• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಜಾಗ ಅಕ್ರಮ ಖಾತೆ ಪ್ರಕರಣ: ದಾಖಲೆ ಪರಿಶೀಲನೆ

Aug 20 2024, 12:51 AM IST
ಬಲ್ಲ ಮೂಲಗಳ ಪ್ರಕಾರ ತಾಲೂಕಿನಾದ್ಯಂತ ಇಂತಹ ದಂಧೆ ನಡೆದಿದೆ. ಅದರಲ್ಲಿಯೂ ಕಸಬಾ ಹಾಗೂ ಹಲಗೂರು ಭಾಗದಲ್ಲಿ ಹತ್ತರಿಂದ ನೂರಾರೂ ಎಕರೆ ಜಾಗವನ್ನು ಒಬ್ಬೊಬ್ಬ ವ್ಯಕ್ತಿ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಸಾಕಷ್ಟು ದೂರುಗಳು ಸಾರ್ವಜನಿರಿಂದ ಕೇಳಿಬರುತ್ತಿದ್ದವು.

ಶ್ರೀಹೊಂಬಾಳಮ್ಮ ದೇಗುಲದ ಜಮೀನು ಖಾಸಗಿ ವ್ಯಕ್ತಿಗೆ ಅಕ್ರಮ ಖಾತೆ

Jul 31 2024, 01:10 AM IST
ಮದ್ದೂರು ಪಟ್ಟಣದ ಶ್ರೀಹೊಂಬಾಳಮ್ಮ ದೇಗುಲದ 5 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವ ಪುರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ದೇಗುಲದ ಟ್ರಸ್ಟ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಬೆಂಬಲದೊಂದಿಗೆ ಪಟ್ಟಣದ ತಾಲೂಕು ಕಚೇರಿ ಮತ್ತು ಪುರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಮೈಷುಗರ್‌ನಲ್ಲಿ ಕಬ್ಬು ಅರೆಯುವಿಕೆಗೆ ಸಕ್ಕರೆ ಖಾತೆ ಸಚಿವರಿಂದ ಚಾಲನೆ

Jul 30 2024, 12:33 AM IST
ಬರಗಾಲ ಎಲ್ಲ ಕಡೆಯೂ ಇಲ್ಲ ಹಾಗಾಗಿ ಇದು ಕಬ್ಬು ಬೆಳೆಗೆ ಯಾವ ಪರಿಣಾಮವೂ ಬೀರಿಲ್ಲ, ಮೈಷುಗರ್ ವ್ಯಾಪ್ತಿಯಲ್ಲಿ 3 ಲಕ್ಷ ಟನ್‌ ಕಬ್ಬು ಅರೆಯಲು ಟಾರ್ಗೆಟ್‌ ಹೊಂದಿದ್ದೇವೆ. ಏಕೆಂದರೆ 2007ರ ನಂತರ ಕಾರ್ಖಾನೆ ಚೆನ್ನಾಗಿ ನಡೆಯುತ್ತಿತ್ತು ಹಾಗಾಗಿ ಹೇಳುತ್ತಿದ್ದೇನೆ, ಕಾಟಾಚಾರಕ್ಕೆ ಕಬ್ಬು ನುರಿಸಲು ಚಾಲನೆ ನೀಡಿಲ್ಲ. ಅದನ್ನು ಅರ್ಥ ಮಾಡಿಕೊಳ್ಳಬೇಕು.

ಕಳಪೆ ಗುಣಮಟ್ಟದ ಅಕ್ಕಿ ನೀಡಿಲ್ಲ : ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ

Jul 22 2024, 01:22 AM IST
ವಾಲ್ಮೀಕಿ ನಿಗಮ ಹಗರಣದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ, ವಿಚಾರವು ತನಿಖಾ ಹಂತದಲ್ಲಿದೆ. ಪೂರ್ಣಗೊಳ್ಳುವವರೆಗೂ ಮಾತನಾಡುವುದು ತಪ್ಪು, ಹಣ ಯಾರು ತೆಗೆದುಕೊಂಡು ಹೋಗಿದ್ದಾರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು

ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್‌ ವಾಪಸ್ ಕೊಡಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

Jul 20 2024, 01:50 AM IST
ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಶ್ರೀರಾಮಸೇನೆಯ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಖಾತೆ ಬಂದ್‌, ತೆರವು ಮಾಡಿ

Jul 20 2024, 12:49 AM IST
ನಾಸ್ತಿಕವಾದಿಗಳು, ಹಿಂದೂ ಹಾಗೂ ರಾಷ್ಟ್ರ ವಿರೋಧಿಗಳ ಸಲಹೆಯಿಂದಲೇ ಸರ್ಕಾರ ಹೀಗೆ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಮುಸ್ಲಿಂ, ಕ್ರಿಶ್ಚಿಯನ್ನರಿಗೆ ಪ್ರೋತ್ಸಾಹ ನೀಡುತ್ತಿದೆ.

7500 ಮೆ.ಟನ್‌ ಕೊಬ್ಬರಿ ಖರೀದಿಗೆ ಕೇಂದ್ರ ಅಸ್ತು : ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ

Jul 19 2024, 12:54 AM IST
ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಖಾತೆ ಅದಾಲತ್‌ ಮೂಲಕ ಇ ಖಾತೆ ನೀಡಿ

Jul 17 2024, 12:46 AM IST
ಖಾತೆ ಅದಾಲತ್ ಮಾಡುವ ಮೂಲಕ ನೇರವಾಗಿ ಫಲಾನುಭವಿಗೆ ವಿತರಣೆ ಮಾಡಬೇಕು. ಇದೊಂದು ಇಳ್ಳೆಯ ಪದ್ದತಿ. ಮಧ್ಯವರ್ತಿಗಳಿಗೆ ಕಡಿವಾಣ ಹಾಕಿದಂತಾಗುತ್ತದೆ. ನೇರವಾಗಿ ಅರ್ಜಿ ಸಲ್ಲಸಬಹುದು. 45 ದಿನಗಳೊಳಗೆ ಖಾತೆಗಳು ಸಿದ್ದವಾಗುತ್ತವೆ.

ಇ ಖಾತೆ ಸಮಸ್ಯೆಗೆ ಶೀಘ್ರವೇ ಪರಿಹಾರ

Jun 23 2024, 02:11 AM IST
ಕೋಲಾರ ಜಿಲ್ಲೆ ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಸಹ ಎಲ್ಲಾ ಹಂತದಲ್ಲಿನ ಸಮಸ್ಯೆಗಳು ಮಾತ್ರ ಹಾಗೇ ಉಳಿದಿವೆ, ಆದ್ದರಿಂದ ಸಚಿವರು ಕೋಲಾರವನ್ನು ವಿಶೇಷ ಜಿಲ್ಲೆಯ ರೀತಿಯಲ್ಲಿ ಪರಿಗಣಿಸಿ ಅಭಿವೃದ್ಧಿಗೆ ನೆರವಾಗಲಿ.

ಪೌತಿ ಖಾತೆ ಅರ್ಜಿ ಬಾಕಿ ಉಳಿಸಿಕೊಂಡವರ ಅಮಾನತು

Jun 19 2024, 01:03 AM IST
ಜಿಲ್ಲೆಯಲ್ಲಿ ಪೌತಿ ಖಾತೆಗಾಗಿ ಸಲ್ಲಿಸಿದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡಿರುವ ಗ್ರಾಮ ಲೆಕ್ಕಾಧಿಕಾರಿ, ಹಾಗೂ ಉಪ ತಹಸೀಲ್ದಾರ್‌ರನ್ನು ಕೂಡಲೇ ಅಮಾನತು ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved