• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಕೃತಿ ಚಿಕಿತ್ಸೆ ವಿಧಾನದಿಂದ ಅಡ್ಡ ಪರಿಣಾಮವಿಲ್ಲದೇ ಆರೋಗ್ಯ: ಡಾ. ಶಶಿಭೂಷಣ ಹೆಗಡೆ

Nov 20 2024, 12:31 AM IST
ಔಷಧ ರಹಿತವಾಗಿ ರೋಗಗಳನ್ನು ಹೇಗೆ ಗುಣಪಡಿಸಬಹುದೆಂಬ ಮಾರ್ಗವನ್ನು ಪ್ರಕೃತಿ ಚಿಕಿತ್ಸೆ ತಿಳಿಸಿಕೊಡುತ್ತದೆ.

ಅಪಘಾತ: ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು

Nov 11 2024, 11:49 PM IST

ಬೈಕ್‌ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

ನಮ್ಮಲ್ಲಿ ಪ್ರಥಮ ಚಿಕಿತ್ಸೆ ಅರಿವಿನ ಕೊರತೆ: ಡಾ.ಕುಮಾರ್

Nov 07 2024, 11:47 PM IST
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಯೂತ್ ರೆಡ್‌ಕ್ರಾಸ್ ಘಟಕವು ಹಮ್ಮಿಕೊಂಡಿದ್ದ ಪ್ರಥಮ ಚಿಕಿತ್ಸೆ ಅರಿವಿನ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅ‍ವರು ಉದ್ಘಾಟಿಸಿದರು.

ಪಾರ್ಶ್ವವಾಯುಗೆ ಜಿಲ್ಲಾಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ ಲಭ್ಯ

Nov 06 2024, 11:53 PM IST
ಜೀವನ ಶೈಲಿಯ ಬದಲಾವಣೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆ : ವಿದೇಶಿ ಪೆಡ್ಲರ್‌ ಬಳಿ 2 ಕೋಟಿಯ ಡ್ರಗ್ಸ್ ಜಪ್ತಿ

Oct 30 2024, 01:36 AM IST
ದೇಶದಿಂದ ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆಗಿಳಿದಿದ್ದ ವಿದೇಶಿ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಯಿಲೆಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಅಗತ್ಯ

Oct 30 2024, 12:50 AM IST
ಪ್ರಸ್ತುತ ದಿನಗಳಲ್ಲಿ ಯಾವುದೇ ಒಬ್ಬ ವ್ಯಕ್ತಿಯ ಆರೋಗ್ಯದಲ್ಲಿ ಆಗುವ ಸಣ್ಣ ಬದಲಾವಣೆಯು ಮುಂದೆ ಆತನನ್ನು ದೊಡ್ಡ ಕಾಯಿಲೆಗೆ ಗುರಿ ಮಾಡುತ್ತದೆ.

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಚಿಕಿತ್ಸೆ: ಪ್ರಧಾನಿ ನರೇಂದ್ರ ಮೋದಿ

Oct 30 2024, 12:36 AM IST
ರಾಯಚೂರು ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ 50 ಹಾಸಿಗೆಯ ಸಾಮರ್ಥ್ಯದ ತೀವ್ರ ನಿಗಾ ಘಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಚಿತ್ತಧಾಮದಲ್ಲಿ ವಿದೇಶಿಗನಿಗೆ ಉತ್ತಮ ಚಿಕಿತ್ಸೆ

Oct 28 2024, 01:12 AM IST
ಪುನರ್ವಸತಿ ತಾಣಕ್ಕೆ ರಾಜ್ಯವಲ್ಲದೇ, ಹರಿಯಾಣ, ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಿಂದ ಇಲ್ಲಿ ಬಂದು ತಪಾಸಣೆಗೆ ಒಳಗಾಗಿದ್ದಾರೆ

ಕಾರಿನ ಲಾಕ್‌ ಮುರಿದು ಚಿನ್ನ, ಹಣ ದೋಚಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದ ಕಳ್ಳ ಸೆರೆ

Oct 26 2024, 01:53 AM IST
ಕಾರಿನ ಗಾಜು ಒಡೆದು ಚಿನ್ನ, ಹಣ ದೋಚಿದ್ದ ಕಳ್ಳನೊಬ್ಬ ಆ ಹಣದಲ್ಲಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದಾನೆ.

ಪ್ರಕ್ರಿಯ ಆಸ್ಪತ್ರೆಯಲ್ಲಿ ಆತ್ಮನಿರ್ಭರ ರೋಬೋಟ್‌ನಿಂದ ಶಸ್ತ್ರ ಚಿಕಿತ್ಸೆ! ಡಾ। ಸಿ.ಎನ್‌. ಮಂಜುನಾಥ್‌ ಚಾಲನೆ

Oct 25 2024, 01:53 AM IST
ಕಡಿಮೆ ನೋವು, ಆಸ್ಪತ್ರೆಯಲ್ಲಿ ಕಡಿಮೆ ವಾಸ್ತವ್ಯ, ಶೀಘ್ರ ಚೇತರಿಕೆಗೆ ಅನುವಾಗುವಂತೆ ರೂಪಿಸಲಾದ ಸ್ವದೇಶಿ ಶಸ್ತ್ರಚಿಕಿತ್ಸಾ ರೋಬೋಟಿಕ್‌ ವ್ಯವಸ್ಥೆ ‘ಎಸ್‌ಎಸ್‌ಐ ಮಂತ್ರ’ಕ್ಕೆ ಪ್ರಕ್ರಿಯ ಆಸ್ಪತ್ರೆಯಲ್ಲಿ ಸಂಸದ, ಡಾ। ಸಿ.ಎನ್‌. ಮಂಜುನಾಥ್‌ ಚಾಲನೆ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 27
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved