• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ, ಚರಂಡಿ ಅಭಿವೃದ್ಧಿಗೆ ಅಗತ್ಯ ಕ್ರಮ

Oct 03 2024, 01:29 AM IST
ವಿಜಯಪುರ: ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

10ತಿಂಗಳಲ್ಲಿ ಬಳಕೆಗೆ ಸಿದ್ಧ ಚನ್ನಗಿರಿಯ ಒಳ ಚರಂಡಿ

Sep 29 2024, 01:34 AM IST
ಚನ್ನಗಿರಿ ಪಟ್ಟಣ ಕೊಳಚೆ ಮುಕ್ತ ಪಟ್ಟಣವಾಗುತ್ತಿದ್ದು, ಒಳ ಚರಂಡಿ ವ್ಯವಸ್ಥೆ ಕೆಲಸ ಭರದಿಂದ ನಡೆಯುತ್ತಿದೆ. ಮುಂದಿನ 10ತಿಂಗಳಿನಲ್ಲಿ ಪಟ್ಟಣದ ಸಾರ್ವಜನಿಕರ ಬಳಕೆಗೆ ಸಿದ್ಧವಾಗುತ್ತಿದ್ದು, ಇದರಿಂದ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಲಿದೆ.

ಬಯಲು ಶೌಚ, ಚರಂಡಿ ನಡುವೆ ಅಂಗನವಾಡಿ ಕಟ್ಟಡ

Sep 23 2024, 01:16 AM IST
ಇತ್ತ ಅಂಗನವಾಡಿ ಪಕ್ಕದಲ್ಲಿಯೇ ರಸ್ತೆ ಹಾಗೂ ಚರಂಡಿ ಇರುವ ಪರಿಣಾಮ ಅಂಗನವಾಡಿ ಮಕ್ಕಳಿಗೆ ಆಟ ಆಡಿಸಲು ಜಾಗವಿಲ್ಲ

ಒಳ ಚರಂಡಿ ಕಾಮಗಾರಿ ಪೂರ್ಣಗೊಳಿಸುವ 21 ಕೋಟಿ ಅನುದಾನ

Sep 11 2024, 01:08 AM IST
2003ರಿಂದಲೂ ಕೂಡ ನಂಜನಗೂಡು ಒಳಚರಂಡಿ ಕಾಮಗಾರಿ ಪೂರ್ಣ

ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ

Sep 06 2024, 01:14 AM IST
ನಗರದ ಒಂದನೇ ವಾರ್ಡ್ ಮೆಹಬೂಬ ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಿಮೆಂಟ್ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಚಾಲನೆ

Sep 03 2024, 01:43 AM IST
ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 25 ಲಕ್ಷ ರು., ಹುಚ್ಚಲಗೆರೆ 25 ಲಕ್ಷ ರು., ಬಿ.ಗೌಡಗೆರೆ ಗ್ರಾಮದಲ್ಲಿ 1 ಕೋಟಿ ರು., ಕಟ್ಟೆದೊಡ್ಡಿ 30 ಲಕ್ಷ ರು.,ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.

ರಸ್ತೆಯಲ್ಲಿ ಚರಂಡಿ ನೀರು: ಸಂಚಾರಕ್ಕೆ ಪರದಾಟ

Aug 28 2024, 12:48 AM IST
ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಕಿರುಸೇತುವೆಯ ರಸ್ತೆಯಲ್ಲಿ ಚರಂಡಿ ನೀರು ಹರಿದು ಸಂಗ್ರಹವಾಗುತ್ತಿದ್ದು, ರೈತರು, ಸಾರ್ವಜನಿಕರು ಮತ್ತು ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಹನೂರಿನಲ್ಲಿ ರಸಗೊಬ್ಬರ ಅಂಗಡಿಗೆ ನುಗ್ಗಿದ ಚರಂಡಿ ನೀರು, ಲಕ್ಷಾಂತರ ರು. ನಷ್ಟ

Aug 13 2024, 12:48 AM IST
ಹನೂರು ತಾಲೂಕಿನ ಶಾಗ್ಯ ಗ್ರಾಮದ ಮಣಿಗಾರ್ ಬಿಜಿನೆಸ್ ಗ್ರೂಪ್ ರಸಗೊಬ್ಬರ ದಾಸ್ತಾನು ಅಂಗಡಿಯಲ್ಲಿ ಇಡಲಾಗಿದ್ದ ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳು ಮಳೆಯ ನೀರು ಅಂಗಡಿಗೆ ನುಗ್ಗಿದೆ.

(ಮಿಡಲ್‌) ಕೊಂಕಲ್: ಚರಂಡಿ ಅವ್ಯವಸ್ಥೆಗೆ ರಸ್ತೆ ದುರ್ವಾಸನೆ

Aug 10 2024, 01:42 AM IST
ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದು.

ಅನುಮೋದನೆ ದೊರೆತರೂ ಆರಂಭವಾಗದ ಚರಂಡಿ ನಿರ್ಮಾಣ ಕಾಮಗಾರಿ

Jul 28 2024, 02:16 AM IST
ನರೇಗಾದಡಿ ತುಂಗಾಭದ್ರಾ ಹಿನ್ನೀರು ಪ್ರದೇಶದಲ್ಲಿ ಹೂಳು ಎತ್ತುತ್ತಿರುವುದು ವ್ಯರ್ಥವಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved