ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ
May 13 2025, 11:51 PM ISTರೈತ ಬಾಂಧವರು ಸಮರ್ಪಕ ವಿದ್ಯುತ್ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್ವೆಲ್ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.