• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ಖಾತೆ

Oct 16 2024, 01:32 AM IST
ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ಸೋಮವಾರ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಿಡಿಗೇಡಿಗಳು ಕುಚೋದ್ಯ ಮಾಡಿದ್ದಾರೆ.

ಹಕ್ಕುಪತ್ರ ನೀಡಿ ಖಾತೆ ಮಾಡುವಂತೆ ಆಗ್ರಹ

Oct 11 2024, 11:47 PM IST
ಮಲೆಬೆನ್ನೂರು11 ನೇ ವಾರ್ಡ್ ನಿವಾಸಿಗಳು ನೀರಿನ ಟ್ಯಾಂಕ್ ಮತ್ತು ಭದ್ರಾ ಚಾನಲ್ ಪಕ್ಕದಲ್ಲಿ ಇರುವ ನಿವೇಶನದಲ್ಲಿ 35ವರ್ಷಗಳಿಂದ ವಾಸವಾಗಿದ್ದಾರೆ. ಆದ್ದರಿಂದ ಅವರಿಗೆ ಹಕ್ಕುಪತ್ರ ನೀಡಿ ಖಾತೆ ಮಾಡಿಕೊಡಬೇಕೆಂದು ಸ್ಥಳೀಯ ನಿವಾಸಿಗಳು ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.

ವಕ್ಫ್‌ ಖಾತೆ ಬದಲಾವಣೆ: ಜಿಲ್ಲಾ ಪ್ರಗತಿ ಕುಂಠಿತ

Oct 10 2024, 02:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿದೆ. ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಫ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝೆಡ್ ಜಮೀರ್‌ ಅಹ್ಮದ ಖಾನ್ ಸೂಚಿಸಿದರು.

ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ

Oct 10 2024, 02:16 AM IST
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.

ಪುರಸಭೆ ಜಾಗ ಅಕ್ರಮ ಖಾತೆ: ರದ್ಧತಿಗೆ ಕ್ರಮ

Oct 06 2024, 01:16 AM IST
೨೦೦೩ ರಲ್ಲಿ ಅಂದಿನ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ನಂಜುಂಡಪ್ಪ ಎಂ. ಭರತ್ ಕುಮಾರ್ ಎಂಬುವರಿಗೆ ೫ ಕೋಟಿ ಬೆಲೆ ಬಾಳುವ ನಿವೇಶನವನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬುದು ಶಾಸಕ ನಾರಾಯಣಸ್ವಾಮಿ ಆರೋಪ

ಸಿಎಂ ಸಿದ್ದು ಪತ್ನಿ ಹಿಂದಿರುಗಿಸಿದ 14 ಸೈಟ್‌ ಖಾತೆ ರದ್ದು

Oct 02 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕವಾಗಿ ಪರಿಣಮಿಸಿರುವ, ರಾಜ್ಯ ರಾಜಕಾರಣದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ 14 ಸೈಟು ಹಂಚಿಕೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಖಾತೆ ಬದಲಾವಣೆ ವಿಳಂಬ, ಅಧಿಕಾರಿಗಳಿಗೆ ತರಾಟೆ

Sep 29 2024, 01:38 AM IST
ನಗರದ ನಗರಸಭೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಖಾತೆ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ನಗರಸಭೆ ಪೌರಾಯುಕ್ತ ಹಾಗೂ ಸಿಬ್ಬಂದಿಗಳಿಗೆ ನಗರ ಸಭೆ ಸದಸ್ಯ ಜಾವೀದ್ ತರಾಟೆಗೆ ತೆಗೆದುಕೊಂಡ ಘಟನೆ ಹರಿಹರ ನಗರಸಭೆ ಅಧ್ಯಕ್ಷರ ಕಚೇರಿಯಲ್ಲಿ ಗುರುವಾರ ನಡೆದಿದೆ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ : ಬ್ಯಾಂಕ್ ಖಾತೆ- ಆಧಾರ್ ಲಿಂಕ್ಗೆ ಅ.15ರ ವರೆಗೆ ಅವಕಾಶ

Sep 26 2024, 07:07 AM IST

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.

ಪರಭಾರೆಯಾಗದ ಮನೆಗಳಿಗಿನ್ನೂ ಎ ಆ್ಯಂಡ್‌ ಬಿ ಖಾತೆ

Sep 25 2024, 12:51 AM IST
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅನ್ಯಕ್ರಾಂತ ಆಗದೆ ಮನೆಗಳನ್ನು ಕಟ್ಟಿಕೊಂಡಿದ್ದರೆ ಅಂತಹ ಮನೆಗಳಿಗೆ ಎ ಆ್ಯಂಡ್‌ ಬಿ ಖಾತೆ ಮಾಡಿಕೊಡಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ಹೇಳಿದ್ದಾರೆ.

ಪೌತಿ ಖಾತೆ ಮತ್ತು ನಕಾಶೆ ದಾರಿ ಆಂದೋಲನ

Sep 06 2024, 01:02 AM IST
ಪೌತಿ ಖಾತೆ ಮತ್ತು ನಕಾಶೆ ದಾರಿ ಆಂದೋಲನ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved