• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನ ‘ಸಮರ್ಪಣಾ ಸಂಕಲ್ಪ’ಕ್ಕೆ ಮಳೆ ಕಾಟ: ಹೆಲಿಕಾಪ್ಟರ್‌ನಲ್ಲಿ ಬರಲಾಗದೆ ಕಾರಲ್ಲಿ ಬಂದ ಖರ್ಗೆ, ರಾಹುಲ್‌

May 21 2025, 12:42 AM IST
ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಎರಡು ವರ್ಷದ ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಮಳೆ ಸ್ವಲ್ಪ ಹೊತ್ತು ಕಾಡಿತು. ವೇದಿಕೆಯ ಎಡ, ಬಲ ಭಾಗದ ತುದಿಯಲ್ಲಿ ಕುಳಿತ ಜನರು ಚೇರ್‌ಗಳನ್ನು ತಲೆಯ ಮೇಲೆ ಹೊತ್ತು ಮಳೆ ನೀರಿನಿಂದ ರಕ್ಷಣೆ ಪಡೆದರು. ಮಳೆಯಿಂದಾಗಿ ಪೆಂಡಾಲ್‌ ಒಳಗೆ ನೀರು ಹರಿದು ಬಂತು.

ಚಿಕ್ಕಮ್ಯಾಗೇರಿ ನರೇಗಾ ಕಾಮಗಾರಿಗೆ ಸಚಿವ ಖರ್ಗೆ ಮೆಚ್ಚುಗೆ

May 21 2025, 12:07 AM IST
ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಈ ಬದು ನಿರ್ಮಾಣ ಹಾಗೂ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನೀರು ನಿಂತು ಮಣ್ಣು ಕೊಚ್ಚಿ ಹೋಗದಂತೆ ಹಾಗೂ ನೀರು ಇಂಗುವಂತೆ ಮಾದರಿ ಕಾಮಗಾರಿ ಮಾಡಲಾಗಿದೆ. ಇದರ ಚಿತ್ರಗಳನ್ನು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲು ಸಮೀಕ್ಷೆಯಲ್ಲಿ ಬೇಡ ಜಂಗಮ ಸೇರ್ಪಡೆ ಸಲ್ಲದು: ಖರ್ಗೆ

May 20 2025, 11:58 PM IST
No movable property should be included in the Scheduled Caste Internal Reservation Survey

ಪಾಕ್‌ ವಿರುದ್ಧ ‘ಚೋಟ್ ಮೂಟ್‌’ ಯುದ್ಧ: ಖರ್ಗೆ

May 20 2025, 11:48 PM IST
ಪಹಲ್ಗಾಂ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಚೋಟ್ ಮೂಟ್‌ ಯುದ್ದ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕದನ ವಿರಾಮ ಚರ್ಚೆಗೆ ಮೋದಿ ಸಭೆ ಕರೆಯಲಿ: ಖರ್ಗೆ

May 13 2025, 11:57 PM IST
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ವಿಚಾರವಾಗಿ ಏನೆಲ್ಲಾ ಬೆಳವಣಿಗೆ ನಡೆಯಿತು ಎಂಬುದನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ

May 13 2025, 01:33 AM IST
ಭಯೋತ್ಪಾದಕ ನೆಲೆಗಳನ್ನು ನಮ್ಮ ದೇಶದ ಸೈನ್ಯ ದ್ವಂಸ‌‌ ಮಾಡಿದೆ. ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ ಎಂದು ಗಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಮಗೆ ಯುದ್ಧನೂ ಬೇಕು, ಬುದ್ದನೂ ಬೇಕು: ಡಾ. ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದನೆ

May 13 2025, 01:20 AM IST
ಇಡೀ ಭಾರತ ದೇಶ ಇವತ್ತು ಸಂಕಷ್ಟದಲ್ಲಿದೆ, ಯುದ್ದ ಬೇಕೋ ಅಥವಾ ಬುದ್ದನ ಶಾಂತಿ ಮಂತ್ರ ಬೇಕೋ ಎಂಬ ದ್ವಂದ್ವದಲ್ಲಿ ನಾವಿದ್ದೇವೆ

ಪಹಲ್ಗಾಂ ದಾಳಿ ಮೋದಿಗೆ ಮೊದಲೇ ಗೊತ್ತಿತ್ತು: ಖರ್ಗೆ

May 07 2025, 12:49 AM IST
‘ಏ.22ರಂದು ನಡೆದ ಪಹಲ್ಗಾಂ ನರಮೇಧಕ್ಕೂ ಮೊದಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಮ್ಮು- ಕಾಶ್ಮೀರದಲ್ಲಿ ಉಗ್ರ ದಾಳಿ ನಡೆಯಲಿರುವ ಬಗ್ಗೆ ಗುಪ್ತಚರ ಮಾಹಿತಿ ಲಭಿಸಿತ್ತು. ಆದ್ದರಿಂದಲೇ ತಾವು ಅಲ್ಲಿಗೆ ಕೈಗೊಳ್ಳಬೇಕಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದರು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮುಂಬಡ್ತಿಗೆ ಪ್ರಿಯಾಂಕ್ ಖರ್ಗೆ ಪತ್ರ

May 07 2025, 12:46 AM IST
ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅಪರ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಹಿಂದೂಗಳಲ್ಲಿ ಯಾಕೆ ಇನ್ನೂ ಮುಟ್ಟಿ ತಟ್ಟಿ ಅನ್ನೋದು ಇದೆ : ಡಾ. ಮಲ್ಲಿಕಾರ್ಜುನ ಖರ್ಗೆ

May 04 2025, 01:34 AM IST

 ಅಸ್ಪೃಶ್ಯತೆ ಹೋಗಲಾಡಿಸಬೇಕೆಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದರೆ ಅಸ್ಪೃಶ್ಯತೆ ಅನ್ನೋದು ಇನ್ನೂ ದೂರವಾಗಿಲ್ಲ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved