• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗರ್ಭಸ್ಥ ಶಿಶುಗಳನ್ನು ಉಳಿಸಲು ವಿಶ್ವದಲ್ಲೇ ಮೊದಲ ನೂತನ ಚಿಕಿತ್ಸೆ

Jul 25 2025, 12:30 AM IST
ಮೈಸೂರಿನ ಮಹಿಳೆ ಮದುವೆಯಾಗಿ 5 ವರ್ಷದ ನಂತರ ತಮ್ಮ ಮೊದಲ ಸಂತಾನ ಆಗಮನದ ಖುಷಿಯಲ್ಲಿದ್ದಾಗ ಅವರಿಗೆ 5ನೇ ತಿಂಗಳಲ್ಲಿ ಗರ್ಭದ ನೀರು ಸೋರಿ ಗರ್ಭಪಾತವಾಗಿತ್ತು

ಚಿಕಿತ್ಸೆ ಜೊತೆಗೆ ರೋಗಿಗಳ ಮನೋಬಲ ಹೆಚ್ಚಿಸಿ

Jul 23 2025, 12:30 AM IST
ವೈದ್ಯರು ಮಾಡಿದ ತಪ್ಪು ಒಂದು ಜೀವ ಕಸಿಯಬಹುದು. ವೈದ್ಯರನ್ನು ಹಲವರು ದೇವರ ಸ್ಥಾನದಲ್ಲಿ ನಂಬುತ್ತಾರೆ.

ಮೆದುಳಿನ ರಕ್ತಸ್ರಾವ ತಡೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

Jul 19 2025, 01:00 AM IST
ಸುಧಾರಿತ ವಿಧಾನ ಬಳಸಿ ಅಪರೂಪದ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಮ್ಮ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ವೈದ್ಯೆ ಡಾ.ನಿಶಿತ ತಿಳಿಸಿದರು.

ಬಳ್ಳಾರಿ ವಿವಿಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ

Jul 18 2025, 12:45 AM IST
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ: ಡಾ. ಹರ್ಷಾ ರಜಪೂತ

Jul 16 2025, 12:45 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಲಕ್ಷ್ಯ ಯೋಜನೆಯನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಮರ್ಪಕವಾಗಿ ಬಳಕೆಯಾಗಿದೆ.

ವಿಷಕುಡಿದ ಪ್ರೇಮಿಗಳು: ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ

Jul 10 2025, 01:45 AM IST
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತೆ (17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಉತ್ತಮ ಚಿಕಿತ್ಸೆ ನೀಡುವುದೇ ವೈದ್ಯರ ಮಹತ್ವದ ಜವಾಬ್ದಾರಿ-ಶಾಸಕ ಡಾ. ಲಮಾಣಿ

Jul 06 2025, 11:48 PM IST
ಬಡವರ ಧ್ವನಿಯಾಗಿ ಮತ್ತು ಆರೋಗ್ಯವಂತ ದೇಶದ ನಿರ್ಮಾಣ ಮಾಡುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ. ವೈದ್ಯವೃತ್ತಿಯನ್ನು ದೇವರ ಸೇವೆ ಎಂದು ಭಾವಿಸಬೇಕು. ಸದ್ಯದ ಸ್ಥಿತಿಗತಿ ಅವಲೋಕಿಸಿದಲ್ಲಿ ವೈದ್ಯರ ಸೇವೆ ಅತ್ಯಂತ ಪ್ರಮುಖ. ಆದರೆ, ಪ್ರಸ್ತುತ ಕಾಲಘಟ್ಟದಲ್ಲಿ ಸೇವಾ ಮನೋಭಾವ ಮರೀಚಿಕೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಕಳವಳ ವ್ಯಕ್ತಪಡಿಸಿದರು.

ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ಚಿಕಿತ್ಸೆ ಫಲಿಸದೆ ಸಾವು

Jul 06 2025, 01:48 AM IST
ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡವಟ್ಟು ಆಗಿದ್ದು, ಐಸಿಯು ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ನಂತರ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.

ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು: ದಿಢೀರ್ ಪ್ರತಿಭಟನೆ

Jul 05 2025, 01:48 AM IST
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಶುಕ್ರವಾರ ಬಿಜೆಪಿಯಿಂದ ದಿಢೀರ್‌ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಚಿರ ಯೌವನಕ್ಕೆ ಚಿಕಿತ್ಸೆ ಪಡೀತಿದ್ದ ನಟಿ ಶೆಫಾಲಿ ನಿಧನ

Jun 29 2025, 01:32 AM IST
ಕನ್ನಡದ ‘ಹುಡುಗರು’ ಚಿತ್ರ ಸೇರಿದಂತೆ ವಿವಿಧ ಭಾಷೆಯಲ್ಲಿ ಅಭಿನಯಿಸಿದ್ದ ನಟಿ ಶೆಫಾಲಿ ಜರಿವಾಲಾ (42) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved