• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ

Mar 08 2024, 01:57 AM IST
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯ

Feb 14 2024, 02:20 AM IST
ಸೂಕ್ತ ಚರಂಡಿ ಇಲ್ಲದೇ ಸರಾಗವಾಗಿ ಮುಖ್ಯ ರಸ್ತೆಯ ಚರಂಡಿಗೆ ಸಂಪರ್ಕ ಹೊಂದದೆ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ವಾರ್ಡಿನಲ್ಲಿ ದುರ್ನಾತ ಬೀರಿ ವಾಸಿಸುವುದಕ್ಕೂ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ತಿಪಟೂರು: ತೆರೆದ ಚರಂಡಿ ಮುಚ್ಚಲು ನಾಗರಿಕರ ಮನವಿ

Feb 13 2024, 12:47 AM IST
ತೆರೆದ ಚರಂಡಿಯನ್ನು ಮುಚ್ಚುವಂತೆ ತಿಪಟೂರಿನ ನಾಗರಿಕರು ನಗರಸಭೆ ಅಧಿಕಾರಿಗಳುನ್ನು ಒತ್ತಾಯಿಸಿದ್ದಾರೆ.

ಹೆದ್ದಾರಿ ಚರಂಡಿ ಮೇಲೆ ಅನಧಿಕೃತ ಅಂಗಡಿ ನಿರ್ಮಾಣ: ತೆರವಿಗೆ ಆಗ್ರಹ

Jan 17 2024, 01:47 AM IST
ಖಾಸಗಿಯವರು ಅನಧಿಕೃತ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದಾರೆ. ಈ ಕುರಿತು ಕಳೆದ ದಿನಗಳಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟಿಸಿದ್ದರು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ವಕೀಲ ಗುರುರಾಜ ತಿಳಗೂಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಗೆ ಒಳ ಚರಂಡಿ ನೀರು ಸೇರ್ಪಡೆ

Jan 17 2024, 01:45 AM IST
ಒಳ ಚರಂಡಿ ನೀರಿನ ಸಂಪರ್ಕ ಹಾಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒಂದೇ ಕಡೆ ಕೊಟ್ಟಿದ್ದಾರೆ. ಹೀಗಾಗಿ ಕುಡಿಯುವ ನೀರಿನ ಪೈಪ್‌ಗಳು ಒಡೆದು, ಚರಂಡಿ ನೀರು ಮಿಕ್ಸ್‌ ಆಗಿ ನಲ್ಲಿಗಳಲ್ಲಿ ಬರುತ್ತಿದೆ

ತೋಳನಕೆರೆಗೆ ಚರಂಡಿ ತಡೆಯಲು ಜಾಗೃತಿ ಅಗತ್ಯ: ಪ್ರಹ್ಲಾದ ಜೋಶಿ

Jan 10 2024, 01:45 AM IST

ಈಗಾಗಲೇ ಕೆರೆಗೆ ಹರಿದು ಬರುವ ಚರಂಡಿ ನೀರು ತಡೆಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಈ ಮಧ್ಯೆಯೂ ಚರಂಡಿ ನೀರು ಕೆರೆಗೆ ಸೇರ್ಪಡೆಯಾಗುತ್ತಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖೇದ ವ್ಯಕ್ತಪಡಿಸಿದರು.

ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ

Dec 16 2023, 02:00 AM IST
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.

ರಾ.ಹೆ.ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಚರಂಡಿ ಅಸ್ತವ್ಯಸ್ತ ಆತಂಕ

Nov 17 2023, 06:45 PM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಜನತೆಗೆ ಚರಂಡಿ ಅವ್ಯವಸ್ಥೆಯ ಆತಂಕ, ಮಳೆಗಾಲದಲ್ಲಿ ಕೃತಕ ನೆರೆ ಭೀತಿ

ಚರಂಡಿ ಮುಚ್ಚುವ ಕಲ್ಲುಗಳಾದ ಕವಿಗಳ ಹೆಸರಿನ ನಾಮಫಲಕಗಳು!

Nov 01 2023, 01:01 AM IST
ಕುದೂರು: ಕುದೂರು ಗ್ರಾಮದಲ್ಲಿ ಕನ್ನಡ ಕವಿಗಳ ಹೆಸರಿನ ನಾಮಫಲಕಗಳು ಚರಂಡಿ ಮುಚ್ಚುವ ಕಲ್ಲುಗಳಾಗಿ, ಸೊಂಟ ಮುರಿದು ಜನರ ಕಾಲ್ತುಳಿತಕ್ಕೆ ಒಳಗಾಗಿ ಕವಿಗಳ ಆತ್ಮ ನೋವಿನಿಂದ ನರಳುವಂತೆ ಮಾಡಿದ ಕೆಟ್ಟ ಕೀರ್ತಿ ಕುದೂರು ಗ್ರಾಮ ಪಂಚಾಯಿತಿಗೆ ಸಲ್ಲುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved