• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ

May 02 2025, 01:30 AM IST

ದೇಶದಲ್ಲಿ ಹಿಂದುಳಿದ ಎಲ್ಲರಿಗೂ ಸೌಲಭ್ಯಗಳು ಸಿಗಬೇಕು. ಅದಕ್ಕಾಗಿ ಶೇ. 50ರಷ್ಟು ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು - ಖರ್ಗೆ

ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್‌ ಇರಲ್ಲ : ಖರ್ಗೆ

May 02 2025, 12:14 AM IST

ನಮ್ಮನ್ನು ನೀವು (ಬಿಜೆಪಿ) ಕೆಣಕಬೇಡಿ. ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್‌ ಸಹ ಸಿಗಲ್ಲ ಹುಷಾರಾಗಿರಿ... ಎಂದು ಬಿಜೆಪಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

ಪಕ್ಷದ ನಾಯಕರ ಮೇಲೆ ಖರ್ಗೆ,ರಾಹುಲ್‌ಗೆ ಹಿಡಿತ ಇಲ್ವಾ? : ಬಿಜೆಪಿ

Apr 28 2025, 11:49 PM IST

ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರ ಹತ್ಯೆ ಕುರಿತು ಕಾಂಗ್ರೆಸ್‌ ನಾಯಕರು ನೀಡಿರುವ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ 

ಪಹಲ್ಗಾಂನಲ್ಲಿ ಧರ್ಮ ಕೇಳಿ ಮಾರಣಹೋಮ ಮಾಡಲಾಯಿತು : ಮಲ್ಲಿಕಾರ್ಜುನ ಖರ್ಗೆ

Apr 27 2025, 01:35 AM IST
ಕೆಲವರು ಜಾತಿ-ಧರ್ಮದ ವಿಚಾರ ಮಾತನಾಡುತ್ತಾ ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ. ಕಾಶ್ಮೀರದ ಪಹಲ್ಗಾಂನಲ್ಲಿ ಧರ್ಮ ಕೇಳಿ ಮಾರಣಹೋಮ ಮಾಡಲಾಯಿತು. ಆ ರೀತಿಯ ದುಷ್ಕೃತ್ಯ ಬೇರೆಲ್ಲೂ ನಡೆಯಬಾರದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಉಗ್ರರ ವಿರುದ್ಧದ ಕ್ರಮಕ್ಕೆ ಬೆಂಬಲ: ಖರ್ಗೆ

Apr 27 2025, 01:35 AM IST
ಕಾಶ್ಮೀರದ ಪಹಲ್ಗಾಂ ಉಗ್ರರ ದಾಳಿ ಕುರಿತು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳ ಪರಿಣಾಮಗಳ ಬಗ್ಗೆ ಸದ್ಯಕ್ಕೆ ಪರಾಮರ್ಶಿಸುವುದಿಲ್ಲ. ಆದರೆ, ಸರ್ಕಾರದ ನಿರ್ಧಾರಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಭಯೋತ್ಪಾದನೆ ಮಟ್ಟಹಾಕಲು ಕೇಂದ್ರಕ್ಕೆ ಎಲ್ಲ ಸಹಕಾರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Apr 24 2025, 09:32 AM IST

ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್‌ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.

ಜಾತಿಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಿಲುವೇನು?: ಸಚಿವ ಪ್ರಿಯಾಂಕ್ ಖರ್ಗೆ

Apr 22 2025, 01:46 AM IST
ಜಾತಿ ಗಣತಿ ವರದಿ ಬಗ್ಗೆ ವಿರೋಧ ಪಕ್ಷದವರು, ಬಿಜೆಪಿಯವರು ಅಪಪ್ರಚಾರ ನಿಲ್ಲಿಸಬೇಕು. ಇದರ ಜತೆಗೆ, ಜಾತಿ ಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರ ನಿಲುವೇನು ಎಂದು ತಿಳಿಸಬೇಕು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಂಬೇಡ್ಕರ್‌ಗೆ ಸಿಗಬೇಕಾದ ಸ್ಥಾನಮಾನ ಸಿಕ್ಕಿಲ್ಲ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Apr 19 2025, 01:49 AM IST
ರಾಜ್ಯ ಸರ್ಕಾರ ಡಿಜಿಟಲ್‌ ಯುಗದ ಕಾರ್ಮಿಕರ ಸುರಕ್ಷತೆಗೆ ಸಹಕಾರಿಯಾಗುವ ಗಿಗ್‌ ವರ್ಕರ್ಸ್‌ ಕಾಯ್ದೆ ಜಾರಿಗೆ ತರಲಿದ್ದು, ಇದರಿಂದ ಗಿಗ್‌ ವರ್ಕರ್ಸ್‌ ಜೀವನದ ಗುಣಮಟ್ಟ ಸುಧಾರಣೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಖರ್ಗೆ ಹೇಳಿರುವುದು ಸತ್ಯ ನಾವು ಹುಷಾರಾಗಿರಬೇಕು : ಸಚಿವ ಸತೀಶ್ ಜಾರಕಿಹೊಳಿ

Apr 19 2025, 12:48 AM IST

ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

Apr 18 2025, 12:40 AM IST

  ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ಮೋದಿ ಅಮಿತ್ ಷಾ ಸರ್ಕಾರವನ್ನು ಉರುಳಿಸುತ್ತಾರೆ'' ಎಂದು ಹೇಳುವ ಮೂಲಕ  ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮ್ಯ - ಡಿಕೆಶಿ ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved