• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ಸ್ವಚ್ಛತೆ ಮರೆತ ಗ್ರಾಪಂ: ಡೆಂಘೀ ಭೀತಿ

Jul 24 2024, 12:19 AM IST
ರಾಶ್ಚೇರುವು ಗ್ರಾಮ ಪಂಚಾಯತಿ ಚರಂಡಿಗಳನ್ನು ಸ್ವಚ್ಛಗೊಳಿಸದೇ ಅನೈರ್ಮಲ್ಯ ಉಂಟಾಗಲು ಕಾರಣವಾಗಿದೆ. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದೆ ಗಬ್ಬೆದ್ದು ನಾರುತ್ತಿದೆ. ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.

ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!

Jul 22 2024, 01:26 AM IST
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.

ಮನೆಯಂಗಳಕ್ಕೆ ಚರಂಡಿ ನೀರು: ಉಕ್ಕಡಗಾತ್ರಿ ಜನ ಹೈರಾಣ!

Jul 17 2024, 12:52 AM IST
ರಾಜ್ಯಾದ್ಯಂತ ಡೆಂಘೀಜ್ವರ ಮತ್ತು ಚಿಕೂನ್‌ ಗುನ್ಯಾ ಬಾಧೆಗೆ ಅನೇಕ ಮಕ್ಕಳು, ನಾಗರೀಕರು ನರಳುತ್ತಿದ್ದಾರೆ. ಕೆಲವೆಡೆ ಮರಣವೂ ಸಂಭವಿಸಿದೆ. ಆರೋಗ್ಯ ಇಲಾಖೆ ಲಾರ್ವಾ ಸಮೀಕ್ಷೆಗೆ ಆದೇಶ ನೀಡಿದೆ. ಆದರೆ ಹರಿಹರ ತಾಲೂಕು ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ಥಳೀಯ ಆಡಳಿತ ಮತ್ತು ಆರೋಗ್ಯ ಇಲಾಖೆ ಮಾತ್ರ ಡೆಂಘೀ, ಚಿಕೂನ್‌ ಗುನ್ಯಾ ನಿಯಂತ್ರಣಕ್ಕೆ ಯಾವುದೇ ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸಿದಂತಿದೆ.

ಚರಂಡಿ ಅವ್ಯವಸ್ಥೆ: ಅರಸಿಕೇರಿಯಲ್ಲಿ ಪ್ರತಿಭಟನೆ

Jul 14 2024, 01:41 AM IST
ಗ್ರಾಮದ ಹೃದಯ ಭಾಗದಲ್ಲಿ ರಾಜ್ಯ ಹೆದ್ದಾರಿ 47ರಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಆರಂಭವಾಗಿ ಎರಡು ವರ್ಷಗಳೇ ಕಳೆದರೂ ಪೂರ್ಣಗೊಂಡಿಲ್ಲ.

ಆಂಜನೇಯ ಕೇರಿಯಲ್ಲಿ ಶೀಘ್ರ ಬಾಕ್ಸ್‌ ಚರಂಡಿ ನಿರ್ಮಿಸಿ

Jul 03 2024, 12:18 AM IST
ಹೊನ್ನಾಳಿ ತಾಲೂಕಿನ ಹುರುಳೇಹಳ್ಳಿ ಗ್ರಾಮದ ಆಂಜನೇಯ ಕೇರಿ ರಸ್ತೆಯಲ್ಲಿ ನಿಂತಿರುವ ಮಳೆಯ ನೀರು ಹೊರಗೆ ಹರಿದುಹೋಗಲು ಗ್ರಾಮ ಪಂಚಾಯಿತಿ ಆಡಳಿತ ತುರ್ತಾಗಿ ಬಾಕ್ಸ್ ಚರಂಡಿಗಳ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಸೋಮವಾರ ಸ್ಥಳೀಯ ನಿವಾಸಿಗಳು ಕೊಳಚೆ ನೀರಿನಲ್ಲಿಯೇ ನಿಂತು ಪ್ರತಿಭಟನೆ ನಡೆಸಿದ್ದಾರೆ.

ಶಾದೀಪೂರದಲ್ಲಿ ಚರಂಡಿ ಸ್ವಚ್ಚತೆ ಕಾರ್ಯ ನಡೆಸಲಾಗುತ್ತಿದೆ: ಭಾರತಿ ಪವಾರ

Jul 02 2024, 01:44 AM IST
ಗಡಿಪ್ರದೇಶದ ಶಾದೀಪೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಮತ್ತು ತಾಂಡಾಗಳಲ್ಲಿನ ಜನರ ಆರೋಗ್ಯಕರ ಜೀವನಕ್ಕಾಗಿ ಸೊಳ್ಳೆಗಳ ಕಾಟ ತಪ್ಪಿಸುವುದಕ್ಕಾಗಿ ಸಾರ್ವಜನಿಕ ಚರಂಡಿಗಳನ್ನು ಶುಚಿಗೊಳಿಸಲಾಗುತ್ತಿದೆ.

ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ

Jun 29 2024, 12:40 AM IST
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.

ಸೊಳ್ಳೆಗಳ ಉತ್ಪಾದನಾ ಕೇಂದ್ರವಾದ ಚರಂಡಿ

Jun 27 2024, 01:01 AM IST
ರಿಪ್ಪನಪೇಟೆಯ ನಾಡ ಕಚೇರಿಯ ಮುಂಭಾಗದಲ್ಲಿನ ಚರಂಡಿಯಲ್ಲಿ ಕಲುಷಿತ ನೀರು ಹರಿದು ಹೋಗದೆ ಗಿಡ-ಗಂಟಿಗಳು ಬೆಳೆದು ಖಾಲಿ ವಾಟರ್ ಬಾಟಲ್ ನಿಂದ ತುಂಬಿಕೊಂಡಿರುವ ಕೊಳಚೆ.

ಜಿಲ್ಲಾಸ್ಪತ್ರೆ ರಸ್ತೆಯ ಮೇಲೆ ಚರಂಡಿ ನೀರು ಸಂಗ್ರಹ

Jun 21 2024, 01:07 AM IST
ನಗರ ಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್‌ಗೆ ಸಕ್ಕೀಂಗ್ ಮಿಷನ್ ಹಾಕಿ ನೀರು ಹರಿಯಿತೆಂದು ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ

ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ

Jun 21 2024, 01:03 AM IST
ಸುರಪುರ ತಾಲೂಕಿನ ಕೆಂಭಾವಿ ಹಿಂದಿನ ಬಜಾರ್ ಕೇದಾರ ಕಟ್ಟೆಯಿಂದ ಮಾರುತಿ ದೇವಸ್ಥಾನದವರೆಗಿನ ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಶ್ರೀ ಮಾರುತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸದಸ್ಯರು ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved