• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಕೂಡಲೇ ಪರಿಹಾರ ನೀಡಿ : ರಾಮ ಚಂದ್ರ ಗೌಡ

Apr 28 2024, 01:16 AM IST
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಬರ ಪರಿಹಾರವಾಗಲಿ ಅಥವಾ ಇನ್ನಾವುದೆ ಪರಿಹಾರವನ್ನು ವಿತರಿಸಲು ಒಂದು ನೀತಿ ನಿಯಮ ಇದೆ. ಮನಸ್ಸಿಗೆ ಬಂದಂತೆ ನೀಡಲು ಆಗುವುದಿಲ್ಲ.

ಸೂರ್ಯ ಚಂದ್ರ ಇರುವರೆಗೆ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ

Apr 15 2024, 01:24 AM IST
ರಾಮನಗರ: ಕೆಲ ರಾಜಕೀಯ ನಾಯಕರು ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಆದರೆ, ಸೂರ್‍ಯ ಚಂದ್ರ ಇರುವ ತನಕ ದೇಶದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಮತಾ ಸೈನಿಕ ದಳದ ರಾಜ್ಯ ಕಾರ್ಯಾಧ್ಯಕ್ಷ ಡಾ.ಜಿ. ಗೋವಿಂದಯ್ಯ ಹೇಳಿದರು.

ಆಸ್ತಿ ತೆರಿಗೆ ಹೆಚ್ಚಳ: ಪಾಲಿಕೆ ಬಿಜೆಪಿ ಆಡಳಿತದ ಇಬ್ಬಗೆ ನೀತಿ: ಪ್ರವೀಣ್‌ ಚಂದ್ರ ಆಳ್ವ

Mar 02 2024, 01:47 AM IST
ಕಾಂಗ್ರೆಸ್‌ ಸರ್ಕಾರದಿಂದ ಪಾಲಿಕೆ ತೆರಿಗೆ ಹೆಚ್ಚಳ ಜಾಸ್ತಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಮ್ಮ ಜತೆಗೆ ನೇರಾ ನೇರಾ ಸಂವಾದಕ್ಕೆ ಬರಲಿ. ದಾಖಲೆಗಳೊಂದಿಗೆ ನಾವು ಉತ್ತರ ನೀಡಲು ತಯಾರಿದ್ದೇವೆ ಎಂದು ಪಾಲಿಕೆ ಸದಸ್ಯ ವಿನಯರಾಜ್‌ ಸವಾಲು ಹಾಕಿದರು.

ವಿನೂತನ ಆಲೋಚನೆಗಳೇ ನಿಮ್ಮ ಭವಿಷ್ಯದ ಮೆಟ್ಟಿಲು: ರಮೇಶ ಚಂದ್ರ ಲಹೋಟಿ

Mar 01 2024, 02:17 AM IST
ಸಿದ್ದಾರ್ಥ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಎಂಬಿಎ) ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪಿಜಿ ಸೆಮಿನಾರ್‌ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು.

ಸುಭಾಷ್‌ ಚಂದ್ರ ಬೋಸ್ ಶಾಲೆ ಮಕ್ಕಳು ಜಿಲ್ಲೆಗೆ ಮಾದರಿ: ಗುರುಬಸವಪಟ್ಟದ್ದೇವರು

Feb 25 2024, 01:47 AM IST
ಔರಾದ್‌ನ ಸಂತಪೂರದಲ್ಲಿರುವ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರಿಗೆ ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ದೇಗುಲಗಳಿಂದ ಹಿಂದೂ ಸಂಸ್ಕೃತಿ ಉಳಿದಿದೆ: ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ

Feb 21 2024, 02:02 AM IST
ದೇವಸ್ಥಾನಗಳಿಂದಲೇ ಹಿಂದೂ ಧರ್ಮದ ಸಂಸ್ಕೃತಿಯು ಉಳಿದುಕೊಂಡಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ ಹೇಳಿದರು. ಹಾಸನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೂರ್ಯ-ಚಂದ್ರ ಇರುವವರೆಗೂ ಶಿವಾಜಿ ಸಾಧನೆ ಶಾಶ್ವತ- ತಹಸೀಲ್ದಾರ್ ಬಡಿಗೇರ

Feb 20 2024, 01:47 AM IST
ಭಾರತದಲ್ಲಿ ಅನೇಕ ರಾಜ- ಮಹಾರಾಜರು ಬಂದು ಹೋಗಿದ್ದಾರೆ. ಆದರೆ ಹಿಂದೂ ಸಮಾಜವನ್ನು ಪುನರ್ ಸ್ಥಾಪನೆ ಮಾಡಿದ ಛತ್ರಪತಿ ಶಿವಾಜಿ ಮಹಾರಾಜರನ್ನು ಎಂದಿಗೂ ಮರೆಯಬಾರದು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.

ಸುಭಾಷ್ ಚಂದ್ರ ಬೋಸ್ ಆದರ್ಶ ಪಾಲಿಸಲು ಸಿಎಂ ಸಿದ್ದರಾಮಯ್ಯ ಕರೆ

Jan 24 2024, 02:01 AM IST
ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ಸುಭಾಷ್‌ ಚಂದ್ರ ಬೋಸ್‌: ಡಾ.ಮಲ್ಲಿಕಾರ್ಜುನ ಜರಕುಂಟಿ

Jan 24 2024, 02:00 AM IST
ಮುಧೋಳ: ನೇತಾಜಿ ಸುಭಾಷ್ ಚಂದ್ರಬೋಸ್ ಈ ಹೆಸರು ಕೇಳಿದ ತಕ್ಷಣ ದೇಶ ಪ್ರೇಮದ ಕಿಚ್ಚು ಇನ್ನಷ್ಟು ಜಾಗೃತವಾಗುತ್ತದೆ, ಸಿಡಿಲಬ್ಬರದ ಘೋಷಣೆಗಳು ನೆನಪಾಗುತ್ತವೆ. ಪ್ರಖರ ಚಿಂತನೆಗಳು ಸ್ಮೃತಿ ಪಟಲದಲ್ಲಿ ಸುಳಿದಾಡುತ್ತವೆ ಎಂದು ಡಾ.ಮಲ್ಲಿಕಾರ್ಜುನ ಜರಕುಂಟಿ ಹೇಳಿದರು. ಸ್ಥಳೀಯ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿದರು.

ಸೂರ್ಯ ಚಂದ್ರ ಇರುವವರೆಗೂ ಜಕಣಚಾರಿ ಅಮರ

Jan 02 2024, 02:15 AM IST
- ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಮೈಸೂರುಶಾಸಕ ಕೆ. ಹರೀಶ್ ಗೌಡ
  • < previous
  • 1
  • 2
  • 3
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved