• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾತೆ ಬದಲಾವಣೆಗೆ ದುಪ್ಪಟ್ಟು ಶುಲ್ಕ ವಸೂಲಿ; ತನಿಖೆಗೆ ಆಗ್ರಹ

Feb 09 2025, 01:17 AM IST
ಶಿಕಾರಿಪುರ: ಇಲ್ಲಿನ ಪುರಸಭೆಯಲ್ಲಿ ಖಾತೆ ಬದಲಾವಣೆಗೆ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. 2006ರಿಂದ ಇದವರೆಗೂ ಸ್ಥಳೀಯ ಜನತೆಯಿಂದ ಕೋಟ್ಯಾಂತರ ರುಪಾಯಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದು, ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ನ್ಯಾಯವಾದಿ ಮಹೇಂದ್ರಕುಮಾರ್ ಜೈನ ಆಗ್ರಹಿಸಿದರು

ಜಮೀನು ಖಾತೆ ಮಾಡಿಕೊಡುವಂತೆ ಅಂತನಹಳ್ಳಿ ರೈತನ ಏಕಾಂಗಿ ಪ್ರತಿಭಟನೆ

Feb 08 2025, 12:31 AM IST
ಕೆಆರ್ ಎಸ್ ಡ್ಯಾಂ ಇದ್ದರೂ ಸಹ ಚಿನಕುರಳಿ ಹೋಬಳಿ ಜನರು ಬೇಸಾಯ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಈ ಭಾಗದ ಹೇಮಾವತಿ ವಿತರಣೆ ನಾಲೆಗಳು ಅಧ್ವಾನಗೊಂಡಿವೆ. ಸಂಬಂಧಿಸಿದ ಅಧಿಕಾರಿಗಳು ನಾಲೆಗಳನ್ನು ಆಧುನೀಕರಣಗೊಳಿಸಿ ರೈತರ ಬೇಸಾಯಕ್ಕೆ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ಬಿಡದಿಯಲ್ಲಿ ಇ - ಖಾತೆ ಕ್ಯಾತೆಗೆ ಮುಕ್ತಿ

Feb 02 2025, 01:01 AM IST
ರಾಮನಗರ: ಸ್ವತ್ತುದಾರರ ಅಲೆದಾಟ ತಪ್ಪಿಸಿ ಖಾತೆ ಕ್ಯಾತೆಗೆ ಮುಕ್ತಿ ನೀಡುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಇ-ಖಾತೆ ಆಂದೋಲನ ಬಿಡದಿ ಪುರಸಭೆಯಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ.

ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ: ಹಜ್ ಖಾತೆ ಸಚಿವ ರಹೀಂ ಖಾನ್

Jan 20 2025, 01:30 AM IST
ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ನೇರವಾಗಿ ಇ-ಖಾತೆ ಪಡೆಯಿರಿ: ಶೇಷಾದ್ರಿ

Jan 17 2025, 12:48 AM IST
ರಾಮನಗರ: ನಗರಸಭೆಯಲ್ಲಿ ಇ-ಖಾತೆ ವಿಚಾರವಾಗಿ ಸಾರ್ವಜನಿಕರಿಂದ ಸಾಕಷ್ಟು ಅಸಮಾಧಾನ ಮತ್ತು ದೂರುಗಳಿವೆ. ಇನ್ನು ಮುಂದೆ ಆಸ್ತಿ ಮಾಲೀಕರು ದಲ್ಲಾಳಿ(ಮಧ್ಯವರ್ತಿ)ಗಳ ಮೊರೆ ಹೋಗದೆ ನೇರವಾಗಿ ಅರ್ಜಿ ಸಲ್ಲಿಸಿ 45ದಿನದೊಳಗೆ ಇ - ಖಾತೆ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಮನವಿ ಮಾಡಿದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

Jan 15 2025, 12:49 AM IST
ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಖಾತೆ ಮಾಡಿಕೊಡಲು ರೈತರನ್ನು ಅಲೆಸಬೇಡಿ

Jan 14 2025, 01:00 AM IST
ರೈತರಿಗೆ ಖಾತೆ ಮಾಡಿಕೊಡಲು ವಿನಾಕಾರಣ ಅಲೆಸದೆ ಅವರ ದಾಖಲೆಗಳು ಕಾನೂನು ರೀತಿ ಸರಿಯಾಗಿ ಇದ್ದಲ್ಲಿ ತ್ವರಿತವಾಗಿ ಖಾತೆ ಮಾಡಿಕೊಡಿ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಗ್ರಾಮ ಲೆಕ್ಕಾಧಿಕಾರಿಗಳಿಗೆ ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜನೆ ಮಾಡಿದ್ದ ಅಭಿಲೇಖಾಲಯದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕಂದಾಯ ದಾಖಲೆಗಳ ಗಣಕೀಕರಣಗೊಳಿಸುವ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ರೈತರು ಪಡೆಯಬೇಕೆಂದರು.

ಪಟ್ಟಣ ವ್ಯಾಪ್ತಿಯ ಪರವಾನಗಿ ರಹಿತ ಕಟ್ಟಡಕ್ಕೆ ಎ, ಬಿ ಖಾತೆ ಮಾಡಿಕೊಡಲು ಚಿಂತನೆ: ರಹೀಂ ಖಾನ್

Jan 12 2025, 01:15 AM IST
ರಾಜ್ಯದ ಪುರಸಭೆ ವ್ಯಾಪ್ತಿಯಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಕಟ್ಟಡಗಳನ್ನು ಲೇಔಟ್, ಪರವಾನಗಿ ರಹಿತವಾಗಿ ನಿರ್ಮಿಸಲಾಗಿದ್ದು, ತೆರಿಗೆ ಸಂಗ್ರಹಣಾ ಉದ್ದೇಶದಿಂದ ಈ ಕಟ್ಟಡಗಳಿಗೆ ಎ ಮತ್ತು ಬಿ ಖಾತೆ ಮಾಡಿಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯದ ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ

Jan 06 2025, 01:02 AM IST
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.

ಮಹಾಯುತಿ ಕೂಟ ಸರ್ಕಾರ ಖಾತೆ ಹಂಚಿಕೆ : ಫಡ್ನವೀಸ್‌ಗೆ ಗೃಹ, ಅಜಿತ್‌ಗೆ ವಿತ್ತ, ಶಿಂಧೆಗೆ ಲೋಕೋಪಯೋಗಿ ಖಾತೆ

Dec 22 2024, 01:33 AM IST

 ಮಹಾಯುತಿ ಕೂಟ ಸರ್ಕಾರ, ಶನಿವಾರ ಖಾತೆ ಹಂಚಿಕೆ ಮಾಡಿದೆ. ಅದರನ್ವಯ ಮಹತ್ವದ ಗೃಹ ಖಾತೆಯನ್ನು ಸಿಎಂ ದೇವೇಂದ್ರ ಫಡ್ನವೀಸ್‌ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಜತೆಗೆ, ಶಕ್ತಿ, ಕಾನೂನು, ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಇಲಾಖೆಗಳು ಕೂಡ ಸಿಎಂ ಪಾಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved