾಗಿ ಮಾಡಿದ್ದರು. ಆದರೆ ನಾವು ಅಧಿಕಾರಕ್ಕೆ ಬಂದ ಮೇಲೆ ವಿಧಾನಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕೆ.
ಈ ಸಲ ಬಿಜೆಪಿಗೆ 400 ಸೀಟು: ಸದನದಲ್ಲಿ ಖರ್ಗೆ ಎಡವಟ್ಟು
Feb 03 2024, 01:48 AM IST
ಈ ಬಾರಿ ಬಿಜೆಪಿಗೆ ಚುನಾವಣೆಯಲ್ಲಿ 400 ಸೀಟು ಬರಲಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ ಮಾತು ಕೇಳಿ ನಕ್ಕ ಮೋದಿ, ಬಿಜೆಪಿಗರು ಸಂತಸ ವ್ಯಕ್ತಪಡಿಸಿದರು.
< previous
1
...
29
30
31
32
33
34
35
36
37
38
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ