• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಖಾತೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ

Jan 09 2024, 02:00 AM IST
ವರುಣಾ ಉಪನಾಲೆಗೆ ಸೇರಿದ ಜಮೀನನ್ನು ಲೇಔಟ್ ಮಾಡಲು ಸಹಾಯ ಮಾಡಿದ ಆರೋಪ, ಮೂವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಆದೇಶ ಜೊತೆಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.

ಅಕ್ರಮ ಖಾತೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ

Jan 09 2024, 02:00 AM IST
ವರುಣಾ ಉಪನಾಲೆಗೆ ಸೇರಿದ ಜಮೀನನ್ನು ಲೇಔಟ್ ಮಾಡಲು ಸಹಾಯ ಮಾಡಿದ ಆರೋಪ, ಮೂವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಆದೇಶ ಜೊತೆಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.

ಕೆಸಿಸಿ ಬ್ಯಾಂಕಿನಿಂದ ಪ್ರತಿ ತಿಂಗಳು 10 ಸಾವಿರ ಖಾತೆ ತೆರೆಯುವ ಕಾರ್ಯ ಪ್ರಾರಂಭ

Jan 02 2024, 02:15 AM IST
ಹೊಸ ಬೆಳಕು ಯೋಜನೆಯಡಿಯಲ್ಲಿ ಕೆಸಿಸಿ ಬ್ಯಾಂಕಿನ ವ್ಯಾಪ್ತಿಗೆ ಬರುವ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಪ್ರತಿ ಗ್ರಾಮಗಳ ಮನೆಮನೆಗೆ ನಮ್ಮ ಬ್ಯಾಂಕಿನ ಸಿಬ್ಬಂದಿಯವರು ತೆರಳಿ ಖಾತೆಗಳನ್ನು ತೆರೆಯುವ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ತಿಂಗಳು 10 ಸಾವಿರ ಖಾತೆಗಳನ್ನು ತೆರೆಯಲಾಗುತ್ತದೆ ಎಂದು ಬ್ಯಾಂಕಿನ ಕ್ಯಾಲೆಂಡರ್‌ ಬಿಡುಗಡೆ ಸಮಾರಂಭದಲ್ಲಿ ಹೇಳಿದರು.

11 ಬಿ ಖಾತೆ ನೋಂದಣಿಗೆ ತಡೆ: ಜನತೆ ಪರದಾಟ

Dec 31 2023, 01:30 AM IST

ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆ ಅನುಮೋದನೆ ಇಲ್ಲದೇ ತಾಲೂಕಿನಾದ್ಯಂತ ಗ್ರಾಪಂಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತೆರೆದಿರುವ ೧೧ ಬಿ ಖಾತೆಗಳ ನೋಂದಣಿ ತಡೆಹಿಡಿಯುವಂತೆ ಉಪ ನೋಂದಣಾಧಿಕಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪತ್ರ ಬರೆದಿರುವುದು ಸಾರ್ವಜನಿಕರು ಪರದಾಡುವಂತಾಗಿದೆ.

ಬಿ ಖಾತೆ: ಸಮಿತಿ ವರದಿ ಬಂದ ಬಳಿಕ ಕ್ರಮ

Dec 14 2023, 01:30 AM IST
ಬಿ ಖಾತೆ: ಸಮಿತಿ ವರದಿ ಬಂದ ಬಳಿಕ ಕ್ರಮಕುಂದುಕೊರತೆ ಸಭೆಯಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ ಭರವಸೆ

ಮೋದಿ ಆಶಯದಂತೆ ಆಹಾರ ಸಂಸ್ಕರಣಾ ಖಾತೆ: ಶೋಭಾ ಕರಂದ್ಲಾಜೆ

Dec 10 2023, 01:30 AM IST
ಆಹಾರ ಸಂಸ್ಕರಣೆ ಉದ್ಯಮ ಎನ್ನುವುದು ಪ್ರಧಾನಿ ಮೋದಿ ಅವರ ಹೊಸ ಕಲ್ಪನೆ, ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎನ್ನುವುದು ಅವರ ಆಲೋಚನೆಯಾಗಿದೆ. ಅದಕ್ಕಾಗಿ ಆಹಾರ ಸಂಸ್ಕರಣೆ ಎಂಬ ಖಾತೆಯನ್ನೇ ರಚಿಸಿ ಅದಕ್ಕೆ ಆರಂಭದಲ್ಲಿಯೇ 800 ಕೋಟಿ ರು.ಗಳ ಅನುದಾನ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ

ದಿಂಗಾಲೇಶ್ವರ ಶ್ರೀಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ದಾಖಲು

Nov 24 2023, 01:30 AM IST
ಕನ್ನಡಪ್ರಭ ವಾರ್ತೆ ಶಿರಹಟ್ಟಿಇತ್ತೀಚಿನ ದಿನಗಳಲ್ಲಿ ಪೂಜ್ಯರ, ರಾಜ್ಯಪಾಲರ, ಗಣ್ಯರ ತೇಜೋವಧೆ ಮಾಡಲು ಹಾಗೂ ದುಡ್ಡಿನ ದುರಾಸೆಗೆ ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸುವ ಸುದ್ದಿ ಹೆಚ್ಚಾಗಿದ್ದು, ಇದೀಗ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರಿನ ಫೇಕ್ ಐಡಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀಗಳ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋ ಹಾಕಿದವರ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

Nov 09 2023, 01:01 AM IST
ಡಿಸಿ ಗಂಗೂಬಾಯಿ ಅವರ ಫೋಟೊ ಪ್ರೊಫೈಲ್‌ಗೆ ಹಾಕಲಾಗಿದೆ. ಉಳಿದಂತೆ ಡಿಸಿ ಕಚೇರಿ ಹೊರಭಾಗದ, ಬೀಚ್ ಫೋಟೊ ಕೂಡಾ ಖಾತೆಯಲ್ಲಿದೆ

ಆನ್‌ಲೈನ್‌ನಲ್ಲೇ ಇ-ಖಾತೆ ಪಡೆಯಿರಿ: ಶಿವರುದ್ರಯ್ಯ

Oct 14 2023, 01:00 AM IST
ಮಾಗಡಿ: ನಾಗರಿಕರು ಯಾವುದೇ ಕಾರಣಕ್ಕೂ ಕಚೇರಿಗೆ ಅಲೆದಾಡದಂತೆ ಆನ್‌ ಲೈನ್‌ ಮೂಲಕ ಮನೆಯಲ್ಲೇ ಇ- ಖಾತೆ, ಮುಟೇಶನ್, ತೆರಿಗೆ ಪಾವತಿ ಹೀಗೆ ವಿವಿಧ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ತಿಳಿಸಿದ್ದಾರೆ.

ಜಮೀನನ್ನು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಸಂಸ್ಥೆ ಹೆಸರಿಗೆ ಖಾತೆ ಮಾಡಿ

Oct 09 2023, 12:45 AM IST
ಜಮೀನನ್ನು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಸಂಸ್ಥೆ ಹೆಸರಿಗೆ ಖಾತೆ ಮಾಡಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved