• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋಂಥಾ ಚಂಡಮಾರುತ ದಾಳಿ : ಭಾರೀ ಬಿರುಗಾಳಿ ಸಹಿತ ಮಳೆ

Oct 28 2025, 06:29 AM IST

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತವು ಮೋಂಥಾ ಹೆಸರಿನ ಚಂಡಮಾರುತವಾಗಿ ಪರಿವರ್ತಿತವಾಗಿದ್ದು, ಸೋಮವಾರ ಆಂಧ್ರಪ್ರದೇಶದ ಕರಾವಳಿಯ ಮೇಲೆ ಅಪ್ಪಳಿಸಿದೆ. ಜೊತೆಗೆ ಮಂಗಳವಾರ ಸಂಜೆಯ ವೇಳೆಗೆ ಅದು ಇನ್ನಷ್ಟು ತೀವ್ರ ಸ್ವರೂಪ ಪಡೆದು 

ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ

Oct 27 2025, 12:16 PM IST

ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತವು, ಚಂಡಮಾರುತ ಸ್ವರೂಪ ಪಡೆದುಕೊಂಡು ಮಂಗಳವಾರ ಸಂಜೆ ಅಥವಾ ರಾತ್ರಿ ಗಂಟೆಗೆ 90/100 ಕಿ.ಮೀ. ವೇಗದಲ್ಲಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ.

ಮೈಸೂರು : ಫೆಂಗಾಲ್ ಚಂಡಮಾರುತ ಹಿನ್ನೆಲೆ ಮಳೆಗೆ 188 ವರ್ಷದ ಗರಡಿ ಮನೆ ಗೋಡೆ ಕುಸಿತ

Dec 05 2024, 12:35 AM IST
ಮೈಸೂರು ಮಹಾರಾಜರ ಸಹಾಯದಿಂದ 1836 ರಲ್ಲಿ ಈ ಗರಡಿ ಮನೆ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಗರಡಿ ಮನೆಯ ಗೋಡೆ ಶಿಥಿಲವಾಗಿತ್ತು.

ಚಂಡಮಾರುತ ಅಬ್ಬರಕ್ಕೆ ತತ್ತರಿಸಿದ ಮಂಗಳೂರು, ವಿವಿಧೆಡೆ ಹಾನಿ

Dec 04 2024, 12:31 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ಕ್ಷೀಣಿಸುತ್ತಾ ಬರುತ್ತಿದೆ. ಆದರೂ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.4ರಂದು ಸಾಧಾರಣ ಮಳೆಯಾಗುವ ಹಳದಿ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಫೆಂಗಲ್‌ ಚಂಡಮಾರುತ : ತುಂತುರು ಮಳೆಗೆ ತಂಪಾದ ರಾಜಧಾನಿ: ಪ್ರಮುಖ ರಸ್ತೆಗಳಲ್ಲಿ ಸವಾರರು ಹೈರಾಣು

Dec 03 2024, 01:00 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ನಗರದಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿದ ಪರಿಣಾಮ ನಗರದ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.

ತಮಿಳುನಾಡಿನಲ್ಲಿ ನಿಲ್ಲದ ‘ಫೆಂಗಲ್‌’ ಚಂಡಮಾರುತ ಅಬ್ಬರ : ಭಾರೀ ಪ್ರವಾಹದಿಂದಾಗಿ ತತ್ತರ

Dec 03 2024, 12:31 AM IST
ಫೆಂಗಲ್‌ ಚಂಡಮಾರುತ ಕ್ಷೀಣಿಸಿದ್ದರೂ ಅದು ಸಂಪೂರ್ಣ ನಿರ್ಗಮಿಸದ ಪರಿಣಾಮ ತಮಿಳುನಾಡಿನ ಹಲವೆಡೆ ಸೋಮವಾರವೂ ಭಾರಿ ಮಳೆಯಾಗಿದ್ದು, ತಿರುವಣ್ಣಾಮಲೈ ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು ಭಾರೀ ಪ್ರವಾಹದಿಂದಾಗಿ ತತ್ತರಿಸಿವೆ.

ಪುದುಚೇರಿ ಕರಾವಳಿಗೆ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ನಿರ್ಗಮನ: ಆದರೂ ಭಾರಿ ಹಾನಿ

Dec 02 2024, 01:21 AM IST

 ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ

ಫೆಂಗಲ್‌ ಚಂಡಮಾರುತ ದಾಳಿ : ದಕ್ಷಿಣದ 4 ರಾಜ್ಯಗಳಲ್ಲಿ ಭಾರೀ ಮಳೆ - ರೆಡ್‌ ಮತ್ತು ಆರೆಂಜ್‌ ಅಲರ್ಟ್‌

Dec 01 2024, 01:33 AM IST
ಫೆಂಗಲ್‌ ಚಂಡಮಾರುತ ಶನಿವಾರ ಸಂಜೆ ಪುದುಚೇರಿ ಮೇಲೆ ಅಪ್ಪಳಿಸಿದೆ. ಸಂಜೆ 5.30ಕ್ಕೆ ಆರಂಭವಾದ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ರಾತ್ರಿ 10 ಗಂಟೆಯವರೆಗೂ ಮುಂದುವರೆಯಿತು.

ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಡಾನಾ ಚಂಡಮಾರುತ : ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆ ಹಾನಿ, 2.80 ಲಕ್ಷ ಎಕರೆ ಮುಳುಗಡೆ

Oct 27 2024, 02:45 AM IST
ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬೀಸಿದ್ದ ಡಾನಾ ಚಂಡಮಾರುತದಿಂದ ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆದ ಬೆಳೆಗಳಿಗೆ ಹಾನಿ ಅಗಿದೆ ಹಾಗೂ 2.80 ಲಕ್ಷ ಎಕರೆ ಮುಳುಗಡೆಯಾಗಿದೆ.
  • < previous
  • 1
  • 2
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved