• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಂದಿಹಳ್ಳಿಯಲ್ಲಿ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು

Jan 01 2025, 12:01 AM IST
ಗ್ರಾಮದಲ್ಲಿರುವ ಕೆಲವು ಚರಂಡಿ ಹಾಗೂ ನೀರಿನ ತೊಟ್ಟಿಗಳು ಸ್ವಚ್ಛಗೊಳ್ಳದೇ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಇಲ್ಲಿ ಯಾರೂ ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ .

ರಸ್ತೆ,ಚರಂಡಿ ಅತಿಕ್ರಮಿಸಿದರೆ ಮುಲಾಜಿಲ್ಲದೇ ಕ್ರಮ

Dec 30 2024, 01:02 AM IST
ಈಗಾಗಲೇ ರೋಣ ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡ ಚರಂಡಿಯಲ್ಲಿ ಘನತ್ಯಾಜ್ಯ, ಅತಿಕ್ರಮಣ ಗೂಡಂಗಡಿ ತೆರವುಗೊಳಿಸಲಾಗಿದೆ. ಸ್ವಚ್ಛತೆ ಹಾಗೂ ಅತಿಕ್ರಮಣ ತೆರವಿಗೆ ವ್ಯಾಪಾರಸ್ಥರು ಸಹಕಾರ ನೀಡಿದ್ದು ಸ್ವಾಹತಾರ್ಹ

ರಾಜಕಾಲುವೆ, ಚರಂಡಿ ಒತ್ತುವರಿ ತೆರವುಗೊಳಿಸಲು ದಂಡೋರ ಆಗ್ರಹ

Dec 25 2024, 12:49 AM IST
ಚರಂಡಿ ಮತ್ತು ರಾಜಕಾಲುವೆ ಒತ್ತುವರಿಯಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಹರಿಯಲು ಅವಕಾಶ ಇಲ್ಲದಂತಾಗಿ ರಸ್ತೆ ಮತ್ತು ನುಗ್ಗುತ್ತದೆ. ಚರಂಡಿಯ ಕೊಳಚೆ ನೀರು ರಸ್ತೆಯ ಮೇಲೆ ಹರಿಯುವುದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮನೆಗಳಿಗೆ ಮತ್ತು ಅಂಗಡಿಗಳಿಗೆ ಕೊಳಚೆ ನೀರು ಹರಿಯುತ್ತದೆ.

ನಗರಸಭೆ ಉಪಾಧ್ಯಕ್ಷರ ವಾರ್ಡ್‌ಲ್ಲೇ ಇಲ್ಲ ರಸ್ತೆ, ಚರಂಡಿ

Dec 19 2024, 12:34 AM IST
There is no road or sewer in the ward of Municipal Council Vice President

ಚಕ್ರಬಾವಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Dec 05 2024, 01:32 AM IST
ಮಾಗಡಿ: ಚಕ್ರಬಾವಿ ಗ್ರಾಮದಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು.

ಗೊಲ್ಲಹಳ್ಳಿ ರಸ್ತೆ, ಚರಂಡಿ ಅಭಿವೃದ್ಧಿಗೆ 1 ಕೋಟಿ ಅನುದಾನ: ಶಾಸಕ ಎನ್.ಶ್ರೀನಿವಾಸ್

Dec 04 2024, 12:34 AM IST
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದ್ದು ಎಲ್ಲಾ ಜನರಿಗೆ ಪಂಚಾಯಿತಿಯಲ್ಲಿ ಮುಕ್ತವಾಗಿ ಕೆಲಸಗಳಾಗಬೇಕು ಎಂದು ಸೂಚನೆ ನೀಡಲಾಗಿದೆ. ಶಾಸಕರ ಜತೆ ಪಕ್ಷಾತೀತವಾಗಿ ನಿಂತು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ. ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಸದಾಕಾಲ ಜೊತೆಯಾಗಿರುತ್ತೇವೆ.

ಹೆದ್ದಾರಿಯಲ್ಲಿ ಚರಂಡಿ ಇಲ್ಲದೆ ಫುಟ್‌ಪಾತ್ ಕಾಮಗಾರಿ..!

Nov 22 2024, 01:18 AM IST
ಮಂಡ್ಯ ನಗರದೊಳಗೆ ಹಾದುಹೋಗಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕ ಹೆದ್ದಾರಿ ಪ್ರಾಧಿಕಾರದವರು ರಸ್ತೆ ಮತ್ತು ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದು, ಚರಂಡಿಯನ್ನೇ ನಿರ್ಮಿಸದೆ ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ದಿವ್ಯಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮಳೆ ಅನಾಹುತ- ಸುಣ್ಣದಕೇರಿಯ ಮನೆಗಳಿಗೆ ನುಗ್ಗಿದ ಚರಂಡಿ ನೀರು

Oct 22 2024, 12:09 AM IST
ಳೀಯ ನಿವಾಸಿಗಳು ಮೂಗು ಮುಚ್ಚಿ ವಾಸಿಸುವ ಪರಿಸ್ಥಿತಿ ನಿರ್ಮಾಣ

ನಂದಿತಾವರೆ ಗ್ರಾಮ ಫಲಕ ಚರಂಡಿ ಮೇಲೆ ಬಿದ್ದರೂ ನೋಡೋರಿಲ್ಲ?!

Oct 10 2024, 02:27 AM IST
ಮಲೇಬೆನ್ನೂರು ಇಲ್ಲಿಗೆ ಸಮೀಪದ ನಂದಿತಾವರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ನಂದಿತಾವರೆ ಮತ್ತಿತರ ಗ್ರಾಮಗಳ ಹೆಸರಿರುವ ಫಲಕವೊಂದು ಬಹುದಿನಗಳಿಂದ ಚರಂಡಿಯಲ್ಲಿ ಬಿದ್ದಿದೆ. ಈ ಅವ್ಯವಸ್ಥೆ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟುಮಾಡಬಹುದು ಎಂಬ ಕನಿಷ್ಠಪ್ರಜ್ಞೆಯೇ ಇಲಾಖೆಗೆ ಇಲ್ಲ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಹೆದ್ದಾರಿಯಲ್ಲಿ ಹರಿಯುವ ಚರಂಡಿ ತ್ಯಾಜ್ಯದ ಕಿರಿಕಿರಿ

Oct 08 2024, 01:05 AM IST
ಕನಕಪುರ ಹೊರವಲಯದ ಬೆಂಗಳೂರು ರಸ್ತೆಯ ಕಲ್ಲಹಳ್ಳಿ ಗೇಟ್ ಮುಂದೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅರೆಬರೆ ಚರಂಡಿ ಕಾಮಗಾರಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿರುವುದು ಸಾರ್ವಜನಿಕರ ಓಡಾಡಕ್ಕೆ ಕಿರಿಕಿರಿ ಉಂಟು ಮಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved