• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

700 ನಾಯಿಗಳ ಸಂತಾನ ಹರಣ ಚಿಕಿತ್ಸೆ

Sep 19 2024, 01:52 AM IST
ಬುಧವಾರ ಕಾರ್ಕಳ ಪುರಸಭೆ ಸಾಮಾನ್ಯ ಸಭೆ ನಡೆಯಿತು. ಪುರಸಭೆ ವ್ಯಾಪ್ತಿ ಬೀದಿ ನಾಯಿಗಳ ಸಂಖ್ಯೆ ಏರಿಕೆ ಕಾಣುತ್ತಿದ್ದು ಏನು ಕ್ರಮ ಕೈಗೊಂಡಿದ್ದೀರಿ ಎಂದು ಸದಸ್ಯರು ಪ್ರಶ್ನಿಸಿದರು.

ಫ್ಲೈಒವರ್‌ ದುರಂತ: ಚಿಕಿತ್ಸೆ ಫಲಿಸದೇ ಎಎಸ್‌ಐ ಸಾವು

Sep 16 2024, 01:57 AM IST
ಧಾರವಾಡ ಉಪನಗರ ಠಾಣೆ ಎಎಸ್‌ಐ ದಾಯಣ್ಣವರ ಕಳೆದ ಸೆ. 10ರಂದು ಫ್ಲೈಒವರ್ ಕೆಳಮಾರ್ಗವಾಗಿ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮೇಲಿಂದ ತಲೆ ಮೇಲೆ ಕಬ್ಬಿಣದ ರಾಡ್‌ ಬಿದ್ದಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಣ್ಣಿನ ಪೊರೆ ಬಗ್ಗೆ ನಿಲ್ಲೆಕ್ಷಿಸದೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಿ: ನೇತ್ರತಜ್ಞ ರಾಮು

Sep 11 2024, 01:02 AM IST
ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅವಶ್ಯಕ. ನಮಗೆ ವಯಸ್ಸಾದಂತೆ ನೇತ್ರಗಳಿಗೂ ವಯಸ್ಸಾಗುತ್ತದೆ. ಅದರಲ್ಲಿ ಪೊರೆ ಕಾಣಿಸಿಕೊಳ್ಳುತ್ತದೆ. ಅದನ್ನು ನಿರ್ಲಕ್ಷಿಸಿದೆ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೊರರೋಗಿಗಳ ಪರದಾಟ..!

Sep 10 2024, 01:37 AM IST
ಪ್ರತಿ ದಿನ 400 ರಿಂದ 500 ಮಂದಿ ವಿವಿಧ ಗ್ರಾಮಗಳಿಂದ ರೋಗಿಗಳು ಚಿಕಿತ್ಸೆ ಪಡೆಯಲು ಪಟ್ಟಣದ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಚಿಕಿತ್ಸೆ ಪಡೆಯಲು ಚೀಟಿಗಾಗಿ ಆಸ್ಪತ್ರೆಯ ಮುಂಭಾಗದಲ್ಲಿ ಸಾಲುಗಟ್ಟಿ ಗಂಟೆಗಟ್ಟಲೆ ನಿಲ್ಲುವಂತಾಗಿದೆ.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ

Sep 07 2024, 01:37 AM IST
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸರ್ಕಾರ ಇತ್ತೀಚೆಗೆ ರಚಿಸಿದ ಆರೋಗ್ಯ ರಕ್ಷಾ ಸಮಿತಿ ಸಭೆ ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ಆಸ್ಪತ್ರೆ ಹಲವಾರು ಸಮಸ್ಯೆಗಳ ಬಗ್ಗೆ ವೈದ್ಯರು ಹಾಗೂ ರಕ್ಷಾ ಸಮಿತಿ ಸದಸ್ಯರೊಂದಿಗೆ ಶಾಸಕರು ಚರ್ಚಿಸಿದರು.

ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯಲು ಡಾ. ರಾಯಚೂರುಕರ್ ಸಲಹೆ

Sep 07 2024, 01:36 AM IST
Dr. to get treatment for tuberculosis. Raichurukar advice

ಸುಳ್ಯ: ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಇಲಿಜ್ವರಕ್ಕೆ ಬಲಿ

Sep 04 2024, 02:00 AM IST

ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನೊಬ್ಬ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಸಂಭವಿಸಿದೆ.

ಪತ್ರಕರ್ತರಿಗೆ ನಿವೇಶನ, ಚಿಕಿತ್ಸೆ ಸೌಲಭ್ಯ ಕಲ್ಪಿಸಿ: ನಾಗರಾಜ ಬಡದಾಳ

Sep 01 2024, 01:49 AM IST
17 ವರ್ಷಗಳ ಹಿಂದೆ ಸ್ವಾಭಿಮಾನಿ ಪತ್ರಕರ್ತರು ಸೇರಿ ಕಟ್ಟಿದ ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಇದುವರೆಗೂ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಪತ್ರಕರ್ತರು, ಕುಟುಂಬ ವರ್ಗಕ್ಕಾಗಿ ಸಾಕಷ್ಟು ಚಟುವಟಿಕೆ ನಡೆಸಿಕೊಂಡು ಬಂದಿದೆ ಎಂದು ವರದಿಗಾರರ ಕೂಟ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ಹೇಳಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಕಾಯಿಲೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ: ವಿಹಾನ ಆಸ್ಪತ್ರೆ ಡಾ.ಅರುಣ್

Aug 29 2024, 12:53 AM IST
ದೇಶದ ಮುರ್ನಾಲ್ಕು ಕಡೆ ಮಾತ್ರ 18 ವರ್ಷದ ಮಕ್ಕಳಲ್ಲಿ ಕಂಡು ಬರುವ ಎಲ್ಲ ರೋಗಗಳಿಗೆ ಚಿಕಿತ್ಸೆ ನೀಡುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಲಭ್ಯವಿವೆ

ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ಚಿಕಿತ್ಸೆ; ಸಿಎಂ

Aug 28 2024, 12:50 AM IST
ಬಡ ರೋಗಿಗಳ ಆರೈಕೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ರೊಬೋಟಿಕ್‌ ತಂತ್ರಜ್ಞಾನ ಆಧಾರಿತ ಸೇವೆ ನೀಡಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 27
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved