• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ

Jan 08 2024, 01:45 AM IST
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.

ಜನತಾ ದರ್ಶನದ ಲಾಭ ಪಡೆಯಿರಿ: ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಕಲಬುರಗಿ ದಕ್ಷಿಣ- ಕಲಬುರಗಿ ಉತ್ತರ ಅಸೆಂಬ್ಲಿ ಕ್ಷೇತ್ರಗಳಲ್ಲಿ 9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ

Jan 07 2024, 01:30 AM IST
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ

ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ: ಮಲ್ಲಿಕಾರ್ಜುನ ಖರ್ಗೆ

Jan 07 2024, 01:30 AM IST
ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ, ಬೀಚಲ್ಲಿ ಮೋದಿ ಫೋಟೋ ತೆಗೆಸಿಕೊಂಡಿರುವ ಮಹಾಪುರುಷನಿಗೆ ಮಣಿಪುರಕ್ಕೆ ಹೋಗಲು ಟೈಮಿಲ್ಲ ಎಂಬುದಾಗಿ ಪ್ರಧಾನಿ ಮೋದಿಯ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ, ರಾಷ್ಟ್ರಪತಿಯಾಗುವ ಅರ್ಹತೆ ಇದೆ: ಎಚ್.ಎ.ವೆಂಕಟೇಶ್

Jan 06 2024, 02:00 AM IST
ನಾವೇನು ರಾಮನ ಭಕ್ತರಲ್ಲವೇ...?, ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ..?, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ.

ಲೋಕಸಭೆ ಗೆಲುವಿಗೆ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ: ಖರ್ಗೆ ಕರೆ

Jan 05 2024, 01:45 AM IST

2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಖರ್ಗೆ ಪಿಎಂ-ಕಾಂಗ್ರೆಸ್‌ನಿಂದ ಮೋಸದಾಟ

Dec 30 2023, 01:15 AM IST
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ, ಖರ್ಗೆ ಹೆಸರನ್ನು ಹೇಳುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ನಮ್ಮದು ಸಂವಿಧಾನದಡಿ ನಡೆಯುವ ಸರ್ಕಾರ: ಖರ್ಗೆ

Dec 28 2023, 01:46 AM IST
ಸರಕಾರಗಳು ನಡೆಯುವುದು ಭಗವದ್ಗೀತೆ, ಬೈಬಲ್‌, ಕುರಾನ್‌ ಆಧಾರದ ಮೇಲಲ್ಲ. ಸಂವಿಧಾನದ ಅಡಿಯಲ್ಲಿ ನಡೆಯುವಂಥದ್ದು. ಅದನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved