• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Aug 26 2025, 01:03 AM IST
ಆಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿನಡೆದಿದೆ.

೫೦೦೦ ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಗುರಿ: ಡಾ: ಕುಮಾರ

Aug 26 2025, 01:02 AM IST
ಜಿಲ್ಲೆಯಲ್ಲಿ ೨೧ನೇ ಜಾನುವಾರು ಗಣತಿಯನ್ವಯ ೨೪೬೧೫ ಸಾಕು ನಾಯಿಗಳು ಹಾಗೂ ೫೧೫೩೧ ಬೀದಿ ನಾಯಿಗಳು ಸೇರಿ ಒಟ್ಟು ೭೬೧೪೬ ನಾಯಿಗಳಿವೆ. ಈ ಬಾರಿ ಮಂಡ್ಯ ನಗರಸಭೆಯಲ್ಲಿ ೬೦ ಲಕ್ಷ ರು. ಹಣವನ್ನು ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಮೀಸಲಿಡಲಾಗಿದೆ. ಸ್ಥಳೀಯ ಸಂಸ್ಥೆಗಳು ತಮ್ಮ ಆಯವ್ಯಯದಲ್ಲಿ ಶೇ.೨ರಷ್ಟು ಹಣವನ್ನು ಬೀದಿ ನಾಯಿಗಳ ಎಬಿಸಿ ಹಾಗೂ ಎಆರ್‌ವಿ ಚಿಕಿತ್ಸೆಗೆ ಮೀಸಲಿಡಲು ಅವಕಾಶವಿದೆ.

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಭಾಧಿತರಿಗೆ ಚಿಕಿತ್ಸೆ

Aug 10 2025, 01:30 AM IST
ಸುಳ್ವಾಡಿ ವಿಷ ಪ್ರಸಾದ ದುರಂತದ ಭಾಧಿತರಿಗೆ ಜಿಲ್ಲಾ ಆಸ್ಪತ್ರೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲಾಯಿತು.

ಹಿರಿಯ ನಾಗರೀಕರಿಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ

Aug 09 2025, 02:02 AM IST
ಪಶ್ಚಿ ಮತ್ತು ಆಫ್ರಿಕಾ ದೇಶದ ಹಿರಿಯ ನಾಗರೀಕರು ಮಾರಥಾನ್‌‌ರ್ಯಾಲಿ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ

ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ

Aug 05 2025, 11:45 PM IST
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ

Aug 03 2025, 11:21 AM IST

ನಿರ್ಮಾಪಕ ಆನೇಕಲ್‌ ಬಾಲರಾಜ್‌ ಪುತ್ರ ನಟ ಸಂತೋಷ್‌ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್‌ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಜಿಮ್ಸ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಮರೀಚಿಕೆ: ಆರೋಪ

Aug 02 2025, 01:45 AM IST
Quality of treatment at GIMS Hospital is a mirage: Allegation

ಶಿರಸಿಯಲ್ಲಿ ಶೀಘ್ರವೇ ಮಂಗನ ಕಾಯಿಲೆಗೆ ಚಿಕಿತ್ಸೆ: ದಿನೇಶ ಗುಂಡೂರಾವ್

Jul 31 2025, 12:46 AM IST
ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಶಿರಸಿಯಲ್ಲಿ ಲ್ಯಾಬ್ ಆಗಿದೆ. ಅದಕ್ಕೆ ಬೇಕಾಗಿರುವ ಸಲಕರಣೆ ಈಗಾಗಲೇ ಬಂದಿದೆ. ಕೆಲವೆ ದಿನದಲ್ಲಿ ಅದು ಪ್ರಾರಂಭಗೊಳ್ಳಲಿದೆ. ಎಲ್ಲ ಕಡೆ ಕೊಡಲು ಸಾಧ್ಯ ಆಗುವುದಿಲ್ಲ ಎಂದು ಕುಟುಂಬ ಮತ್ತು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಇಂಡಿಯಾನ ಆಸ್ಪತ್ರೆಯಲ್ಲಿ ‘ವಾಲ್ವ್‌ ಇನ್‌ ವಾಲ್ವ್‌’ ಟಿಎವಿಆರ್‌ ಯಶಸ್ವಿ ಚಿಕಿತ್ಸೆ

Jul 30 2025, 12:53 AM IST
ತೀವ್ರವಾದ ಆಯೊರ್ಟಿಕ್‌ ವಾಲ್ವ್‌ ರೋಗ ಹೊಂದಿರುವ ರೋಗಿಗಳಿಗೆ ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ವಾಲ್ವ್‌ ಬದಲಾವಣೆ ಮಾಡಲಾಗುತ್ತದೆ. ಆದರೆ 10-15 ವರ್ಷಗಳಲ್ಲಿ ಆ ವಾಲ್ವ್‌ಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ವಾಲ್ವ್‌ ಬದಲಿಸಲು ಮತ್ತೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೂತನ ತಂತ್ರಜ್ಞಾನ ವಾಲ್ವ್‌ ಇನ್‌ ವಾಲ್ವ್‌ ಟಿಎವಿಆರ್‌ ಬಹುಮಟ್ಟಿಗೆ ಸುರಕ್ಷಿತವಾದ ಆಯ್ಕೆ.

ಹೃದಯ ಸ್ತಂಭನದ ವೇಳೆ ಸಿಪಿಆರ್ ಚಿಕಿತ್ಸೆ ಅಗತ್ಯ

Jul 28 2025, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹೃದಯ ಶ್ವಾಸ ಮರುಚೇತನ ಅಂದರೆ ಸಿಪಿಆರ್ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದರಿಂದ ಹೃದಯ ಸ್ತಂಭನದ ವೇಳೆ ಸಂಜೀವಿನಿಯಂತೆ ಜೀವ ಉಳಿಸಲು ಸಾಧ್ಯವಾಗುವುದು. ಇದರ ಬಗ್ಗೆ ವಿಧಾನದ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಜಯಪುರ ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved