• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಅಸಮರ್ಥ : ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್

Aug 30 2024, 01:09 AM IST
ಹೆಚ್ಚು ಜನರನ್ನು ನೋಂದಾಯಿಸಿದರೆ ಸ್ಥಳೀಯ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಬಹುದು. ಪಕ್ಷದ ಮರ ಗಟ್ಟಿಯಾಗಿದ್ದರೆ ನಾವೆಲ್ಲರೂ ಸುಭದ್ರವಾಗಿ ಇರಬಹುದು. ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ನೋಂದಣಿ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ ₹121 ಕೋಟಿ ಅನುದಾನ

Aug 23 2024, 01:02 AM IST
ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 4.8 ಕೋಟಿ ರೂ. ವೆಚ್ಚದಲ್ಲಿ 11 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲಿದೆ

ಚಿಕ್ಕಬಳ್ಳಾಪುರ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Aug 21 2024, 12:41 AM IST
ಮಳೆಯಿಂದಾಗಿ ಚಿಕ್ಕಬಳ್ಳಾಪುರ ನಗರದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಬೀದಿ‌ ಬದಿ ವ್ಯಾಪಾರಿಗಳು ಪರದಾಡಬೇಕಾಯಿತು. ವಾಹನ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ಹರಿದಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು.

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಕಾವೇರುತ್ತಿದೆ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆ : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಾನಾ ಕಸರತ್ತು

Aug 13 2024, 12:46 AM IST

ಒಟ್ಟು 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 16 ಮಂದಿ ಗೆದ್ದಿದ್ದಾರೆ. ಆದರೆ ಅದರಲ್ಲಿ 5 ಮಂದಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ 9, ಜೆಡಿಎಸ್ ನಿಂದ ಇಬ್ಬರು ಹಾಗೂ ಪಕ್ಷೇತರರಾಗಿ ನಾಲ್ವರು ನಗರಸಭೆ ಸದಸ್ಯರಿದ್ದಾರೆ. 

ಬ್ರಾಹ್ಮಣ ಸಮುದಾಯಕ್ಕೆ ಶೇ. 10 ಮೀಸಲು ಜಾರಿಗೊಳಿಸಲಿ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Jul 29 2024, 12:45 AM IST
ಹುಟ್ಟಿನಿಂದ ಯಾರೂ ಬ್ರಾಹ್ಮಣ ರಾಗಲು ಸಾಧ್ಯವಿಲ್ಲಾ ಎಂದು ಶಂಕರಾಚಾರ್ಯರು ಅಂದಿನ ಕಾಲದಲ್ಲಿ 32 ದಿನಗಳ ಕಾಲ ವಾದ ಮತ್ತು ಚರ್ಚೆ ನಡೆಸಿ ಅದ್ವೈತ ಸಿದ್ಧಾತದಲ್ಲಿ ಪ್ರತಿಪಾದಿಸಿ ಜಗತ್ತಿನ ಎಲ್ಲರೂ ಭಗವಂತನಲ್ಲಿ ಒಂದು ಅಂಶ ಎಂದು ಸಾರಿದ್ದರು.

ಜಿಟಿ ಜಿಟಿ ಮಳೆಯಿಂದ ಮಲೆನಾಡಂತಾದ ಚಿಕ್ಕಬಳ್ಳಾಪುರ

Jul 24 2024, 12:17 AM IST
ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದುದರಿಂದ ಶಾಲೆಗೆ ಹೋಗುವ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸರ್ಕಾರಿ ನೌಕರರಿಗೆ ಸ್ವಲ್ಪ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನಗಳಲ್ಲಿ ಸಾಗುತ್ತಿದ್ದವರು ಅನಿವಾರ್ಯವಾಗಿ ಆಟೋಗಳನ್ನು ಅವಲಂಬಿಸಬೇಕಾಗಿದೆ.

ಚಿಕ್ಕಬಳ್ಳಾಪುರ : ಶಾಶ್ವತ ನೀರಾವರಿ ಯೋಜನೆಗೆ ಜಿಲ್ಲೆಯವರೇ ಅಡ್ಡಗಾಲು

Jul 14 2024, 01:38 AM IST
ಬಯಲು ಸೀಮೆಯ ಜಿಲ್ಲೆಗಳ ನೀರಾವರಿ ಸಮಸ್ಯೆ ಮತ್ತು ಶಾಶ್ವತವಾಗಿ ನೀರಾವರಿ ಮಾಡುವ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸಿದಾಗ ಜಿಲ್ಲೆಯವರೇ ಆದ ಮಂತ್ರಿ ಕೃಷ್ಣ ಭೈರೇಗೌಡರು ಅಡ್ಡಗಾಲು ಹಾಕಿದರು. ಈ ಬಾರಿ ಅಧಿವೇಶನದಲ್ಲಿ ಮತ್ತೆ ಶಾಶ್ವತ ನೀರಾವರಿ ಬಗ್ಗೆ ಧ್ವನಿ ಎತ್ತುತ್ತೇನೆ

ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ

Jul 12 2024, 01:33 AM IST
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.

ಚಿಕ್ಕಬಳ್ಳಾಪುರ ನಗರ ಯುಜಿಡಿಗೆ ₹30 ಕೋಟಿ

Jul 09 2024, 12:48 AM IST
ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಲು ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ. ರೋಗಿಗಳನ್ನು ನಮ್ಮ ಅಮ್ಮ ಆ್ಯಂಬುಲೆನ್ಸ್ ನಲ್ಲಿ ಬೆಂಗಳೂರಿನ ವಿವಿಧ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved